6
  • Latest
A yoga teacher by name: What he did was intoxicating!

ಸಿಗರೇಟಿನ ಸಿಸದಲ್ಲಿ ಗಾಂಜಾ ಅಮಲು: ಸಿಕ್ಕಿಬಿದ್ದ ರಾಪ್ಟಿಂಗ್ ಗೈಡ್!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿಗರೇಟಿನ ಸಿಸದಲ್ಲಿ ಗಾಂಜಾ ಅಮಲು: ಸಿಕ್ಕಿಬಿದ್ದ ರಾಪ್ಟಿಂಗ್ ಗೈಡ್!

AchyutKumar by AchyutKumar
in ಸ್ಥಳೀಯ
A yoga teacher by name: What he did was intoxicating!
advt advt advt
ADVERTISEMENT

ಸಿಗರೇಟಿನ ಸೀಸದಲ್ಲಿ ಗಾಂಜಾ ತುಂಬಿ ಸೇವಿಸುತ್ತಿದ್ದ ರಾಪ್ಟಿಂಗ್ ಗೈಡ್ ಸಿಕ್ಕಿ ಬಿದ್ದಿದ್ದು, ಪೊಲೀಸರು ಆತನ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದಾರೆ.

ದಾಂಡೇಲಿಯ ಗಾಂಧಿನಗರದ ಆಸಿಫ್ ಅಬ್ದುಲ್ ರಜಾಕ್ ವಾಗೀನಗೇರಿ (23) ಎಂಬಾತ ಗೋಲ್ಡ್ ಪ್ಯಾಕ್ ಕಂಪನಿಯ ಸಿಗರೇಟು ಖರೀದಿಸಿದ್ದ. ಸಿಗರೇಟು ಒಳಗಿದ್ದ ತಂಬಾಕು ಹೊರತೆಗೆದು ಅದರೊಳಗೆ ಗಾಂಜಾ ತುಂಬಿ ಸೇವಿಸುತ್ತಿದ್ದ.

ADVERTISEMENT
ADVERTISEMENT

ಜನವರಿ 17ರ ರಾತ್ರಿ 9.45ರ ಆಸುಪಾಸಿಗೆ ಆತ ಟೌನ್‌ಶಿಫ್ ಗಾರ್ಡನ್ ಸ್ಥಳದಲ್ಲಿ ಅಲೆದಾಡುತ್ತಿದ್ದಾಗ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದರು. ಆಸಿಫ್ ಕೈಯಲ್ಲಿದ್ದ ಅರ್ದ ಸೇದಿದ ಸಿಗರೇಟನ್ನು ಪೊಲೀಸರು ವಶಕ್ಕೆ ಪಡೆದು, ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು.

Advertisement. Scroll to continue reading.
Advertisement. Scroll to continue reading.

ಆತ ಗಾಂಜಾ ಸೇವಿಸಿರುವುದಾಗಿ ವೈದ್ಯರು ದೃಢೀಕೃತ ವರದಿ ನೀಡಿದರು. ಈ ಹಿನ್ನಲೆ ದಾಂಡೇಲಿ ಪೊಲೀಸ್ ಉಪನಿರೀಕ್ಷಕ ಕಿರಣ ಪಾಟೀಲ ಪ್ರಕರಣ ದಾಖಲಿಸಿದರು.

 

ShareSendTweetShare
ADVERTISEMENT
Previous Post

ಬಿಹಾರಿ ಜೇನು | ಬಾಯಿಗೆ ಸಿಹಿ: ಆರೋಗ್ಯಕ್ಕೆ ಕಹಿ!

Next Post

ನಿಲ್ಲಿಸಿದ ಕಾರಿಗೆ ಆಂಬುಲೆನ್ಸ ಡಿಕ್ಕಿ!

Next Post

ನಿಲ್ಲಿಸಿದ ಕಾರಿಗೆ ಆಂಬುಲೆನ್ಸ ಡಿಕ್ಕಿ!

ಶಾಲಾ ಬಾಲಕನಿಗೆ ಗುದ್ದಿದ ಖಾಸಗಿ ಬಸ್ಸು

ಸಂಸ್ಕೃತದಲ್ಲಿ ಸಾಧನೆ: ಶ್ಯಾಮನ ಪುತ್ರಿ ಸೀಮಾಗೆ 13 ಬಂಗಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.