6
  • Latest

ಶಾಲಾ ಬಾಲಕನಿಗೆ ಗುದ್ದಿದ ಖಾಸಗಿ ಬಸ್ಸು

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಾಲಾ ಬಾಲಕನಿಗೆ ಗುದ್ದಿದ ಖಾಸಗಿ ಬಸ್ಸು

AchyutKumar by AchyutKumar
in ಸ್ಥಳೀಯ

ರಸ್ತೆ ಅಂಚಿನಲ್ಲಿ ನಡೆದು ಹೋಗುತ್ತಿದ್ದ 8 ವರ್ಷದ ಬಾಲಕನಿಗೆ ಖಾಸಗಿ ಬಸ್ಸು ಡಿಕ್ಕಿಯಾಗಿದೆ.

ADVERTISEMENT

ಜನವರಿ 18ರಂದು ಸಿದ್ದಾಪುರ ತಾಲೂಕಿನ ಹಲಗೇರಿ ಸುಂಕತ್ತಿಯ ಸೀತಾರಾಮ ನಾಯ್ಕ ಅವರು ತಮ್ಮ ಪತ್ನಿ ಹಾಗೂ ಮಗನ ಜೊತೆ ತಿರುಗಾಟಕ್ಕೆ ಹೋಗಿದ್ದರು. ಬಸ್ಸಿನಿಂದ ಇಳಿದ ಅವರು ಮನೆ ಕಡೆ ನಡೆದು ಹೋಗುತ್ತಿದ್ದರು. ಆಗ, ಮಾವಿನಗುಂಡಿಯಿAದ ಸಿದ್ದಾಪುರ ಕಡೆ ಖಾಸಗಿ ಬಸ್ಸೊಂದು ವೇಗವಾಗಿ ಬಂದಿತು.

ಬಸ್ಸು ಬರುವುದನ್ನು ನೋಡಿದ ಸೀತಾರಾಮ ನಾಯ್ಕರು ಪತ್ನಿ ಮಕ್ಕಳ ಜೊತೆ ರಸ್ತೆ ಬದಿಗೆ ಸರಿದರು. ಎಷ್ಟು ಬದಿಗೆ ಸರಿದರೂ ಸಹ ಆ ಬಸ್ಸಿನ ಚಾಲಕ ಚಂದನ ಖಾರ್ವಿ ಸೀತಾರಾಮ ನಾಯ್ಕ ಅವರ ಪುತ್ರ ದಿನೇಶ ನಾಯ್ಕ (8) ಅವರಿಗೆ ಬಸ್ಸು ಗುದ್ದಿದರು. ಇದರಿಂದ ದಿನೇಶ ನಾಯ್ಕ ಅವರ ಮುಖ, ಕೈಗೆ ಗಾಯವಾಯಿತು.

Advertisement. Scroll to continue reading.

ಉಡುಪಿ ಜಿಲ್ಲೆಯ ಕುಂದಾಪುರದ ಬಸ್ ಚಾಲಕ ಚಂದನ ಖಾರ್ವಿ ಅತಿವೇಗ ಹಾಗೂ ದುಡುಕುತನದಿಂದ ತಮಗೆ ಅನ್ಯಾಯವಾಗಿದೆ ಎಂದು ಸೀತಾರಾಮ ನಾಯ್ಕ ದೂರಿದ್ದಾರೆ. ಈ ಬಗ್ಗೆ ಅವರು ಸಿದ್ದಾಪುರ ಪೊಲೀಸ್ ಠಾಣೆಗೆ ತೆರಳಿ ಪ್ರಕರಣವನ್ನು ದಾಖಲಿಸಿದ್ದಾರೆ.

Advertisement. Scroll to continue reading.
Previous Post

ನಿಲ್ಲಿಸಿದ ಕಾರಿಗೆ ಆಂಬುಲೆನ್ಸ ಡಿಕ್ಕಿ!

Next Post

ಸಂಸ್ಕೃತದಲ್ಲಿ ಸಾಧನೆ: ಶ್ಯಾಮನ ಪುತ್ರಿ ಸೀಮಾಗೆ 13 ಬಂಗಾರ!

Next Post

ಸಂಸ್ಕೃತದಲ್ಲಿ ಸಾಧನೆ: ಶ್ಯಾಮನ ಪುತ್ರಿ ಸೀಮಾಗೆ 13 ಬಂಗಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ