6
  • Latest

ಸಂಸ್ಕೃತದಲ್ಲಿ ಸಾಧನೆ: ಶ್ಯಾಮನ ಪುತ್ರಿ ಸೀಮಾಗೆ 13 ಬಂಗಾರ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸಂಸ್ಕೃತದಲ್ಲಿ ಸಾಧನೆ: ಶ್ಯಾಮನ ಪುತ್ರಿ ಸೀಮಾಗೆ 13 ಬಂಗಾರ!

AchyutKumar by AchyutKumar
in ರಾಜ್ಯ

ಮೈಸೂರು ವಿಶ್ವ ವಿದ್ಯಾಲಯದಿಂದ ರ‍್ಯಾಂಕ್ ಪಡೆದ ಸೀಮಾ ಹೆಗಡೆ ಅವರು 13 ಚಿನ್ನದ ಪದಕ ಪಡೆದಿದ್ದಾರೆ.

ADVERTISEMENT

ಈ ಹಿಂದೆ ಸೀಮಾ ಹೆಗಡೆ ಅವರು 10 ಬಂಗಾರ ಪದಕ ಪಡೆದಿರುವ ಬಗ್ಗೆ ಮೈಸೂರು ವಿಶ್ವ ವಿದ್ಯಾಲಯ ಘೋಷಿಸಿತ್ತು. ಆದರೆ, ಶುಕ್ರವಾರ 13 ಚಿನ್ನದ ಪದಕ ಗೆದ್ದಿರುವ ಬಗ್ಗೆ ಘೋಷಿಸಿ ಶನಿವಾರ ಆ ಎಲ್ಲಾ ಬಂಗಾರದ ಪದಕವನ್ನು ಅವರಿಗೆ ನೀಡಿ ಪುರಸ್ಕರಿಸಿದೆ.

ಸೀಮಾ ಶ್ಯಾಮ ಹೆಗಡೆ ಅವರು ಯಲ್ಲಾಪುರ ತಾಲೂಕಿನ ಕಳಚೆಯವರಾಗಿದ್ದು, ಪ್ರಸ್ತುತ ಕಾಸರಗೋಡಿನಲ್ಲಿ ವಾಸವಾಗಿದ್ದಾರೆ. ಸ್ನಾತಕೋತ್ತರದ ಪದವಿಯ ರಶಿಯನ್ ಹಾಗೂ ಜರ್ಮನ್ ಭಾಷೆಯ ಪರೀಕ್ಷೆಯಲ್ಲಿ ಅವರು ಶೇ 100ರ ಸಾಧನೆ ಮಾಡಿದ್ದಾರೆ. ದೂರದರ್ಶನದಲ್ಲಿ ಸಹ ಕನ್ನಡ ಹಾಗೂ ಮಲಿಯಾಳಂ ಭಾಷೆಯಲ್ಲಿ ಹಾಡಿದ್ದಾರೆ.

Advertisement. Scroll to continue reading.

ಭಗವದ್ಗೀತೆ ಸ್ಪರ್ಧೆಗಳಲ್ಲಿ ಸಹ ಭಾಗವಹಿಸುವ ಸೀಮಾ ಹೆಗಡೆ ಭಗವದ್ಗೀತೆ ಹಾಡುಗಾರಿಕೆಯಿಂದ ಗಮನಸೆಳೆದಿದ್ದಾರೆ. ಅವರ ಸಾಧನೆ ಪರಿಗಣಿಸಿ ಮೈಸೂರು ವಿಶ್ವ ವಿದ್ಯಾಲಯ ಚಿನ್ನದ ಪದಕ ಹಾಗೂ ನಗದು ಬಹುಮಾನ ನೀಡಿ ಗೌರವಿಸಿದೆ.

Advertisement. Scroll to continue reading.
Previous Post

ಶಾಲಾ ಬಾಲಕನಿಗೆ ಗುದ್ದಿದ ಖಾಸಗಿ ಬಸ್ಸು

Next Post

ಅರ್ಹತೆ ಇದ್ದವರಿಗೆ ಉದ್ಯೋಗ.. ಅಗತ್ಯವಿದ್ದವರಿಗೆ ಸೇವೆ!

Next Post
Employment for those who are qualified.. Service for those who need it!

ಅರ್ಹತೆ ಇದ್ದವರಿಗೆ ಉದ್ಯೋಗ.. ಅಗತ್ಯವಿದ್ದವರಿಗೆ ಸೇವೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ