6
  • Latest

ಸರ್ಕಾರಿ ನೌಕರರಿಗೆ ಇನ್ನೊಂದು ಸಂಘ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸರ್ಕಾರಿ ನೌಕರರಿಗೆ ಇನ್ನೊಂದು ಸಂಘ!

AchyutKumar by AchyutKumar
in ರಾಜ್ಯ

ಉತ್ತರ ಕನ್ನಡ ಜಿಲ್ಲೆಯ ಉಪತಹಶೀಲ್ದಾರರು ಹಾಗೂ ಶಿರಸ್ತೇದಾರರೆಲ್ಲರೂ ಸೇರಿ ಹೊಸದೊಂದು ಸಂಘ ರಚಿಸಿದ್ದಾರೆ. ಈ ಸಂಘದ ಅಧ್ಯಕ್ಷರಾಗಿ ಗೋಕರ್ಣದ ಉಪತಹಶೀಲ್ದಾರ್ ಟಿ ಎಸ್ ಗಾಣಿಗೇರ್ ಅವರು ಆಯ್ಕೆಯಾಗಿದ್ದಾರೆ.

ADVERTISEMENT

ಭಾನುವಾರ ಕುಮಟಾದಲ್ಲಿ ನೂತನ ಸಂಘ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಕುಮಟಾ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ ಜಗದೀಶ ಪೂಜಾರಿ ಅವರು ನೂತನ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಇದರೊಂದಿಗೆ ಕಾರವಾರದ ಕಿನ್ನರದ ಉಪತಹಶೀಲ್ದಾರ್ ಶ್ರೀಧರ ನಾಯ್ಕ ಅವರು ರಾಜ್ಯ ಪರಿಷತ್ ಸದಸ್ಯರಾಗಿ ಹಾಗೂ ಸಿದ್ದಾಪುರ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ ಜಿ ಎಲ್ ಶ್ಯಾಮಸುಂದರ ಅವರು ಜಿಲ್ಲಾ ಸಂಘದ ಖಜಾಂಚಿಯಾಗಿ ಆಯ್ಕೆಯಾದರು.

ಜಿಲ್ಲಾ ಮಟ್ಟದ ಈ ಸಂಘದಲ್ಲಿ ಒಟ್ಟು 61 ಸದಸ್ಯರಿದ್ದಾರೆ. ಇನ್ನೂ ರಾಜ್ಯ ಮಟ್ಟದಲ್ಲಿಯೂ ಉಪತಹಶೀಲ್ದಾರರು ಹಾಗೂ ಶಿರಸ್ತೇದಾರರೆಲ್ಲರೂ ಸೇರಿ ಸಂಘ ರಚಿಸುವ ಬಗ್ಗೆ ನಿರ್ಧರಿಸಲಾಗಿದೆ. ಫೆ 2ರಂದು ಜಿಲ್ಲಾ ಸಂಘದ ಪದಾಧಿಕಾರಿಗಳೆಲ್ಲರೂ ಬೆಂಗಳೂರಿನಲ್ಲಿ ಸಭೆ ಸೇರಿ ರಾಜ್ಯಮಟ್ಟದ ಸಂಘ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಿದ್ದಾರೆ.

Advertisement. Scroll to continue reading.

ವರ್ಗಾವಣೆ, ಪದೋನ್ನತಿ, ಖಾಲಿ ಹುದ್ದೆಗಳ ಭರ್ತಿ ಆಗದಿರುವಿಕೆ, ಹುದ್ದೆ ಮೇಲ್ದರ್ಜೆಗೇರಿಸುವದಿರುವಿಕೆ ಸೇರಿ ಉಪತಹಶೀಲ್ದಾರ್ ಹಾಗೂ ಶಿರಸ್ತೆದಾರರು ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಹೊಸ ಸಂಘ ರಚನೆಯಾಗಿದೆ. ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧೀನದಲ್ಲಿಯೇ ಈ ಸಂಘವೂ ಕಾರ್ಯನಿರ್ವಹಿಸಲಿದೆ.

Advertisement. Scroll to continue reading.
Previous Post

ಶಕ್ತಿ ಯೋಜನೆ | ಪುರುಷ ಪ್ರಯಾಣಿಕರಿಗೂ ಪ್ರೀ ಟಿಕೆಟು!

Next Post

RSS | ಶಿಸ್ತಿನ ಸಿಪಾಯಿಗಳು ನಾವು!

Next Post

RSS | ಶಿಸ್ತಿನ ಸಿಪಾಯಿಗಳು ನಾವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ