6
  • Latest

RSS | ಶಿಸ್ತಿನ ಸಿಪಾಯಿಗಳು ನಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

RSS | ಶಿಸ್ತಿನ ಸಿಪಾಯಿಗಳು ನಾವು!

AchyutKumar by AchyutKumar
January 19, 2025
in ಸ್ಥಳೀಯ
advt advt advt
ADVERTISEMENT

ಧರ್ಮ ಹಾಗೂ ರಾಷ್ಟ್ರ ಜಾಗೃತಿ ಸಂದೇಶ ಸಾರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಇದೀಗ 100ರ ಸಂಭ್ರಮ. ಈ ಹಿನ್ನಲೆ ಭಾನುವಾರ ಯಲ್ಲಾಪುರದಲ್ಲಿ ಸಂಘಟನೆ ಹಾಗೂ ಭಾವನಾತ್ಮಕ ದೃಷ್ಠಿಕೋನದ ವಿಶೇಷ ಕಾರ್ಯಕ್ರಮ ನಡೆಯಿತು.

ಪ್ರತಿ ವರ್ಷ ಸಂಕ್ರಾತಿ ಅವಧಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು ಜನ ಜಾಗೃತಿಯ ಸಂದೇಶ ಸಾರುತ್ತಾರೆ. ಇದರೊಂದಿಗೆ ಧರ್ಮ ಹಾಗೂ ರಾಷ್ಟ್ರ ಜಾಗೃತಿ ವಿಷಯವಾಗಿ ಸಹ ಪಥ ಸಂಚಲನ ನಡೆಸಿ ಜನರಿಗೆ ಭರವಸೆ ಮೂಡಿಸುತ್ತಾರೆ. ಪ್ರಸ್ತುತ ಯಲ್ಲಾಪುರದ ವಿಶ್ವದರ್ಶನ ಆವಾರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಏಕೃತಿಕರಣ, ಬೌದ್ಧಿಕ ಹಾಗೂ ಶಾರೀರಿಕ ಚಟುವಟಿಕೆಗಳು ನಡೆದಿದ್ದು, ನೂರಾರು ಸ್ವಯಂ ಸೇವಕರು ಸ್ವಯಂ ಪ್ರೇರಣೆಯಿಂದ ಭಾಗವಹಿಸಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಏಕೃತಿಕರಣ ವಿಭಾಗದ ಮೂಲಕ ತಾಲೂಕಿನ ಎಲ್ಲಾ ಶಾಖೆಗಳನ್ನು ಒಟ್ಟುಗೂಡಿಸಿ ಆಗು-ಹೋಗುಗಳ ಬಗ್ಗೆ ಒಂದು ಗಂಟೆಗಳ ಕಾಲ ವಿಮರ್ಶೆ ನಡೆಯಿತು. ಬೌದ್ಧಿಕ ವಿಭಾಗದ ಮೂಲಕ ಮುಕ್ಕಾಲು ತಾಸು ವಿಶೇಷ ಉಪನ್ಯಾಸ ಹಾಗೂ ಹೊಸ ವಿಷಯ ಕಲಿಕೆಗಳ ಬಗ್ಗೆ ವಿವರಣೆ ನೀಡಲಾಯಿತು. ಶಾರಿರೀಕ ಚಟುವಟಿಕೆಯ ಭಾಗವಾಗಿ ಒಂದು ತಾಸು ಆಕರ್ಷಕ ಪಥ ಸಂಚಲನವನ್ನು ಆಯೋಜಿಸಲಾಯಿತು.

ಗಣವೇಷದಾರಿಗಳು ಅತ್ಯಂತ ಶಿಸ್ತಿನಿಂದ ಈ ಪಥ ಸಂಚಲನದಲ್ಲಿ ಸಂಚರಿಸಿದರು. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಅನೇಕರು ಭಾಗವಹಿಸಿದ್ದರು. ವಿಶ್ವದರ್ಶನ ಶಾಲಾ ಆವರಣದಿಂದ ಶುರುವಾದ ಪಥಸಂಚಲನ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಕೊನೆಗೆ ವಿಶ್ವದರ್ಶನ ಶಾಲಾ ಆವರಣವನ್ನು ತಲುಪಿ ಮುಕ್ತಾಯವಾಯಿತು. ಭಾರತೀಯ ಜೀವನ ಪದ್ಧತಿ, ವಸುದೇವ ಕುಟುಂಬಕA ಎಂಬ ನಿಲುವಿನಲ್ಲಿ ಬದುಕುವ ಬಗ್ಗೆ ಸಂದೇಶ ಸಾರಲಾಯಿತು.

ShareSendTweetShare
ADVERTISEMENT
Previous Post

ಸರ್ಕಾರಿ ನೌಕರರಿಗೆ ಇನ್ನೊಂದು ಸಂಘ!

Next Post

ಕರು ಕೊಂದು ಹಸು ಭಕ್ಷಿಸಿದ ರಾಕ್ಷಸರು!

Next Post

ಕರು ಕೊಂದು ಹಸು ಭಕ್ಷಿಸಿದ ರಾಕ್ಷಸರು!

ಮೊದಲು ಪ್ರೀತಿ-ಪ್ರೇಮ.. ಆಮೇಲೆ ಮದುವೆ-ವಿಚ್ಚೇದನ: ಪತ್ನಿಗೆ ಪೀಡಿಸಿ ನೇಣಿಗೆ ಶರಣಾದ ಕುಡುಕ ಚಾಲಕ!

ಹೆದ್ದಾರಿ ಅಂಚಿನ ಹೊಳೆ ಇದೀಗ ಬಿಳಿ ನೊರೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.