6
  • Latest

ಹೆದ್ದಾರಿ ಅಂಚಿನ ಹೊಳೆ ಇದೀಗ ಬಿಳಿ ನೊರೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೆದ್ದಾರಿ ಅಂಚಿನ ಹೊಳೆ ಇದೀಗ ಬಿಳಿ ನೊರೆ!

AchyutKumar by AchyutKumar
in ಸ್ಥಳೀಯ

ವರ್ಷದ ಬಹುಪಾಲು ದಿನ ತುಂಬಿ ಹರಿಯುವ ಯಲ್ಲಾಪುರದ ಆರತಿಬೈಲ್ ಅಂಚಿನ ಹಳ್ಳಕ್ಕೆ ಕೆಮಿಕಲ್ ಮಿಶ್ರಣವಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಳ್ಳದ ನೀರು ಕಲುಷಿತಗೊಂಡಿದ್ದು, ಭಾನುವಾರ ಬೆಳಗ್ಗೆಯಿಂದ ಇಲ್ಲಿ ಭಾರೀ ಪ್ರಮಾಣದ ನೊರೆ ಉಕ್ಕಿ ಬರುತ್ತಿದೆ.

ಹಳ್ಳದ ನೀರಿನಲ್ಲಿ ನೊರೆ ಬರುತ್ತಿರುವುದನ್ನು ನೋಡಿದ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವಿವಿಧ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ನೀರಿನ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಯಕ್ಕೆ ರವಾನಿಸಿದರು. `ಇಡಗುಂದಿ, ಗರವಾಸ, ಚಿನ್ನಪುರ, ದೋಣಗಾರ ಸೇರಿ ಹಲವು ಊರುಗಳಿಗೆ ಈ ಹಳ್ಳದ ನೀರಿನ ಹರಿವಿದ್ದು, ಯಾವುದೇ ಕಾರಣಕ್ಕೂ ಈ ನೀರನ್ನು ಬಳಸಬೇಡಿ’ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ ನರೇಂದ್ರ ಪವಾರ ಅವರು ತುರ್ತು ಸಂದೇಶ ರವಾನಿಸಿದ್ದಾರೆ. ಜಾನುವಾರುಗಳ ಬಳಕೆಗೆ ಸಹ ಈ ನೀರು ಉಪಯೋಗಿಸದಂತೆ ಡಾ ನರೇಂದ್ರ ಪವಾರ್ ಅವರು ಕೋರಿದ್ದಾರೆ.

ಆರತಿಬೈಲ್ ಕ್ರಾಸಿನ ಪಕ್ಕ ಒಂದು ಝರಿಯಿದೆ. ಅಲ್ಲಿಂದ ಈ ಹಳ್ಳ ಮುಂದೆ ಸಾಗುತ್ತದೆ. ಪ್ರಸ್ತುತ ಹಳ್ಳದ ನೀರಿನ ವಾಸನೆಯೂ ಬದಲಾಗಿದ್ದು, ಬಾಟಲಿಯಲ್ಲಿ ತುಂಬಿದಾಗ ರಾಡಿ ನೀರು ಕಾಣಿಸುತ್ತಿದೆ. ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ಪರುಶರಾಮ ಡೊಣುರ, ಆರೋಗ್ಯ ಇಲಾಖೆ ಸಿಬ್ಬಂದಿ ವಿ ಎಲ್ ಶಿರೂರ ಸೇರಿ ಇನ್ನಿತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನೀರಿನ ಮಾದರಿ ಸಂಗ್ರಹಿಸಿದ್ದಾರೆ. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಚನ್ನವೀರಪ್ಪಾ ಕಂಬಾರ ಸಹ ನೀರಿನ ಮಾದರಿಯನ್ನು ಪರೀಕ್ಷಾ ಕೇಂದ್ರಕ್ಕೆ ರವಾನಿಸಿದ್ದಾರೆ.

ಹೆದ್ದಾರಿ ಮೂಲಕ ಸಂಚರಿಸುವ ವಾಹನ ಕೆಮಿಕಲ್ ತ್ಯಾಜ್ಯವನ್ನು ಇಲ್ಲಿ ಬಿಟ್ಟಿರುವ ಅನುಮಾನವಿದ್ದು, ಈ ಬಗ್ಗೆ ಖಚಿತವಾಗಿಲ್ಲ.

ShareSendTweetShare
Previous Post

ಮೊದಲು ಪ್ರೀತಿ-ಪ್ರೇಮ.. ಆಮೇಲೆ ಮದುವೆ-ವಿಚ್ಚೇದನ: ಪತ್ನಿಗೆ ಪೀಡಿಸಿ ನೇಣಿಗೆ ಶರಣಾದ ಕುಡುಕ ಚಾಲಕ!

Next Post

ಕೈ ಕೊಟ್ಟ ಬೆಳೆ: ಸಾಲ ತೀರಿಸಲಾದ ರೈತ ಆತ್ಮಹತ್ಯೆ!

Next Post

ಕೈ ಕೊಟ್ಟ ಬೆಳೆ: ಸಾಲ ತೀರಿಸಲಾದ ರೈತ ಆತ್ಮಹತ್ಯೆ!

ತುರ್ತು ಸೇವೆ ಸಿಗದೇ ಸಾವನಪ್ಪಿದ ರೋಗಿ: ಆರೋಗ್ಯ ಕವಚಕ್ಕೆ 108 ಸಮಸ್ಯೆ!

ಕೊರಗಿ ಕೊರಗಿ ನೇಣಿಗೆ ಶರಣಾದ ಎಪಿಎಂಸಿ ನಿವೃತ್ತ ನೌಕರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.