6
  • Latest

ತುರ್ತು ಸೇವೆ ಸಿಗದೇ ಸಾವನಪ್ಪಿದ ರೋಗಿ: ಆರೋಗ್ಯ ಕವಚಕ್ಕೆ 108 ಸಮಸ್ಯೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, April 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತುರ್ತು ಸೇವೆ ಸಿಗದೇ ಸಾವನಪ್ಪಿದ ರೋಗಿ: ಆರೋಗ್ಯ ಕವಚಕ್ಕೆ 108 ಸಮಸ್ಯೆ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಅನಾರೋಗ್ಯಕ್ಕೆ ಒಳಗಾದ ವ್ಯಕ್ತಿಗೆ ಸಕಾಲದಲ್ಲಿ 108 ತುರ್ತು ಆರೋಗ್ಯ ಸೇವೆಯ ಆಂಬುಲೆನ್ಸ ಸಿಗದ ಕಾರಣ ರೋಗಿ ಸಾವನಪ್ಪಿದ್ದಾರೆ. ಆರೋಗ್ಯ ಸಿಬ್ಬಂದಿಯ ಅಸಡ್ಡೆಯ ಮಾತು ಕೇಳಿದ ಗೋಕರ್ಣ ಬಳಿಯ ತದಡಿಯ ಜನ ಭಾನುವಾರ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟಿಸಿದರು.

ತದಡಿಯ ಲೋಹಿತ ನಾಯ್ಕ ಅವರಿಗೆ ಭಾನುವಾರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತು. ಈ ಹಿನ್ನಲೆ ಅವರ ಕುಟುಂಬದವರು 108ಗೆ ಫೋನ್ ಮಾಡಿದ್ದರು. ಫೋನ್ ಸ್ವೀಕರಿಸಿದ ಆರೋಗ್ಯ ಸಿಬ್ಬಂದಿ ಸ್ಥಳೀಯ 108 ಸಿಬ್ಬಂದಿಗೆ ಕರೆ ವರ್ಗಾಯಿಸಿದ್ದು, ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಹೀಗಾಗಿ `ತುರ್ತು ಸನ್ನಿವೇಶವಾದರೆ ಬೇರೆ ವ್ಯವಸ್ಥೆ ಮಾಡಿಕೊಳ್ಳಿ’ ಎಂದು ಉಡಾಫೆಯಿಂದ ಮಾತನಾಡಿದ ಬಗ್ಗೆ ಕುಟುಂಬದವರು ದೂರಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`108ಗೆ ಪದೇ ಪದೇ ಫೋನಾಯಿಸಿದರೂ ಆಂಬುಲೆನ್ಸ್ ಕಳುಹಿಸಿಲ್ಲ. ತುರ್ತು ಚಿಕಿತ್ಸೆ ಸಿಗದೇ ಲೋಹಿತ ನಾಯ್ಕ ಸಾವನಪ್ಪಿದ್ದಾರೆ’ ಎಂದು ಕುಟುಂಬದವರು ದೂರಿದರು. 108 ಸೇವೆಯ ಬಗ್ಗೆ ಸಿಡಿಮಿಡಿಗೊಂಡ ಲೋಹಿತ್ ಅವರ ಸಂಬoಧಿಕರು ಹಾಗೂ ಊರಿನವರು ಗೋಕರ್ಣ ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟಿಸಿದರು. 108 ಸೇವೆಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಕೈ ಕೊಟ್ಟ ಬೆಳೆ: ಸಾಲ ತೀರಿಸಲಾದ ರೈತ ಆತ್ಮಹತ್ಯೆ!

Next Post

ಕೊರಗಿ ಕೊರಗಿ ನೇಣಿಗೆ ಶರಣಾದ ಎಪಿಎಂಸಿ ನಿವೃತ್ತ ನೌಕರ!

Next Post

ಕೊರಗಿ ಕೊರಗಿ ನೇಣಿಗೆ ಶರಣಾದ ಎಪಿಎಂಸಿ ನಿವೃತ್ತ ನೌಕರ!

ಹಸು ಕೊಂದ ದುಷ್ಕರ್ಮಿ ಬಂಧನಕ್ಕೆ ಆಗ್ರಹ

ನಿನ್ನೆ ಪ್ರಶಸ್ತಿ.. ಇಂದು ಪರಲೋಕವಾಸಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.