6
  • Latest

ನಿನ್ನೆ ಪ್ರಶಸ್ತಿ.. ಇಂದು ಪರಲೋಕವಾಸಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಿನ್ನೆ ಪ್ರಶಸ್ತಿ.. ಇಂದು ಪರಲೋಕವಾಸಿ!

AchyutKumar by AchyutKumar
in ಸ್ಥಳೀಯ

ಅಪಘಾತರಹಿತ ಚಾಲನೆ, ಉತ್ತಮ ನಡವಳಿಕೆ ಹಾಗೂ ಸರ್ಕಾರಿ ಸಾರಿಗೆ ಸಂಸ್ಥೆಯ ಆದಾಯ ಹೆಚ್ಚಿಸಿದ ಕಾರಣ ಭಾನುವಾರ ಪ್ರಶಸ್ತಿ ಪಡೆದಿದ್ದ ಎಸ್ ಎನ್ ಶೇಖ್ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ!

ಜಮಖಂಡಿ ಮೂಲದ ಎಸ್ ಎನ್ ಶೇಖ್ ಕಳೆದ 30 ವರ್ಷಗಳಿಂದ ಶಿರಸಿ ಕೆಎಸ್‌ಆರ್‌ಟಿಸಿ ನೌಕರರಾಗಿದ್ದರು. ಜನರ ಜೊತೆ ಉತ್ತಮ ಬಾಂದವ್ಯ ಹೊಂದಿದ್ದ ಅವರು ಸದಾ ನಗುಮುಖದ ಸೇವೆ ನೀಡುತ್ತಿದ್ದರು. ಸೌಮ್ಯ ಸ್ವಭಾವ ಹಾಗೂ ಪ್ರಯಾಣಿಕರ ಜೊತೆ ಸೌಜನ್ಯದಿಂದ ವರ್ತಿಸುವುದನ್ನು ಅವರು ರೂಢಿಸಿಕೊಂಡಿದ್ದರು.

ಮೊದಲು ಹುಬ್ಬಳ್ಳಿ ಮಾರ್ಗದಲ್ಲಿ ಅವರು ಬಸ್ಸು ಓಡಿಸುತ್ತಿದ್ದರು. ನಂತರ ಶಿರಸಿ-ಬನವಾಸಿ ಮಾರ್ಗದ ಖಾಯಂ ಚಾಲಕರಾಗಿ ನಿಯೋಜನೆಯಾಗಿದ್ದರು. ಇನ್ನೂ ಒಂದುವರೆ ವರ್ಷ ಕಳೆದಿದ್ದರೆ ಅವರು ಸೇವೆಯಿಂದ ನಿವೃತ್ತರಾಗುತ್ತಿದ್ದರು. ಬಸ್ ಚಾಲನೆಯಲ್ಲಿನ ಚಾಣಾಕ್ಷತನದಿಂದ ನಿಗಮದ ಇಂಧನವನ್ನು ಉಳಿಸಿದ್ದರು. ಅವರ ಎಲ್ಲಾ ಸೇವೆ ಗುರುತಿಸಿ ಭಾನುವಾರ ಸಂಜೆ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳನ್ನು ಅವರನ್ನು ಸನ್ಮಾನಿಸಿ, ಗೌರವಿಸಿದ್ದರು.

ಸನ್ಮಾನ ಸ್ವೀಕರಿಸಿದ ಖುಷಿ ಹಂಚಿಕೊAಡಿದ್ದ ಅವರು ಸೋಮವಾರ ಬೆಳಗ್ಗೆ ಅವರು ಹೃದಯಘಾತದಿಂದ ಸಾವನಪ್ಪಿದರು. ನಿನ್ನೆ ಎಲ್ಲರ ಜೊತೆ ಬೆರೆತಿದ್ದ ಎಸ್ ಎನ್ ಶೇಖ್ ಅವರ ದಿಢೀರ್ ಅಗಲುವಿಕೆಯಿಂದ ನಿಗಮದ ನೌಕರರು ಆಘಾತಕ್ಕೆ ಒಳಗಾದರು.

ShareSendTweetShare
Previous Post

ಹಸು ಕೊಂದ ದುಷ್ಕರ್ಮಿ ಬಂಧನಕ್ಕೆ ಆಗ್ರಹ

Next Post

ಗುತ್ತಿಗೆದಾರನ ಕೋಣ ಕೊಂದ ಉದಯ ಸಿದ್ದಿ!

Next Post

ಗುತ್ತಿಗೆದಾರನ ಕೋಣ ಕೊಂದ ಉದಯ ಸಿದ್ದಿ!

ಹೊಸ ಮನೆ.. ಹೊಸ ಮಳಿಗೆ: ಅದಾಗಿಯೂ ನೆಮ್ಮದಿಯಿಲ್ಲದೇ ಸಾವನಪ್ಪಿದ ಅಕ್ಕಸಾಲಿಗ!

ಜಾತ್ರೆಗೆ ಮುಗಿಸಿ ಮರಳುತ್ತಿದ್ದವರಿಗೆ ಕಾರು ಡಿಕ್ಕಿ: ಯುವತಿ ಸಾವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.