6
  • Latest

ಬೆಳೆ ವಿಮೆ | ಇನ್ನೂ ಎರಡು ವಾರದೊಳಗೆ ಅಡಿಕೆ ಖಾತೆಗೆ ಹಣ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬೆಳೆ ವಿಮೆ | ಇನ್ನೂ ಎರಡು ವಾರದೊಳಗೆ ಅಡಿಕೆ ಖಾತೆಗೆ ಹಣ!

AchyutKumar by AchyutKumar
in ರಾಜ್ಯ

ಅತಿವೃಷ್ಠಿಯಿಂದ ಅಡಿಕೆ ಬೆಳೆಗಾರರುತತ್ತರಿಸಿದರೂ ಈವರೆಗೂ ವಿಮಾ ಪರಿಹಾರ ಜಮಾ ಆಗಿಲ್ಲ. ಈ ಹಿನ್ನಲೆ ಜಿಲ್ಲೆಯ ಹಲವು ಕಡೆ ಪ್ರತಿಭಟನೆಗಳು ನಡೆದಿವೆ. ಅದರ ಬೆನ್ನಲ್ಲೆ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಶಿವರಾಮ ಹೆಬ್ಬಾರ್ `ಇನ್ನೂ 15 ದಿನದ ಒಳಗೆ ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ ಆಗಲಿದೆ’ ಎಂದು ಹೇಳಿದ್ದಾರೆ.

`ಮಳೆ ಮಾಪನದಿಂದ ಆಗಿರುವ ದೋಷದಿಂದ ವಿಮೆ ಪರಿಹಾರ ಬರುವಲ್ಲಿ ತಡವಾಗಿದೆ. ವಿಮಾ ಕಂಪನಿ ಸಹ ಹಣ ನೀಡದೇ ಇರುವುದಕ್ಕೆ ಕಾರಣ ಹುಡುಕುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದು, ಸಚಿವರ ಜೊತೆ ಎರಡು ಸಲ ಸಭೆ ನಡೆಸಲಾಗಿದೆ’ ಎಂದು ಶಿವರಾಮ ಹೆಬ್ಬಾರ್ ವಿವರಿಸಿದ್ದಾರೆ.

`ಬೆಳೆ ವಿಮೆ ಕೊಡಬೇಕಾಗಿದ್ದು ಕೇಂದ್ರ ಸರ್ಕಾರ. ಬೆಳೆ ವಿಮೆ ಮೇಲೆ ನಿಗಾವಿರಸಬೇಕಾಗಿದ್ದು ರಾಜ್ಯ ಸರ್ಕಾರ. ಸಕಾಲದಲ್ಲಿ ಬೆಳೆ ವಿಮೆ ಪರಿಹಾರ ಪಾವತಿಸಬೇಕಾಗಿದ್ದು ಎಲ್ಲಾ ಸರ್ಕಾರದ ಹೊಣೆ’ ಎಂದವರು ಅಭಿಪ್ರಾಯಪಟ್ಟಿದ್ದಾರೆ.

`ಬೆಳೆ ವಿಮೆ ವಿತರಣೆಯಲ್ಲಿ ಆಗಿರುವ ತಾಂತ್ರಿಕ ದೋಷ ಪರಿಹಾರಕ್ಕೆ ಸೂಚಿಸಲಾಗಿದೆ. ವಿಮಾ ಅಧಿಕಾರಿಗಳಿಗೆ ಸಹ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕೆಲವೇ ದಿನಗಳಲ್ಲಿ ನಿಶ್ಚಿತವಾಗಿ ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಮೊತ್ತ ಜಮಾ ಆಗಲಿದೆ’ ಎಂದವರು ಹೇಳಿದ್ದಾರೆ.

`53 ಪಂಚಾಯತ ವ್ಯಾಪ್ತಿಯಲ್ಲಿನ ಬೆಳೆ ವಿಮಾ ಪರಿಹಾರಕ್ಕೆ ಸಂಬAಧಿಸಿ ಮೊತ್ತ ನಿಗದಿಯಾಗಿದೆ. ಉಳಿದ ಕಡೆ ಮಾಪನ ಕಾರ್ಯ ನಡೆಯುತ್ತಿದ್ದು, ಎಲ್ಲಾ ದೋಷ ಬಗೆಹರಿಸಿ ವಿಮಾ ಪರಿಹಾರ ಜಮಾ ಮಾಡಿಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಗೆ ಬರಬೇಕಾದ ಪೂರ್ತಿ ಪ್ರಮಾಣದ ಪರಿಹಾರ ಹಣ ಬಂದೇ ಬರುತ್ತದೆ’ ಎಂದವರು ಭರವಸೆ ನೀಡಿದ್ದಾರೆ.

ShareSendTweetShare
Previous Post

ಜಾತ್ರೆಗೆ ಮುಗಿಸಿ ಮರಳುತ್ತಿದ್ದವರಿಗೆ ಕಾರು ಡಿಕ್ಕಿ: ಯುವತಿ ಸಾವು

Next Post

ಗ್ರೀನ್‌ಕಾರ್ಡ ಹೊಂದಿದವರ ತಂಟೆಗೆ ಬಂದರೆ ಹುಷಾರ್!

Next Post

ಗ್ರೀನ್‌ಕಾರ್ಡ ಹೊಂದಿದವರ ತಂಟೆಗೆ ಬಂದರೆ ಹುಷಾರ್!

ಶಿವಯೋಗಿ ಸಿದ್ದರಾಮೇಶ್ವರ ಸ್ಮರಣೆ: ಸರಿಯಾಗಿ ನಡೆದ ಸರ್ಕಾರಿ ಕಾರ್ಯಕ್ರಮ!

Gambling in the name of Friends Club: 17 people sentenced to prison!

ಅಂದರ್ ಬಾಹರ್ | ಓಡಿ ಹೋದವರು ಐದು ಜನ.. ಸಿಕ್ಕಿ ಬಿದ್ದವರು ಮೂರೇ ಜನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.