6
  • Latest
Gambling in the name of Friends Club: 17 people sentenced to prison!

ಅಂದರ್ ಬಾಹರ್ | ಓಡಿ ಹೋದವರು ಐದು ಜನ.. ಸಿಕ್ಕಿ ಬಿದ್ದವರು ಮೂರೇ ಜನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂದರ್ ಬಾಹರ್ | ಓಡಿ ಹೋದವರು ಐದು ಜನ.. ಸಿಕ್ಕಿ ಬಿದ್ದವರು ಮೂರೇ ಜನ!

AchyutKumar by AchyutKumar
January 20, 2025
in ಸ್ಥಳೀಯ
Gambling in the name of Friends Club: 17 people sentenced to prison!
advt advt advt
ADVERTISEMENT

ರಸ್ತೆ ಪಕ್ಕ ಕುಳಿತು ಅಂದರ್ ಬಾಹರ್ ಆಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರನ್ನು ನೋಡಿದ ಉಳಿದ ನಾಲ್ವರು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ.

ಜನವರಿ 19ರ ಸಂಜೆ ಮುಂಡಗೋಡಿನ ಪಿಎಸ್‌ಐ ಪರಶುರಾಮ ಮಿರ್ಚಗಿ ಅವರಿಗೆ ಇಸ್ಪೀಟ್ ಆಡುತ್ತಿದ್ದವರ ವಿರುದ್ಧ ದೂರು ಬಂದಿತ್ತು. ಈ ಹಿನ್ನಲೆ ಅವರು ದೊಡ್ಡಹಾರವಳ್ಳಿ ಗ್ರಾಮದಿಂದ ಚಿಪಗೇರಿ ಮಾರ್ಗದ ಕಡೆ ಜೀಪು ತಿರುಗಿಸಿದರು. ಅಲ್ಲಿ ರಸ್ತೆ ಪಕ್ಕವೇ ರಾಜಾರೋಷವಾಗಿ ಎಂಟು ಜನ ಅಂದರ್ ಬಾಹರ್ ಆಡುತ್ತಿದ್ದರು. ದೊಡ್ಡದಾಗಿ ತಾಡಪತ್ರೆ ಹಾಸಿ ಅದರ ಮೇಲೆ ಇಸ್ಪಿಟ್ ಎಲೆಗಳ ಜೊತೆ ಹಣ ಹರಡಿ ಕೂತಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪೊಲೀಸರನ್ನು ಕಂಡ ನಾಲ್ಕು ಜನ ಬೆಟ್ಟದ ಕಡೆ ಓಡಿ ಹೋಗಿ ತಪ್ಪಿಸಿಕೊಂಡರು. ಉಳಿದ ನಾಲ್ವರು 7351ರೂ ಹಣದ ಜೊತೆ ಸಿಕ್ಕಿ ಬಿದ್ದರು. ಒಟ್ಟು ಐದು ಬೈಕುಗಳನ್ನು ಪೊಲೀಸರು ವಶಕ್ಕೆ ಪಡೆದರು. ಕಾತೂರಿನ ಪಕ್ಕಿರೇಶ ವಡ್ಡರ್, ನಾರಾಯಣ ಕಲಾಲ, ಮೆಹಬೂಬ ಮುಜಾವರ ಅವರಿಂದ ಓಡಲು ಸಾಧ್ಯವಾಗಲಿಲ್ಲ. ಹೀಗಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಇನ್ನೂ ಮೂಡಸಾಲಿಯ ಶ್ರೀಕಾಂತ ಲಕ್ಮಾಪುರ, ಆಲಳ್ಳಿಯ ಗುಡದಯ್ಯಾ ಗೌರಕ್ಕನವರ್, ನಂದಿಪುರದ ಬಂಕಪ್ಪ ಕಾಮನಳ್ಳಿ, ಹಾನಗಲ್’ನ ಶಂಕರ್ ಗೊಲ್ಲರ್ ಹಾಗೂ ಕಾತೂರಿನ ಪಕಿರಪ್ಪ ತಳವಾರ್ ಪೊಲೀಸರಿಂದ ತಪ್ಪಿಸಿಕೊಂಡರು. ದಾಳಿ ನಡೆಸಿದ ಪೊಲೀಸ್ ಸಿಬ್ಬಂದಿ ಅವರ ಬೆನ್ನು ಬಿದ್ದರೂ ಅಲ್ಲಿ-ಇಲ್ಲಿ ಮರೆಯಾಗಿ ಕಾಡು ಸೇರಿದರು. ಈ ಹಿನ್ನಲೆ ಸಿಕ್ಕಿ ಬಿದ್ದವರ ಜೊತೆ ಓಡಿ ಹೋದವರನ್ನು ಸೇರಿಸಿ ಪೊಲೀಸರು ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ಶಿವಯೋಗಿ ಸಿದ್ದರಾಮೇಶ್ವರ ಸ್ಮರಣೆ: ಸರಿಯಾಗಿ ನಡೆದ ಸರ್ಕಾರಿ ಕಾರ್ಯಕ್ರಮ!

Next Post

ಗುಡ್ಡಕ್ಕೆ ಗುದ್ದಿದ ಕಾರು: ಅಪಾಯದಲ್ಲಿದ್ದವರನ್ನು ಆಸ್ಪತ್ರೆಗೆ ಕಳುಹಿಸಿದ ಯುವಕ!

Next Post

ಗುಡ್ಡಕ್ಕೆ ಗುದ್ದಿದ ಕಾರು: ಅಪಾಯದಲ್ಲಿದ್ದವರನ್ನು ಆಸ್ಪತ್ರೆಗೆ ಕಳುಹಿಸಿದ ಯುವಕ!

ಸ್ಥಳೀಯ ಸಂಸ್ಥೆಗೆ ಸೋಮಾರಿ ಅಧಿಕಾರಿ: ಅಸಡ್ಡೆಯ ನೀತಿಗೆ ಡೀಸಿ ಗರಂ!

ಯಲ್ಲಾಪುರ ಕಾಂಗ್ರೆಸ್ಸಿನಲ್ಲಿ ಭಿನ್ನಮತ: ನಾಯಕರ ನಿಲುವಿಗೆ ಕಾರ್ಯಕರ್ತರ ಅಸಮಧಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.