6
  • Latest

ನಿದ್ದೆಯ ಮಂಪರು: ನಿಂತ ಲಾರಿಗೆ ಬಸ್ ಗುದ್ದಿದ ಚಾಲಕ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಿದ್ದೆಯ ಮಂಪರು: ನಿಂತ ಲಾರಿಗೆ ಬಸ್ ಗುದ್ದಿದ ಚಾಲಕ

ರಾತ್ರಿ ಸಂಚರಿಸುವಾಗ ಇರಲಿ ಎಚ್ಚರ...

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಉಡುಪಿಯಿಂದ ಗಂಗಾವತಿಗೆ ಹೋಗುತ್ತಿದ್ದ ಬಸ್ ಡೊಮಗೇರಿ ತಿರುವಿನ ಬಳಿ ಅಪಘಾತವಾಗಿದೆ. ಇದರಿಂದ ಬಸ್ಸಿನಲ್ಲಿದ್ದ 12 ಜನ ಗಾಯಗೊಂಡಿದ್ದಾರೆ.
ಜೂ 19ರ ಬೆಳಗ್ಗೆ 3.30ಕ್ಕೆ ಈ ಅಪಘಾತ ನಡೆದಿದ್ದು,  ಬಸ್ ಚಾಲಕ ಶಿವಮೊಗ್ಗದ ಪ್ರದೀಪ ಜಿ  ನಿದ್ರೆಯ ಮಂಪರಿನಲ್ಲಿ ಬಸ್ ಓಡಿಸಿರುವುದು ಅಪಘಾತಕ್ಕೆ ಕಾರಣ. ರಸ್ತೆ ಬದಿ ನಿಂತಿದ್ದ ಲಾರಿಗೆ ಈತ ಬಸ್ಸು ಗುದ್ದಿದ್ದರಿಂದ ಬಸ್ಸಿನ ಒಳಗಿದ್ದವರೆಲ್ಲ ಒಮ್ಮೆಗೆ ಮುಗುಚಿ ಬಿದ್ದು, ಮುಖ-ಮೂತಿಗೆ ಗಾಯ ಮಾಡಿಕೊಂಡಿದ್ದಾರೆ. ಕೆಲವರ ಕೈ-ಕಾಲುಗಳಿಗೂ ಗಾಯವಾಗಿದೆ. ಗಾಯಗೊಂಡ ಎಲ್ಲರೂ ನರಳುತ್ತ ರಸ್ತೆ ಪಕ್ಕದಲ್ಲಿಯೇ ರಾತ್ರಿ ಕಳೆದಿದ್ದು, ಪೊಲೀಸರು ಮುತುವರ್ಜಿವಹಿಸಿ 4ಕ್ಕೂ ಅಧಿಕ ಆಂಬುಲೈನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು. ರಸ್ತೆ ಬದಿ ನಿಂತಿದ್ದ ಲಾರಿ
ಕೇರಳ ಕಣ್ಣೂರಿನ ಮಹಮದ್ ರಮ್ಮದ್ ಡಿ ಅವರ ಜವಾಬ್ದಾರಿಯಲ್ಲಿದ್ದು, `ಪಾರ್ಕಿಂಗ್ ಲೈಟ್ ಹಾಕದೇ ಲಾರಿ ನಿಲ್ಲಿಸಿದ್ದರಿಂದ ಈ ಅವಘಡ ನಡೆದಿದೆ’ ಎಂದು ಬಸ್ ಚಾಲಕ ಹೇಳಿದ್ದಾನೆ. ಬಸ್ ಕಂಡೆಕ್ಟರ್ ಚಂದ್ರಪ್ಪ ಕಪಲೆಪ್ಪ ಅಗಳವಾಡಿ, ಪ್ರಯಾಣಿಕರಾದ ರಾಯಚೂರಿನ ಸುನಿಲ ಚಿನ್ನಪ್ಪ ಯಲಬುರ್ಗಾದ ಮಲ್ಲಯ್ಯ ಹಿರೇಮಠ, ಬಾಗಲಕೋಟೆಯ ಬಸಯ್ಯ ದೇಸಾಯಿಮಠ, ಗಂಗಾವತಿಯ ಲಕ್ಷಿ, ರಾಯಚೂರಿನ ರಾಮಕೃಷ್ಣ ಕೂರ, ಕೊಪ್ಪಳದ ಚಂದ್ರಪ್ಪ ರಾಜೂರು, ಶಿವಾನಂದ ದೊಡ್ಮನಿ, ಉಡುಪಿಯ ಕಿರಣ ಕೋಲೂರು, ರಾಜೇಶ್ವರಿ ಮಂಜುನಾಥ್ ಗಾಯಗೊಂಡವರಾಗಿದ್ದಾರೆ.

ADVERTISEMENT

 

Advertisement. Scroll to continue reading.
Advertisement. Scroll to continue reading.
Previous Post

ಯಲ್ಲಾಪುರದ ಇಬ್ಬರಿಗೆ ಶಿರಸಿಯಲ್ಲಿ ಪೆಟ್ಟು

Next Post

ಅರಣ್ಯ ಅತಿಕ್ರಮಣ: ಶೆಡ್’ಗೆ ಅಳವಡಿಸಿದ್ದ ತಗಡು ಇಲಾಖೆ ಪಾಲು!

Next Post

ಅರಣ್ಯ ಅತಿಕ್ರಮಣ: ಶೆಡ್'ಗೆ ಅಳವಡಿಸಿದ್ದ ತಗಡು ಇಲಾಖೆ ಪಾಲು!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ