6
  • Latest

ಸೇವಾಗುಣದ ಆಪತ್ಬಾಂದವನಿಗೆ ಸನ್ಮಾನ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೇವಾಗುಣದ ಆಪತ್ಬಾಂದವನಿಗೆ ಸನ್ಮಾನ!

AchyutKumar by AchyutKumar
in ಸ್ಥಳೀಯ

ತಮ್ಮ ಪರಿಚಯದಲ್ಲಿ ಯಾರಿಗೆ ನೋವಾದರೂ.. ಯಾರ ಮನೆಯಲ್ಲಿ ಸಾವಾದರೂ ಅಲ್ಲಿ ಪ್ರಮೋದ ಹೆಗಡೆ ಹಾಜರು. ಕಷ್ಟ ಎಂದು ಯಾರೇ ಅವರ ಬಳಿ ಬಂದರೂ ಅವರಿಗೆ ನೆರವಾಗುವುದು ಪ್ರಮೋದ ಹೆಗಡೆ ಅವರ ಹುಟ್ಟು ಗುಣ.

ಪರಿಚಯಸ್ಥರ ಮದುವೆ-ಮುಂಜಿಗಳಿಗೂ ಮುಂಚಿತವಾಗಿ ತೆರಳಿ ಅಲ್ಲಿನ ಆಗು-ಹೋಗುಗಳಿಗೆ ಸ್ಪಂದಿಸುವುದು ಪ್ರಮೋದ ಹೆಗಡೆ ದಂಪತಿಗೆ ಮೊದಲಿನಿಂದಲೂ ಬಂದ ರೂಢಿ. ಕುಮಟಾದ ಹೆಗಡೆಯ ಪ್ರಮೋದ ಹೆಗಡೆ ಹವ್ಯಕ ಸಮಾಜಕ್ಕಾಗಿ ವಿಶಿಷ್ಟವಾದ ಸೇವೆ ಸಲ್ಲಿಸುತ್ತಿದ್ದಾರೆ. ಪುಟ್ಟದೊಂದು ಅಂಗಡಿ ಹೊಂದಿರುವ ಅವರು ತಮ್ಮ ನಿತ್ಯದ ದಿನಚರಿಯಲ್ಲಿ ನೂರಾರು ಜನರಿಗೆ ನೆರವಾಗುತ್ತಾರೆ.

ಕುಟುಂಬ ಯೋಜನಾ ಸಂಘದ ನಿವೃತ್ತ ಉದ್ಯೋಗಿ ಜಿ ಕೆ ಭಟ್ಟ ಸೂರಿ ಅವರು ಹೊಸ ಮನೆ ನಿರ್ಮಿಸಿ ಗೃಹ ಪ್ರವೇಶ ಮಾಡಿದ್ದು, ಅಲ್ಲಿಯೂ ಪ್ರಮೋದ ಹೆಗಡೆ ದಂಪತಿ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸಿದರು. ಅವರ ಈ ಗುಣದ ಬಗ್ಗೆ ಗುಣಗಾನ ಮಾಡಿದ ಜಿ ಕೆ ಭಟ್ಟ ಸೂರಿ ಅವರು ಪ್ರಮೋದ ಹೆಗಡೆ ದಂಪತಿಯನ್ನು ಗೌರವಿಸಿದರು.

ShareSendTweetShare
Previous Post

ಯಲ್ಲಾಪುರ ಕಾಂಗ್ರೆಸ್ಸಿನಲ್ಲಿ ಭಿನ್ನಮತ: ನಾಯಕರ ನಿಲುವಿಗೆ ಕಾರ್ಯಕರ್ತರ ಅಸಮಧಾನ!

Next Post

ಚಲಿಸುವ ರೈಲಿಗೆ ತಲೆ ಕೊಟ್ಟ ಅಪರಿಚಿತ!

Next Post

ಚಲಿಸುವ ರೈಲಿಗೆ ತಲೆ ಕೊಟ್ಟ ಅಪರಿಚಿತ!

ಮೂಕಜೀವಿಗಳ ರೋಧನ: ಅಗ್ನಿ ಆಕಸ್ಮಿಕದಿಂದ ಗೋವುಗಳ ಸಜೀವ ದಹನ!

ಬಿಜೆಪಿ | ಮಹಿಳಾ ಮೋರ್ಚಾ ಅಧ್ಯಕ್ಷೆ ವಿರುದ್ಧ ಕಾಸಿನ ವಿಚಾರದ ಕೇಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.