6
  • Latest

ಸೇವಾಗುಣದ ಆಪತ್ಬಾಂದವನಿಗೆ ಸನ್ಮಾನ!

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೇವಾಗುಣದ ಆಪತ್ಬಾಂದವನಿಗೆ ಸನ್ಮಾನ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ತಮ್ಮ ಪರಿಚಯದಲ್ಲಿ ಯಾರಿಗೆ ನೋವಾದರೂ.. ಯಾರ ಮನೆಯಲ್ಲಿ ಸಾವಾದರೂ ಅಲ್ಲಿ ಪ್ರಮೋದ ಹೆಗಡೆ ಹಾಜರು. ಕಷ್ಟ ಎಂದು ಯಾರೇ ಅವರ ಬಳಿ ಬಂದರೂ ಅವರಿಗೆ ನೆರವಾಗುವುದು ಪ್ರಮೋದ ಹೆಗಡೆ ಅವರ ಹುಟ್ಟು ಗುಣ.

Advertisement. Scroll to continue reading.

ಪರಿಚಯಸ್ಥರ ಮದುವೆ-ಮುಂಜಿಗಳಿಗೂ ಮುಂಚಿತವಾಗಿ ತೆರಳಿ ಅಲ್ಲಿನ ಆಗು-ಹೋಗುಗಳಿಗೆ ಸ್ಪಂದಿಸುವುದು ಪ್ರಮೋದ ಹೆಗಡೆ ದಂಪತಿಗೆ ಮೊದಲಿನಿಂದಲೂ ಬಂದ ರೂಢಿ. ಕುಮಟಾದ ಹೆಗಡೆಯ ಪ್ರಮೋದ ಹೆಗಡೆ ಹವ್ಯಕ ಸಮಾಜಕ್ಕಾಗಿ ವಿಶಿಷ್ಟವಾದ ಸೇವೆ ಸಲ್ಲಿಸುತ್ತಿದ್ದಾರೆ. ಪುಟ್ಟದೊಂದು ಅಂಗಡಿ ಹೊಂದಿರುವ ಅವರು ತಮ್ಮ ನಿತ್ಯದ ದಿನಚರಿಯಲ್ಲಿ ನೂರಾರು ಜನರಿಗೆ ನೆರವಾಗುತ್ತಾರೆ.

ADVERTISEMENT
ADVERTISEMENT

ಕುಟುಂಬ ಯೋಜನಾ ಸಂಘದ ನಿವೃತ್ತ ಉದ್ಯೋಗಿ ಜಿ ಕೆ ಭಟ್ಟ ಸೂರಿ ಅವರು ಹೊಸ ಮನೆ ನಿರ್ಮಿಸಿ ಗೃಹ ಪ್ರವೇಶ ಮಾಡಿದ್ದು, ಅಲ್ಲಿಯೂ ಪ್ರಮೋದ ಹೆಗಡೆ ದಂಪತಿ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸಿದರು. ಅವರ ಈ ಗುಣದ ಬಗ್ಗೆ ಗುಣಗಾನ ಮಾಡಿದ ಜಿ ಕೆ ಭಟ್ಟ ಸೂರಿ ಅವರು ಪ್ರಮೋದ ಹೆಗಡೆ ದಂಪತಿಯನ್ನು ಗೌರವಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಯಲ್ಲಾಪುರ ಕಾಂಗ್ರೆಸ್ಸಿನಲ್ಲಿ ಭಿನ್ನಮತ: ನಾಯಕರ ನಿಲುವಿಗೆ ಕಾರ್ಯಕರ್ತರ ಅಸಮಧಾನ!

Next Post

ಚಲಿಸುವ ರೈಲಿಗೆ ತಲೆ ಕೊಟ್ಟ ಅಪರಿಚಿತ!

Next Post

ಚಲಿಸುವ ರೈಲಿಗೆ ತಲೆ ಕೊಟ್ಟ ಅಪರಿಚಿತ!

ಮೂಕಜೀವಿಗಳ ರೋಧನ: ಅಗ್ನಿ ಆಕಸ್ಮಿಕದಿಂದ ಗೋವುಗಳ ಸಜೀವ ದಹನ!

ಬಿಜೆಪಿ | ಮಹಿಳಾ ಮೋರ್ಚಾ ಅಧ್ಯಕ್ಷೆ ವಿರುದ್ಧ ಕಾಸಿನ ವಿಚಾರದ ಕೇಸು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.