6
  • Latest

ಅತಿಕ್ರಮಣ ಅಂಗಡಿಕಾರರಿಗೆ ಮಂಡೆ ಬಿಸಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅತಿಕ್ರಮಣ ಅಂಗಡಿಕಾರರಿಗೆ ಮಂಡೆ ಬಿಸಿ!

AchyutKumar by AchyutKumar
January 21, 2025
in ಸ್ಥಳೀಯ
advt advt advt
ADVERTISEMENT

ಸಾರ್ವಜನಿಕ ರಸ್ತೆ ಹಾಗೂ ಪಾದಚಾರಿ ಮಾರ್ಗ ಅತಿಕ್ರಮಿಸಿ ಅಂಗಡಿ ನಿರ್ಮಿಸಿಕೊಂಡಿದ್ದವರಿಗೆ ವಿವಿಧ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟು ತೆರವು ಮಾಡದೇ ಇದ್ದಲ್ಲಿ ಪಟ್ಟಣ ಪಂಚಾಯತದಿoದಲೇ ತೆರವು ಕಾರ್ಯಾಚರಣೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಯಲ್ಲಾಪುರ ಪಟ್ಟಣದಲ್ಲಿ ರಾ ಹೆದ್ದಾರಿ, ಪೊಲೀಸ್ ಹಾಗೂ ಪಟ್ಟಣ ಪಂಚಾಯತ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದರು. ಬಿಸಗೋಡು ಕ್ರಾಸಿನಿಂದ ಮಾಗೋಡು ಕ್ರಾಸಿನವರೆಗೆ ರಸ್ತೆ ಹಾಗೂ ಪಾದಚಾರಿ ಮಾರ್ಗ ಅತಿಕ್ರಮಿಸಿ ಅಂಗಡಿ ನಿರ್ಮಿಸಿದವರಿಗೆ ತಿಳುವಳಿಕೆ ಮೂಡಿಸಿದರು.

ADVERTISEMENT
ADVERTISEMENT

`ಅತಿಕ್ರಮಣ ಅಂಗಡಿಗಳಿAದ ಅಪಘಾತ ಸಾಧ್ಯತೆ ಹೆಚ್ಚಿದೆ. ಶಾಲಾ ಮಕ್ಕಳ ಜೊತೆ ಸಾರ್ವಜನಿಕರ ಓಡಾಟಕ್ಕೂ ಇದರಿಂದ ಸಮಸ್ಯೆಯಾಗಿದೆ. ಹೀಗಾಗಿ ಕೂಡಲೇ ಅತಿಕ್ರಮಣ ಅಂಗಡಿ ಮುಂಗಟ್ಟು ತೆರವು ಮಾಡಬೇಕು’ ಎಂದು ಸೂಚಿಸಿದರು.

Advertisement. Scroll to continue reading.
Advertisement. Scroll to continue reading.

ಕೆಲ ಅಂಗಡಿಕಾರರು ಅಧಿಕಾರಿಗಳ ಮಾತು ಆಲಿಸಿ ಜಾಗ ಖಾಲಿ ಮಾಡಿದರು. ಇನ್ನು ಕೆಲವರು ಸಣ್ಣದಾಗಿ ಬೈದುಕೊಂಡರು. ಹಲವರು ಅಧಿಕಾರಿಗಳ ಮಾತಿಗೆ ಹೆಚ್ಚಿನದಾಗಿ ತಲೆ ಕೆಡಿಸಿಕೊಳ್ಳಲಿಲ್ಲ. ಅದಾಗಿಯೂ ಪೊಲೀಸರು ವಿವಿಧ ಕಡೆ ಸಂಚರಿಸಿ ಜಾಗೃತಿ ಮೂಡಿಸಿದ್ದು, ಅಪಾಯದ ರೀತಿಯಲ್ಲಿದ್ದ ಅಂಗಡಿಗಳನ್ನು ತೆರವು ಮಾಡಿಸಿದರು.

`ಅತಿಕ್ರಮಣ ಅಂಗಡಿಕಾರರು ಸ್ವಯಂ ಪ್ರೇರಣೆಯಿಂದ ತೆರವು ನಡೆಸಬೇಕು. ಇಲ್ಲವಾದಲ್ಲಿ ಪಟ್ಟಣ ಪಂಚಾಯತ ನಡೆಸುವ ಕಾರ್ಯಾಚರಣೆಯಲ್ಲಿ ಅಂಗಡಿಗಳಿಗೆ ಹಾನಿಯಾದರೆ ಅದನ್ನು ಪ್ರಶ್ನಿಸುವ ಹಾಗಿಲ್ಲ’ ಎಂದು ಪ ಪಂ ಅಧಿಕಾರಿಗಳು ಸೂಚನೆ ನೀಡಿದರು.

ShareSendTweetShare
ADVERTISEMENT
Previous Post

ಮಂಜಗುಣಿ ದೇಗುಲದಲ್ಲಿ ತ್ರಿವಿಧ ಕಲ್ಯಾಣ

Next Post

ಪುಣ್ಯಕೋಟಿಯ ಕತೆ | ಕಳ್ಳ ಸಾಗಾಟದಿಂದ ಬಚಾವಾಗಿದ್ದು 900 ಹಸು!

Next Post

ಪುಣ್ಯಕೋಟಿಯ ಕತೆ | ಕಳ್ಳ ಸಾಗಾಟದಿಂದ ಬಚಾವಾಗಿದ್ದು 900 ಹಸು!

ಗಜನಿ ಭೂಮಿಯಲ್ಲಿ ಸಾಹಸ: ದಿನವಿಡೀ ದುಡಿದು ಕಂಬ ಹುಗಿದ ಹೆಸ್ಕಾಂ ಸಿಬ್ಬಂದಿ!

ಫೇಸ್ಬುಕ್ ನಂಬಿದ ಅಧಿಕಾರಿಯ ಪಾಸ್ಬುಕ್ ಖಾಲಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.