6
  • Latest

ರಿಕ್ಷಾ ಚಾಲಕರಿಗೆ ಅನ್ಯಾಯ: ಧರಣಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಿಕ್ಷಾ ಚಾಲಕರಿಗೆ ಅನ್ಯಾಯ: ಧರಣಿ!

AchyutKumar by AchyutKumar
January 21, 2025
in ಸ್ಥಳೀಯ
advt advt advt
ADVERTISEMENT

ಮುರುಡೇಶ್ವರ ಜಾತ್ರೆಯಲ್ಲಿ ಸೋಮವಾರ ರಾತ್ರಿ ಆಟೋ ಯೂನಿಯನ್ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ.

ಮುರುಡೇಶ್ವರ ಆಟೋ ಯೂನಿಯನ್ ಅಧ್ಯಕ್ಷ ಶ್ರೀಧರ ನಾಯ್ಕ ಮಾತನಾಡಿ `ಜಾತ್ರೆ ವೇಳೆಯಲ್ಲಿ ಪ್ರತಿ ವರ್ಷವೂ ಬಸ್ ಸ್ಟಾಂಡ್ ಬಳಿ ಆಟೋ ನಿಲ್ಲಿಸಿ ಬಾಡಿಗೆ ಮಾಡುತ್ತಿದ್ದೇವು. ಈ ವರ್ಷ ನಮ್ಮ ಎಲ್ಲಾ ಆಟೋಗಳನ್ನು ಉದ್ದೇಶಪೂರ್ವಕವಾಗಿ ಕೆನರಾ ಬ್ಯಾಂಕ್ ಬಳಿ ಬ್ಯಾರಿಕೆಡ್ ಹಾಕಿ ನಿಲ್ಲಿಸಲಾಗಿದೆ’ ಎಂದು ದೂರಿದರು. ಇದನ್ನು ಪ್ರಶ್ನಿಸಿ ಆಟೋ ಚಾಲಕರು ಧರಣಿ ನಡೆಸಿದರು. `ನಮ್ಮಿಂದ ಯಾವುದೇ ರೀತಿಯಲ್ಲಿ ಕಾನೂನಿನ ಉಲ್ಲಂಘನೆ ಆಗಿಲ್ಲ’ ಎಂದು ಪ್ರತಿಪಾದಿಸಿದರು.

Advertisement. Scroll to continue reading.
ADVERTISEMENT
ADVERTISEMENT

`ನಾವು ಬಡವರು. ರಿಕ್ಷಾ ಬಾಡಿಗೆಯಿಂದ ಜೀವನ ನಡೆಸುತ್ತಿದ್ದು, ನಮ್ಮ ಹೊಟ್ಟೆ ಮೇಲೆ ಹೊಡೆಯಲಾಗಿದೆ’ ಎಂದು ದೂರಿದರು. `ನೀವು ಬಸ್ ಸ್ಟಾಂಡ್ ಬಳಿ ಹೋಗಿ ಬಾಡಿಗೆ ಮಾಡಿಕೊಳ್ಳಿ’ ಎಂದು ಪೊಲೀಸರು ತಿಳಿಸಿದಾಗ ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದರು.

Advertisement. Scroll to continue reading.

`ಪೊಲೀಸರ ಜೊತೆ ಮಾತುಕಥೆ ಮುಗಿದ ನಂತರ ರಿಕ್ಷಾ ಚಾಲನೆ ಮುಂದುವರೆಯಲಿದ್ದು, ಅಲ್ಲಿಯವರೆಗೂ ಪ್ರತಿಭಟನೆ ಅಂಗವಾಗಿ ಬಾಡಿಗೆ ಹೊಡೆಯುವುದಿಲ್ಲ’ ಎಂದು ಧರಣಿನಿರತರು ಘೋಷಿಸಿದರು.

ShareSendTweetShare
ADVERTISEMENT
Previous Post

ಪ್ರತ್ಯೇಕ ಜಿಲ್ಲೆಗಾಗಿ ಪ್ರತ್ಯೇಕ ಸಭೆ: ಹಿಸ್ಸೆ ವಿರೋಧಿಸುವವರಿಗೆ ಇಲ್ಲ ಅಧಿಕೃತ ಆಮಂತ್ರಣ!

Next Post

ಮಾತು ತಪ್ಪಿದ ಮುಖ್ಯಾಧಿಕಾರಿ: ಮತ್ತೆ ಪ್ರತಿಭಟನೆ!

Next Post

ಮಾತು ತಪ್ಪಿದ ಮುಖ್ಯಾಧಿಕಾರಿ: ಮತ್ತೆ ಪ್ರತಿಭಟನೆ!

ಗೋವು ಮತ್ತು ನಾವು: ಜಾನುವಾರು ರಕ್ಷಣೆಗೆ ನ್ಯಾಯವಾದಿಯ ಪಹರೆ!

ಸತ್ಯಂ ಶಿವಂ ಸುಂದರO: ಮುರುಡೇಶ್ವರ ಜಾತ್ರೆಗೆ ಜನವೋ ಜನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.