6
  • Latest

ಮಾತು ತಪ್ಪಿದ ಮುಖ್ಯಾಧಿಕಾರಿ: ಮತ್ತೆ ಪ್ರತಿಭಟನೆ!

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಾತು ತಪ್ಪಿದ ಮುಖ್ಯಾಧಿಕಾರಿ: ಮತ್ತೆ ಪ್ರತಿಭಟನೆ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕುಡಿಯುವ ನೀರಿಗಾಗಿ ಹಿತ್ಲಕಾರಗದ್ದೆ ಬಳಿಯ ದಾತ್ರಿ ಲೇಔಟಿನ ಮಂಜುನಾಥ ಹೆಗಡೆ ಪ್ರತಿಭಟನೆ ನಡೆಸಿದಾಗ `ಒಂದು ವಾರದ ಒಳಗೆ ನೀರು ಪೂರೈಸುವೆ’ ಎಂದು ವಾಗ್ದಾನ ಮಾಡಿದ್ದ ಅಧಿಕಾರಿಗಳು ತಮ್ಮ ಮಾತು ಉಳಿಸಿಕೊಂಡಿಲ್ಲ. ಈ ಹಿನ್ನಲೆ ಮಂಜುನಾಥ ಹೆಗಡೆ ಅವರು ಮತ್ತೊಮ್ಮೆ ಪ್ರತಿಭಟನೆಗೆ ಸಜ್ಜಾಗಿದ್ದಾರೆ!

`ದಾಖಲೆಗಳಲ್ಲಿ ಮಾತ್ರ ಮೂಲಭೂತ ಸೌಕರ್ಯ ಒದಗಿಸಿ ಸರ್ಕಾರಿ ಸ್ವಾಧೀನಕ್ಕೆ ಒಳಪಟ್ಟ ಲೇಔಟ್’ನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಈ ಬಗ್ಗೆ ಪಟ್ಟಣ ಪಂಚಾಯತ ಅಧಿಕಾರಿಗಳಿಗೆ ಅರಿವಿದ್ದರೂ ಯಾವುದೇ ಕ್ರಮ ಜರುಗಿಸುತ್ತಿಲ್ಲ’ ಎಂದು ಮಂಜುನಾಥ ಹೆಗಡೆ ದೂರಿದ್ದಾರೆ. `ಖಾಸಗಿ ವ್ಯಕ್ತಿ ಅಭಿವೃದ್ಧಿಪಡಿಸಿದ ವಸತಿ ನಿವೇಶನದಲ್ಲಿ ಎಲ್ಲಾ ಸೌಕರ್ಯ ಒದಗಿಸಿದ ನಂತರವೇ ಅದನ್ನು ದೃಢೀಕರಿಸಿ ಸ್ಥಳೀಯ ಸಂಸ್ಥೆ ಆ ವಸತಿ ನಿವೇಶನಗಳ ಹಕ್ಕು ಹಸ್ತಾಂತರಿಸಿಕೊಳ್ಳಬೇಕು. ಆದರೆ, ಹಿತ್ಲಕಾರಗದ್ದೆಯ ದಾತ್ರಿ ನಗರದಲ್ಲಿ ಸರ್ಕಾರಿ ಸೂಚನೆಗಳಲ್ಲಿರುವ ಕನಿಷ್ಟ ಸೌಕರ್ಯಗಳನ್ನು ಒದಗಿಸಿಲ್ಲ. ಇದರಿಂದ ಅಲ್ಲಿ ನಿವೇಶನ ಪಡೆದ ತಮಗೆ ಅನ್ಯಾವಗಾಗಿದೆ’ ಎಂದವರು ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಈ ಹಿಂದೆ ಪ್ರತಿಭಟನೆ ನಡೆಸಿದಾಗ ಒಂದು ವಾರದ ಒಳಗೆ ನೀರಿನ ಸಮಸ್ಯೆ ಬಗೆಹರಿಸಿಕೊಡುವುದಾಗಿ ಪ ಪಂ ಮುಖ್ಯಾಧಿಕಾರಿ ಸುನಿಲ ಗಾವಡೆ ಭರವಸೆ ನೀಡಿದ್ದರು. ಆದರೆ, ಈವರೆಗೂ ಭರವಸೆ ಈಡೇರಿಲ್ಲ. ಈ ಹಿನ್ನಲೆ ಜನವರಿ 23ರಂದು ಮತ್ತೆ ಧರಣಿ ನಡೆಸುವೆ’ ಎಂದು
ಅವರು ಯಲ್ಲಾಪುರ ಪಟ್ಟಣ ಪಂಚಾಯತಗೂ ಪತ್ರ ಬರೆದಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ರಿಕ್ಷಾ ಚಾಲಕರಿಗೆ ಅನ್ಯಾಯ: ಧರಣಿ!

Next Post

ಗೋವು ಮತ್ತು ನಾವು: ಜಾನುವಾರು ರಕ್ಷಣೆಗೆ ನ್ಯಾಯವಾದಿಯ ಪಹರೆ!

Next Post

ಗೋವು ಮತ್ತು ನಾವು: ಜಾನುವಾರು ರಕ್ಷಣೆಗೆ ನ್ಯಾಯವಾದಿಯ ಪಹರೆ!

ಸತ್ಯಂ ಶಿವಂ ಸುಂದರO: ಮುರುಡೇಶ್ವರ ಜಾತ್ರೆಗೆ ಜನವೋ ಜನ!

ಸರ್ಕಾರಿ ಶಾಲೆಗೆ ಡಿಜಿಟಲ್ ಕರೆನ್ಸಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.