6
  • Latest

ಗೋವು ಮತ್ತು ನಾವು: ಜಾನುವಾರು ರಕ್ಷಣೆಗೆ ನ್ಯಾಯವಾದಿಯ ಪಹರೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗೋವು ಮತ್ತು ನಾವು: ಜಾನುವಾರು ರಕ್ಷಣೆಗೆ ನ್ಯಾಯವಾದಿಯ ಪಹರೆ!

AchyutKumar by AchyutKumar
in ರಾಜ್ಯ

ಹಿಂದು ಧರ್ಮದವರ ಧಾರ್ಮಿಕ ಭಾವನೆ ಕೆದಕುವವರಿಗೆ ನ್ಯಾಯವಾದಿ ನಾಗರಾಜ ನಾಯಕ ಖಡಕ್ ಎಚ್ಚರಿಕೆ ನೀಡಿದ್ದಾರೆ. `ಸನಾತನ ಧರ್ಮದಲ್ಲಿ ಗೋವನ್ನು ಮಾತೆ ಎಂದು ನಂಬಲಾಗಿದ್ದು, ನಮ್ಮ ಮಾತೆಯ ತಂಟೆಗೆ ಬಂದರೆ ಸುಮ್ಮನೆ ಬಿಡುವುದಿಲ್ಲ’ ಎಂದು ಅವರು ಗುಡುಗಿದ್ದಾರೆ.

ADVERTISEMENT

`ಹೊನ್ನಾವರದಲ್ಲಿ ಹಸು ಕೊಂದ ಘಟನೆ ಅಮಾನುಷವಾಗಿದೆ. ಜಿಹಾದಿ ಮನಸ್ಸಿನ ಸಂಸ್ಕೃತಿ ಉತ್ತರ ಕನ್ನಡದಲ್ಲಿ ಬೇರು ಬಿಡಲು ಕೊಡುವ ಪ್ರಶ್ನೆಯೇ ಇಲ್ಲ. ಇಂತಹ ಕೆಟ್ಟ ಸಂಸ್ಕೃತಿಯನ್ನು ನಾಶ ಪಡಿಸುವಿಕೆ ಅನಿವಾರ್ಯ’ ಎಂದವರು ಹೇಳಿದ್ದಾರೆ. `ಉತ್ತರ ಕನ್ನಡ ಜಿಲ್ಲೆಯಲ್ಲೂ ಸನಾತನ ಸಂಸ್ಕೃತಿ ಇರಬೇಕು. ಇಲ್ಲಿ ಜಿಹಾದಿ ಸಂಸ್ಕೃತಿ ಹೇರಲು ಯಾವುದೇ ಕಾರಣಕ್ಕೂ ಬಿಡುವದಿಲ್ಲ’ ಎಂದು ನ್ಯಾಯವಾದಿ ನಾಗರಾಜ ನಾಯಕ ಹೇಳಿದರು.

`ನಮ್ಮ ಗೋ ಮಾತೆಯನ್ನು ನಾವು ರಕ್ಷಣೆ ಮಾಡುತ್ತೇವೆ. ತಾಯಿಯಂತೆ ನೋಡುತ್ತೇವೆ. ಅದೇ ಪ್ರೀತಿ, ಗೌರವ ಕೊಡುತ್ತೇವೆ. ಜೀವ ಕೊಟ್ಟಾದರೂ ಗೋವನ್ನು ಉಳಿಸಿಕೊಳ್ಳುತ್ತೇವೆ’ ಎಂದು ಘೋಷಿಸಿದರು. `ಗೋವಿನ ಮೇಲೆ ದೌರ್ಜನ್ಯವಾದಾಗ ಸುಮ್ಮನಿದ್ದರೆ ನಮ್ಮ ತಾಯಿಯ ಮೇಲೆ ದೌರ್ಜನ್ಯವಾದಾಗ ಸುಮ್ಮನಿದ್ದಂತೆ ಆಗುತ್ತದೆ. ಗೋವಿನ ಹತ್ಯೆ, ಕಳ್ಳತನ ಎಂದಿಗೂ ಸಹಿಸಲು ಸಾಧ್ಯವಿಲ್ಲ. ಗೋ ಹತ್ಯೆ ಮಾಡುತ್ತಿರುವವರನ್ನು ಕೂಡಲೇ ಹುಡುಕಿ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಮಾತು ತಪ್ಪಿದ ಮುಖ್ಯಾಧಿಕಾರಿ: ಮತ್ತೆ ಪ್ರತಿಭಟನೆ!

Next Post

ಸತ್ಯಂ ಶಿವಂ ಸುಂದರO: ಮುರುಡೇಶ್ವರ ಜಾತ್ರೆಗೆ ಜನವೋ ಜನ!

Next Post

ಸತ್ಯಂ ಶಿವಂ ಸುಂದರO: ಮುರುಡೇಶ್ವರ ಜಾತ್ರೆಗೆ ಜನವೋ ಜನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ