6
  • Latest

ಸತ್ಯಂ ಶಿವಂ ಸುಂದರO: ಮುರುಡೇಶ್ವರ ಜಾತ್ರೆಗೆ ಜನವೋ ಜನ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸತ್ಯಂ ಶಿವಂ ಸುಂದರO: ಮುರುಡೇಶ್ವರ ಜಾತ್ರೆಗೆ ಜನವೋ ಜನ!

AchyutKumar by AchyutKumar
in ಸ್ಥಳೀಯ

ಶ್ರೀ ಕ್ಷೇತ್ರ ಮುರ್ಡೇಶ್ವರದಲ್ಲಿ ಏಳು ದಿನಗಳ ಕಾಲ ಶ್ರದ್ಧಾ ಭಕ್ತಿಯಿಂದ ಜಾತ್ರೆ ನಡೆದಿದ್ದು, ಸಾವಿರಾರು ಭಕ್ತರು ಸಾಕ್ಷಿಯಾದರು. ಮಂಗಳವಾರ ಸಮುದ್ರಯಾನದ ಮೂಲಕ ಜಾತ್ರೆ ಸಂಪನ್ನಗೊoಡಿತು.

ADVERTISEMENT

`ನೇತ್ರಾಣಿ ಅಡ್ವೆಂಚರ್’ ಅವರ ದೋಣಿಯಲ್ಲಿ ಶಿವನ ಮೂರ್ತಿಯ ಸಮುದ್ರಯಾನ ನಡೆಯಿತು. ಮುರುಡೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಜೈರಾಮ್ ಅಡಿ, ಸದಾನಂದ ಭಟ್ಟ, ಗೋಪಾಲ ಭಟ್ಟ ಹಾಗೂ ಊರಿನ ಪ್ರಮುಖರನ್ನು ಕರೆದೊಯ್ದ ದೋಣಿ ಸಮುದ್ರದಲ್ಲಿ ಸಂಚರಿಸಿತು. ಕಳೆದ 10 ವರ್ಷಗಳಿಂದ ನೇತ್ರಾಣಿ ಗಣೇಶ ಅವರು ಅತ್ಯಂತ ಶೃದ್ಧಾಭಕ್ತಿಯಿಂದ ಸಮುದ್ರಯಾನ ಸೇವೆ ಮಾಡುತ್ತ ಬಂದಿದ್ದು, ಈ ವರ್ಷವೂ ಅವರು ತಮ್ಮ ಸೇವೆಯನ್ನು ಮುಂದುವರೆಸಿದರು.

ಪ್ರತಿ ವರ್ಷದಂತೆ ಈ ವರ್ಷವೂ ಮಕರ ಸಂಕ್ರಮಣದoದು ಜಾತ್ರೆಯ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳು ಶುರುವಾದವು. ಪ್ರಥಮ ದಿನ ಬೀಜವಾಹನ, ಮಯೂರ ಯಂತ್ರೋತ್ಸವ, ಗಜ ಯಂತ್ರೋತ್ಸವ, ವೃಷಭ ಯಂತ್ರೋತ್ಸವ, ಡೋಲಾ ಯಂತ್ರೋತ್ಸವ ನಡೆಯಿತು. ಜ 19ರಂದು ಬೆಳಿಗ್ಗೆ ಶ್ರೀ ದೇವರ ರಥಾರೋಹಣ ಕಾರ್ಯದೊಂದಿಗೆ ಮಹಾ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

Advertisement. Scroll to continue reading.

ನಂತರ ಸಂಜೆ ಮಹಾರಥೋತ್ಸವ ಜರುಗಿತು. ಸಂಜೆ ಮೃಗಬೇಟೆ, ಮುಡಿಗಂಧ ಪ್ರಸಾದ ವಿರತಣೆ ನಡೆಯಿತು. ಜ 21ರಂದು ಚೂರ್ಣೋತ್ಸವ, ಅವಭೃಥ ಸ್ನಾನ, ಧ್ವಜಾವರೋಹಣ, ಅಂಕುರಾರೋಪಣ, ಮಹಾಪೂಜೆಯೊಂದಿಗೆ ರಥೋತ್ಸವದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜಾತ್ರೆ ಸಂಪನ್ನಗೊoಡಿತು.

Advertisement. Scroll to continue reading.
Previous Post

ಗೋವು ಮತ್ತು ನಾವು: ಜಾನುವಾರು ರಕ್ಷಣೆಗೆ ನ್ಯಾಯವಾದಿಯ ಪಹರೆ!

Next Post

ಸರ್ಕಾರಿ ಶಾಲೆಗೆ ಡಿಜಿಟಲ್ ಕರೆನ್ಸಿ!

Next Post

ಸರ್ಕಾರಿ ಶಾಲೆಗೆ ಡಿಜಿಟಲ್ ಕರೆನ್ಸಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ