6
  • Latest

ಒಂದು ಅಪಘಾತ: 9ಕ್ಕೂ ಅಧಿಕ ಸಾವು | ಸಂತೆಗೆ ಹೊರಟವರು ಶವವಾದರು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಒಂದು ಅಪಘಾತ: 9ಕ್ಕೂ ಅಧಿಕ ಸಾವು | ಸಂತೆಗೆ ಹೊರಟವರು ಶವವಾದರು!

AchyutKumar by AchyutKumar
in ರಾಜ್ಯ

ಸಂತೆಗೆ ತರಕಾರಿ ಒಯ್ಯುತ್ತಿದ್ದ ಲಾರಿ ಯಲ್ಲಾಪುರದ ಅರಬೈಲ್ ಪ್ರದೇಶದಲ್ಲಿ ಪಲ್ಟಿಯಾಗಿದೆ.

ADVERTISEMENT

ಈ ಅಪಘಾತದಲ್ಲಿ ಒಟ್ಟು 9 ಜನ ಸಾವನಪ್ಪಿದ್ದಾರೆ. 16ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

ಬುಧವಾರ ಬೆಳಗ್ಗೆ ಹುಬ್ಬಳ್ಳಿ – ಅಂಕೋಲಾ ಹೆದ್ದಾರಿ‌ ಮೂಲಕ ಈ ಲಾರಿ ಚಲಿಸುತ್ತಿತ್ತು. ಸವಣೂರಿನಿಂದ ಹೊರಟ ಲಾರಿಯಲ್ಲಿ 40ರಷ್ಟು ಜನರಿದ್ದರು. ಅವರೆಲ್ಲರೂ ತರಕಾರಿ ಮಾರಾಟಕ್ಕಾಗಿ ಕುಮಟಾ ಸಂತೆಗೆ ಹೋಗುತ್ತಿದ್ದರು.

Advertisement. Scroll to continue reading.

ಹಣ್ಣು-ತರಕಾರಿ ಮೂಟೆಗಳ ಜೊತೆ ಕುಳಿತು ರೈತರು ಹಾಗೂ ವ್ಯಾಪಾರಿಗಳು ಲಾರಿಯಲ್ಲಿ ಸಂಚರಿಸುತ್ತಿದ್ದರು. ಕಾಗೇರಿ ಪೆಟ್ರೋಲ್ ಬಂಕ್ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿತು.

Advertisement. Scroll to continue reading.

ಪರಿಣಾಮ ಲಾರಿ ಪಲ್ಟಿಯಾಗಿದ್ದು 9 ಜನ ಅಲ್ಲಿಯೇ ಸಾವನಪ್ಪಿದರು. ಅವರ ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ನಾಲ್ವರು ಮಾತ್ರ ಸುರಕ್ಷಿತವಾಗಿರುವ ಮಾಹಿತಿ ಲಭಿಸಿದೆ. ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Previous Post

ಸರ್ಕಾರಿ ಶಾಲೆಗೆ ಡಿಜಿಟಲ್ ಕರೆನ್ಸಿ!

Next Post

ಲಾರಿ ಪಲ್ಟಿ: ತರಕಾರಿ ಗಾಡಿಯಲ್ಲಿದ್ದ 23 ಜನ ಬದುಕಿರುವುದೇ ಪವಾಡ!

Next Post

ಲಾರಿ ಪಲ್ಟಿ: ತರಕಾರಿ ಗಾಡಿಯಲ್ಲಿದ್ದ 23 ಜನ ಬದುಕಿರುವುದೇ ಪವಾಡ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ