6
  • Latest

ಸಾವಿನ ಊರಾದ ಸವಣೂರು: ಸಾವನಪ್ಪಿದ ಕುಟುಂಬದವರಿಗೆ 3 ಲಕ್ಷ ರೂ ತುರ್ತು ಪರಿಹಾರ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಸಾವಿನ ಊರಾದ ಸವಣೂರು: ಸಾವನಪ್ಪಿದ ಕುಟುಂಬದವರಿಗೆ 3 ಲಕ್ಷ ರೂ ತುರ್ತು ಪರಿಹಾರ!

AchyutKumar by AchyutKumar
in ವಿಡಿಯೋ

ತರಕಾರಿ ಹೊತ್ತು ಸಾಗುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನಪ್ಪಿದ್ದು, ಸಾವನಪ್ಪಿದವರ ಕುಟುಂಬಕ್ಕೆ ಸರ್ಕಾರ ಸಾಂತ್ವಾನ ಹೇಳಿದೆ. ಸಾವನಪ್ಪಿದವರ ಕುಟುಂಬಕ್ಕೆ 8 ತಾಸಿನೊಳಗೆ ಸರ್ಕಾರ ತಲಾ 3 ಲಕ್ಷ ರೂ ಪರಿಹಾರ ವಿತರಿಸಿದೆ. ಇನ್ನೂ ಹೆಚ್ಚಿನ ಪರಿಹಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಒತ್ತಾಯಿಸುವುದಾಗಿ ಸವಣೂರು ಕ್ಷೇತ್ರದ ಶಾಸಕ ಯಾಸೀರ್ ಅಹ್ಮದ ಖಾನ್ ಪಠಾಣ್ ಹೇಳಿದ್ದಾರೆ.

ADVERTISEMENT

ಅಪಘಾತದ ವಿಷಯ ಅರಿತ ತಕ್ಷಣ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ, ಉಪವಿಭಾಗಾಧಿಕಾರಿ ಕಾವ್ಯರಾಣಿ, ಪೊಲೀಸ್ ಅಧೀಕ್ಷಕ ಎಂ ನಾರಾಯಣ, ಐಜಿಪಿ ಅಮಿತ್ ಸಿಂಗ್, ಶಾಸಕ ಶಿವರಾಮ ಹೆಬ್ಬಾರ್ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆಗಳಿಗೆ ನಿರ್ದೇಶನ ನೀಡಿದರು.

ಕಾರವಾರದಿಂದ ಹೊರಡುವಾಗಲೇ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಪರಿಹಾರದ ಚೆಕ್ ತೆಗೆದುಕೊಂಡು ಬಂದಿದ್ದು, ಶವ ಹಸ್ತಾಂತರದ ವೇಳೆ ಕುಟುಂಬದವರಿಗೆ ಪರಿಹಾರದ ಮೊತ್ತವನ್ನು ನೀಡಿ ಸಾಂತ್ವಾನ ಹೇಳಿದರು. ಕೇಂದ್ರ ಸರ್ಕಾರ ಸಹ ಸಾವನಪ್ಪಿದವರ ಕುಟುಂಬಕ್ಕೆ ತಲಾ ೨ ಲಕ್ಷ ರೂ ಪರಿಹಾರ ಘೋಷಿಸಿದೆ.

Advertisement. Scroll to continue reading.

 

Advertisement. Scroll to continue reading.

ವೈದ್ಯರ ಸೇವೆಗೆ ಮೆಚ್ಚುಗೆ: ತುರ್ತು  ಚಿಕಿತ್ಸೆ ನೀಡಿದ ಯಲ್ಲಾಪುರದ ವೈದ್ಯಕೀಯ ಸಿಬ್ಬಂದಿ ಕಾರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸರ ಕಾರ್ಯವನ್ನು ಸಹ ಪ್ರಶಂಸಿಸಿದರು. ಸವಣೂರು ಶಾಸಕ ಯಾಸೀರ ಖಾನ್ ಹಾಗೂ ಯಲ್ಲಾಪುರ ಶಾಸಕ ಶಿವರಾಮ‌ ಹೆಬ್ಬಾರ್ ಸಹ ಆರೋಗ್ಯ ಸಿಬ್ಬಂದಿಯ ಸೇವೆಗೆ ಕೃತಜ್ಞತೆ‌ ಸಲ್ಲಿಸಿದರು.

ಈ ಎಲ್ಲಾ ವಿದ್ಯಮಾನಗಳ ಬಗ್ಗೆ ಸವಣೂರು ಶಾಸಕ ಯಾಸೀರ್ ಖಾನ್, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಐಜಿಪಿ ಅಮಿತ್ ಸಿಂಗ್ ಹಾಗೂ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

Previous Post

ಲಾರಿ ಪಲ್ಟಿ: ತರಕಾರಿ ಗಾಡಿಯಲ್ಲಿದ್ದ 23 ಜನ ಬದುಕಿರುವುದೇ ಪವಾಡ!

Next Post

ದಾತ್ರಿ ನಗರ | ನಿವೇಶನದಾರರಿಗೆ ನೀರು ಕುಡಿಸುವವರಾರು?

Next Post

ದಾತ್ರಿ ನಗರ | ನಿವೇಶನದಾರರಿಗೆ ನೀರು ಕುಡಿಸುವವರಾರು?

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ