6
  • Latest

ಕಾಸಿನ ಆಸೆಗೆ ಹಸು ಕೊಂದ ಪಾಪಿಗಳು: ಮುಗ್ದುಂ ಕಾಲೋನಿಯ ಅವರು ಮುಗ್ದರಲ್ಲ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಸಿನ ಆಸೆಗೆ ಹಸು ಕೊಂದ ಪಾಪಿಗಳು: ಮುಗ್ದುಂ ಕಾಲೋನಿಯ ಅವರು ಮುಗ್ದರಲ್ಲ!

AchyutKumar by AchyutKumar
in ಸ್ಥಳೀಯ

ಮಾಂಸ ಮಾರಾಟ ಮಾಡಿ ಕಾಸು ಸಂಪಾದಿಸುವ ಆಸೆಗಾಗಿ ಜಾನುವಾರು ಹತ್ಯೆ ನಡೆಸಿದ ಮೂವರನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ. ಹಸುವಿನ ದೇಹ ತುಂಡರಿಸುತ್ತಿರುವಾಗಲೇ ಪೊಲೀಸರು ದಾಳಿ ನಡೆಸಿದರಾದರೂ ಆ ಹಸುವನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಬುಧವಾರ ಭಟ್ಕಳ ಮುಗ್ದುಂ ಕಾಲೋನಿ ನ್ಯಾಶನಲ್ ಸ್ಟಿಟ್‌ನಲ್ಲಿ ನಿಜಾಮುದ್ದೀನ್ ಮುಕ್ತೇಸರ್ ಎಂಬಾತರು ಗೋ ವಧೆ ಮಾಡಿದ್ದಾರೆ. ಅದಾದ ನಂತರ ಮಹಮದ್ ಇಲಿಯಾಸ ಹಾಗೂ ಖಾಜಾ ಅಬುಲಾಸನ್ ಟೋನ್ಸೆ ಎಂಬಾತರನ್ನು ಕರೆಯಿಸಿ ಹಸುವನ್ನು ತುಂಡು ತುಂಡಾಗಿ ಕತ್ತರಿಸಿದ್ದಾರೆ.

ಈ ವಿಷಯದ ಬಗ್ಗೆ ಖಚಿತ ಮಾಹಿತಿ ಆಧರಿಸಿ ನಿಜಾಮುದ್ದೀನ್ ಮುಕ್ತೇಸರ್ ಮನೆ ಮೇಲೆ ಪೊಲೀಸ್ ಉಪನಿರೀಕ್ಷಕ ಸೋಮರಾಜ ರಾಠೋಡ ದಾಳಿ ಮಾಡಿದರು. ಆಗ ಅಲ್ಲಿ ತುಂಡು ಮಾಡಿದ್ದ ಹಸುವಿನ ರುಂಡ-ಕಾಲುಗಳು ಕಾಣಿಸಿದವು. ಅದರ ಪಕ್ಕದಲ್ಲಿಯೇ ಅಂದಾಜು 100 ಕೆಜಿ ಮಾಂಸವಿದ್ದು, ಅದರ ಸಾಗಾಟ ಪ್ರಕ್ರಿಯೆ ನಡೆದಿತ್ತು.

ತಕ್ಷಣ ಅಲ್ಲಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದರು. ಮಾಂಸ ಮಾರಾಟ ಉದ್ದೇಶದಿಂದ ಜಾನುವಾರು ತುಂಡರಿಸಿದನ್ನು ಖಚಿತಪಡಿಸಿಕೊಂಡು ಮಾಂಸ ತುಂಡರಿಸಲು ಬಳಸಿದ ಸಲಕರಣೆಗಳನ್ನು ವಶಕ್ಕೆ ಪಡೆದರು. ಆ ಮಾಂಸ ಮಾರಿ ದುಷ್ಕರ್ಮಿಗಳು 50 ಸಾವಿರ ರೂ ಹಣ ಸಂಪಾದಿಸಲು ಉದ್ದೇಶಿಸಿದ್ದು, ಅದಕ್ಕೆ ಪೊಲೀಸರು ತಡೆ ಒಡ್ಡಿದರು.

ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ತಿಮ್ಮಪ್ಪ ಎಸ್ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ShareSendTweetShare
Previous Post

ಅಪಘಾತ | ಸರಕು ಸಾಗಾಣಿಕಾ ಲಾರಿಯಲ್ಲಿ ವ್ಯಾಪಾರಿಗಳನ್ನು ಸಾಗಿಸಿದ್ದು ಅಪರಾಧ!

Next Post

ಉತ್ತರ ಕನ್ನಡ | ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ!

Next Post

ಉತ್ತರ ಕನ್ನಡ | ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ!

ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಅಕ್ರಮ ಮರಳುಗಾರಿಕೆ | ಗಣಿ ವಿಜ್ಞಾನಿಗೆ ದಿಗ್ಬಂದನ: ದೂರು ನೀಡಿದವನ ಮೇಲೆ 30 ಜನರ ದಾಳಿ!

ರಿಕ್ಷಾಗೆ ಗುದ್ದಿದ ಬಸ್ಸು: ಪ್ರಯಾಣಿಕ ಸಾವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.