6
  • Latest

ಶುದ್ಧ ನೀರಿಗೆ ಚರಂಡಿ ನೀರು ಮಿಶ್ರಣ: ರೈತರ ಜೊತೆ ಲೇಔಟ್ ನಿವಾಸಿಗಳಿಗೂ ಆತಂಕ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶುದ್ಧ ನೀರಿಗೆ ಚರಂಡಿ ನೀರು ಮಿಶ್ರಣ: ರೈತರ ಜೊತೆ ಲೇಔಟ್ ನಿವಾಸಿಗಳಿಗೂ ಆತಂಕ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಪಟ್ಟಣದ ದಾತ್ರಿ ನಗರಕ್ಕೆ ಹೊಂದಿಕೊoಡಿರುವ ಹಿತ್ಲಕಾರಗದ್ದೆಯಲ್ಲಿ ಶುದ್ಧ ನೀರಿನ ಜೊತೆ ಚರಂಡಿ ನೀರು ಮಿಶ್ರಣವಾಗುತ್ತಿದೆ. ಇದರಿಂದ ದಾತ್ರಿ ನಗರದಲ್ಲಿ ವಾಸಿಸುವವರಿಗೆ ನಿತ್ಯ ತೊಂದರೆ ಆಗುತ್ತಿದ್ದು, ಈ ಬಗ್ಗೆ ಬುಧವಾರ ಸಂಜೆ ಜಮಾಯಿಸಿದ ಜನ ಇದಕ್ಕೆ ಕಾರಣರಾದವರ ವಿರುದ್ಧ ಕಿಡಿಕಾರಿದರು.

ADVERTISEMENT

ಕೆಲವರು ಅನಾಧಿಕಾಲದಿಂದಲೂ ಇದ್ದ ಕಾಲುವೆಗೆ ಮಣ್ಣು ತುಂಬಿದ್ದಾರೆ. ಬೇರೆ ಜಾಗದಲ್ಲಿ ಹೊಸದಾಗಿ ಕಾಲುವೆ ತೆರೆದಿದ್ದಾರೆ. ಇದೇ ಸಮಸ್ಯೆಗೆ ಮೂಲ ಕಾರಣ’ ಎಂದು ಅಲ್ಲಿ ನೆರೆದಿದ್ದವರು ಹೇಳಿದರು. `ವೈಜ್ಞಾನಿಕ ರೀತಿಯಲ್ಲಿ ಇದ್ದ ಕಾಲುವೆ ಮುಚ್ಚಿ, ಮಳೆಗಾಲದಲ್ಲಿ ಎಲ್ಲಡೆ ನೀರು ಸಂಗ್ರಹವಾಗುವoತೆ ಮಾಡಲಾಗಿದೆ. ಇದರಿಂದ ಹಿತ್ಲಕಾರಗದ್ದೆಯಲ್ಲಿರುವ ಕೃಷಿಭೂಮಿಗೂ ತೊಂದರೆ ಉಂಟಾಗಿದೆ’ ಎಂದು ದೂರಿದರು.

Advertisement. Scroll to continue reading.
Advertisement. Scroll to continue reading.
Previous Post

ಅರಣ್ಯ ಅತಿಕ್ರಮಣ: ಶೆಡ್’ಗೆ ಅಳವಡಿಸಿದ್ದ ತಗಡು ಇಲಾಖೆ ಪಾಲು!

Next Post

ಸರ್ಕಾರಿ ಜಾಗ ಅತಿಕ್ರಮಣ: ರಸ್ತೆ ಬಂದ್ ಮಾಡಿದ ಕಂದಾಯ ಇಲಾಖೆ

Next Post

ಸರ್ಕಾರಿ ಜಾಗ ಅತಿಕ್ರಮಣ: ರಸ್ತೆ ಬಂದ್ ಮಾಡಿದ ಕಂದಾಯ ಇಲಾಖೆ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ