6
  • Latest

ಅಪಘಾತ ಸ್ಥಳಕ್ಕೆ ಅಧಿಕಾರಿಗಳ ದೌಡು!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Sunday, July 26, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಪಘಾತ ಸ್ಥಳಕ್ಕೆ ಅಧಿಕಾರಿಗಳ ದೌಡು!

AchyutKumar by AchyutKumar
in ರಾಜ್ಯ

10 ಜನರ ಸಾವಿಗೆ ಕಾರಣವಾದ ಅರಬೈಲ್ ಪ್ರದೇಶಕ್ಕೆ ಬುಧವಾರ ರಾತ್ರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸಂಚಾರ ವಿಭಾಗದ ಎಡಿಜಿಪಿ ಶರಶ್ಚಂದ್ರ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಸುಕಿನ ಅವಧಿಯಲ್ಲಿ ಈ ಅಪಘಾತ ನಡದಿದ್ದು, ಅಪಾರ ಪ್ರಮಾಣದಲ್ಲಿ ಮಂಜು ಮುಸುಕಿತ್ತು. ನಿದ್ರೆಯ ಮಂಪರು ಹಾಗೂ ಅತಿ ವೇಗ ಈ ಅಪಘಾತಕ್ಕೆ ಕಾರಣ ಎಂದು ಅಂದಾಜಿಸಲಾಗಿದೆ’ ಎಂದರು. ಲಾರಿ ಚಾಲಕ ನಿಜಾಂ ಪೊಲೀಸ್ ವಶದಲ್ಲಿದ್ದು ವಿಚಾರಣೆ ಮುಂದುವರೆದಿದೆ’ ಎಂದು ತಿಳಿಸಿದರು. ‘ಅಪಘಾತವಾದ ಲಾರಿಯಲ್ಲಿ 29 ಜನ ಇದ್ದರು. ಕ್ಯಾಬೀನ್’ನಲ್ಲಿಯೇ 13 ಜನ ಇದ್ದರು. 10 ಜನ ಸಾವನಪ್ಪಿದ್ದು, ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದರು.

‘ಸರಕು ಸಾಗಾಣಿಕಾ ವಾಹನದಲ್ಲಿ ಇಷ್ಟು ಜನರ ಸಾಗಾಟವೂ ಅಪರಾಧ. ಆ ಬಗ್ಗೆಯೂ ತನಿಖೆ ನಡೆಯುತ್ತಿದೆ’ ಎಂದರು. ‘ಅಪಘಾತವಾದ ವಾಹನದಲ್ಲಿ ಯಾವುದೇ ದೋಷ ಇರಲಿಲ್ಲ. ಟೈಯರ್ ಸ್ಪೋಟವಾಗಿಲ್ಲ. ಎದುರಿನಿಂದ ವಾಹನ ಬಂದಿದ್ದರಿಂದ ನಡೆದ ಅಪಘಾತವೂ ಇದಲ್ಲ’ ಎಂದು ಸ್ಪಷ್ಠಪಡಿಸಿದರು.

‘ಹೆದ್ದಾರಿ ಅಂಚಿನಲ್ಲಿ ಪ್ರಾಧಿಕಾರದವರು ಟ್ರೆಂಚ್ ನಿರ್ಮಿಸುತ್ತಿದ್ದಾರೆ. ಅಪಘಾತ ತಡೆಗೆ ವಾಲ್ ನಿರ್ಮಿಸುವಂತೆ ಸೂಚಿಸಲಾಗಿದೆ’ ತಿಳಿಸಿದರು. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ ನಾರಾಯಣ್, ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರಾದ ಸಕಲೇಶ್ ಕಾಡ್ಲೂರು, ದಾಂಡೇಲಿ ಡಿವೈಎಸ್ಪಿ ಶಿವಾನಂದ ಮದರಖಂಡಿ, ಯಲ್ಲಾಪುರ ಪಿಐ ರಮೇಶ್ ಹಾನಾಪುರ ಇದ್ದರು.

ShareSendTweetShare
Previous Post

ಸಾವಿನ ಸರಮಾಲೆ: ಸರಣಿ ಅಪಘಾತಕ್ಕೆ ಬಲಿಯಾದ ಬೈಕ್ ಸವಾರ!

Next Post

ರಸ್ತೆ ಅಪಘಾತ | ಒಟ್ಟಿಗೆ ಸಾವನಪ್ಪಿದರೆ ಸ್ವರ್ಗ.. ಒಂಟಿಯಾಗಿ ಸತ್ತವರಿಗೆ ನರಕ!

Next Post

ರಸ್ತೆ ಅಪಘಾತ | ಒಟ್ಟಿಗೆ ಸಾವನಪ್ಪಿದರೆ ಸ್ವರ್ಗ.. ಒಂಟಿಯಾಗಿ ಸತ್ತವರಿಗೆ ನರಕ!

ನೌಕರರ ಅಹವಾಲು ಆಲಿಸಿದ ಸರ್ಕಾರಿ ಸಂಘ!

ಸ್ಕೂಟಿ-ಬೈಕಿನ ನಡುವೆ ಮುಖಾಮುಖಿ: ಇಬ್ಬರಿಗೆ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.