6
  • Latest

ಮಾಹಿತಿ ಅಧಿಕಾರಿಗೆ ಇಲ್ಲ ಕಾನೂನು ಜ್ಞಾನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಾಹಿತಿ ಅಧಿಕಾರಿಗೆ ಇಲ್ಲ ಕಾನೂನು ಜ್ಞಾನ!

AchyutKumar by AchyutKumar
January 23, 2025
in ಸ್ಥಳೀಯ
advt advt advt
ADVERTISEMENT

ಹಣಕಾಸು ಯೋಜನೆ ಖರ್ಚು ವೆಚ್ಚಗಳಿಗೆ ಸಂಬoಧಿಸಿ ಯಲ್ಲಾಪುರ ತಾಲೂಕಿನ ದೆಹಳ್ಳಿ ಗ್ರಾಮ ಪಂಚಾಯತಗೆ ಸಲ್ಲಿಕೆಯಾದ ಅರ್ಜಿಗಳಿಗೆ ಅಲ್ಲಿನ ಅಧಿಕಾರಿಗಳು ಉತ್ತರಿಸಿಲ್ಲ. ನಿಗದಿತ ಸಮಯದ ಒಳಗೆ ದಾಖಲೆ ಒದಗಿಸುವಂತೆ ಪ್ರಥಮ ಮೇಲ್ಮನವಿ ಪ್ರಾಧಿಕಾರದಿಂದ ಸೂಚನೆ ಬಂದರೂ ಗ್ರಾಮ ಪಂಚಾಯತ ಅಧಿಕಾರಿಗಳು ಅದನ್ನು ನಿರ್ಲಕ್ಷಿಸಿದ್ದಾರೆ.

ದೇಹಳ್ಳಿಯ ಸಾಮಾಜಿಕ ಕಾರ್ಯಕರ್ತ ನಾಗರಾಜ ಭಟ್ಟ ಚಾಪೆತೋಟ ಅವರು ದೆಹಳ್ಳಿ ಗ್ರಾಮ ಪಂಚಾಯತಗೆ ಮಾಹಿತಿ ಹಕ್ಕು ಕಾಯ್ದೆಯ ಅಡಿ ಅರ್ಜಿ ಸಲ್ಲಿಸಿದ್ದಾರೆ. 2024ರ ಸಾಲಿನಲ್ಲಿ ಪರಿಶಿಷ್ಟ ಸಮುದಾಯದ ಕಾಲೋನಿಗೆ ಗ್ರಾಮ ಪಂಚಾಯತದಿAದ ಕುಡಿಯುವ ನೀರು ಪೂರೈಕೆ, ಸೋಲಾರ್ ದೀಪ ಹಾಗೂ ಯುಪಿಎಸ್ ವಿತರಣೆಗೆ ಮಾಡಿದ ವೆಚ್ಚ ಹಾಗೂ ಯೋಜನೆಯ ಅನುಷ್ಠಾನದ ಬಗ್ಗೆ ಅವರು ದಾಖಲಾತಿ ಬಯಸಿದ್ದಾರೆ. ಆದರೆ, ಮೂರು ತಿಂಗಳು ಕಳೆದರೂ ಅಗತ್ಯ ದಾಖಲಾತಿ ಅವರಿಗೆ ಸಿಕ್ಕಿಲ್ಲ!

Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಅರ್ಜಿದಾರರು ಮೊದಲ ಮೇಲ್ಮನವಿ ಸಲ್ಲಿಸಿದ ನಂತರ ಅವರಿಗೆ ಅಪೂರ್ಣ ಮಾಹಿತಿ ಬಂದಿದೆ. ಆದರೆ, ಅದರಲ್ಲಿ ಮಾಹಿತಿ ಹಕ್ಕು ಅಧಿಕಾರಿಯ ಸಹಿಯೇ ಇಲ್ಲ. ದೃಢೀಕೃತ ಪ್ರತಿಗಳನ್ನು ಸಹ ಒದಗಿಸಿಲ್ಲ. `ಗ್ರಾಮ ಪಂಚಾಯತದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು, ಇದೇ ಕಾರಣದಿಂದ ಮಾಹಿತಿ ಬಚ್ಚಿಡಲಾಗುತ್ತಿದೆ’ ಎಂದು ನಾಗರಾಜ ಭಟ್ಟ ಚಾಪೆತೋಟ ದೂರಿದ್ದಾರೆ. ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ನಡೆಸುವುದಾಗಿ ಅವರು ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಸ್ಕೂಟಿ-ಬೈಕಿನ ನಡುವೆ ಮುಖಾಮುಖಿ: ಇಬ್ಬರಿಗೆ ಗಾಯ

Next Post

ಬಾಗಿಲು ಹಾಕಿ ಬೀಗ ಹಾಕದ ರೈತ: ಅಡಿಕೆ ಫಸಲು ಕಾಣೆಯಾದಾಗ ಹೆಚ್ಚಿದ ಆತಂಕ!

Next Post

ಬಾಗಿಲು ಹಾಕಿ ಬೀಗ ಹಾಕದ ರೈತ: ಅಡಿಕೆ ಫಸಲು ಕಾಣೆಯಾದಾಗ ಹೆಚ್ಚಿದ ಆತಂಕ!

ಮನೆ ಮಂದಿಯನ್ನು ಕಾಡಿದ ಕಾಡಿನ ಶವ!

ಕಾಂಗ್ರೆಸ್ ಕಟ್ಟಾಳುವಿಗೆ ಲೈಂಗಿಕ ಕಿರುಕುಳದ ಬೆದರಿಕೆ | 15 ಲಕ್ಷ ರೂ ವಂಚನೆ: 25 ಲಕ್ಷ ರೂಪಾಯಿಗೆ ಬ್ಲಾಕ್‌ಮೇಲ್!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.