6
  • Latest

ಮನೆ ಮಂದಿಯನ್ನು ಕಾಡಿದ ಕಾಡಿನ ಶವ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆ ಮಂದಿಯನ್ನು ಕಾಡಿದ ಕಾಡಿನ ಶವ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

15 ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಚೇತನ ದೇವಳಿ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಯಲ್ಲಾಪುರ ತಾಲೂಕಿನ ತೆಲಂಗಾರಿನ ಸರಳಗುಡ್ಡೆಯಲ್ಲಿ ಚೇತನ ದೇವಳಿ (29) ತಮ್ಮ ತಂದೆ-ತಾಯಿ ಜೊತೆ ವಾಸಿಸುತ್ತಿದ್ದರು. ಕೂಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದ ಅವರಿಗೆ ಮದ್ಯ ವ್ಯಸನದ ಚಟ ಅಂಟಿಕೊAಡಿತ್ತು. ಈಚೆಗೆ ವಿಪರೀತ ಪ್ರಮಾಣದಲ್ಲಿ ಅವರು ಸರಾಯಿ ಸೇವಿಸುತ್ತಿದ್ದರು. ಇದೇ ವಿಷಯವಾಗಿ ಮನೆಯಲ್ಲಿ ವಾಗ್ವಾದ ನಡೆದಿತ್ತು.

ADVERTISEMENT
ADVERTISEMENT

ಜನವರಿ 8ರಂದು ಮದ್ಯ ಸೇವನೆ ವಿಷಯವಾಗಿ ಚೇತನ ದೇವಳಿ ಮನೆಯಲ್ಲಿ ಜಗಳ ಶುರುವಾಯಿತು. `ಕುಡಿಯಬೇಡ’ ಎಂದು ಅವರ ತಂದೆ-ತಾಯಿ ಬುದ್ದಿ ಹೇಳಿದ್ದರು. ಆಗ, ಪಾಲಕರಿಗೆ ನಿಂದಿಸಿ ಮನೆಬಿಟ್ಟು ಹೋದ ಚೇತನ್ ಬಗ್ಗೆ ಯಾವುದೇ ಸುಳಿವು ಇರಲಿಲ್ಲ. 15 ದಿನ ಕಳೆದರೂ ಚೇತನ್ ದೇವಳಿ ಮನೆಗೆ ಮರಳದಿದ್ದಾಗ ಹುಡುಕಾಟ ಶುರುವಾಯಿತು.

Advertisement. Scroll to continue reading.
Advertisement. Scroll to continue reading.

ಜನವರಿ 22ರಂದು ತೆಲಂಗಾರಿನ ಸರಳಗುಡ್ಡೆಯ ಗುಡ್ಡೆ ಮೇಲಿನ ಅರಣ್ಯ ಪ್ರದೇಶದಲ್ಲಿ ಚೇತನ ದೇವಳಿ ಶವವಾಗಿದ್ದರು. ಐದಾರು ದಿನಗಳ ಹಿಂದೆಯೇ ಅವರು ಅಲ್ಲಿನ ಹೊನಗಲು ಮರಕ್ಕೆ ನೇಣು ಹಾಕಿಕೊಂಡಿದ್ದರು. ಅವರ ಶವ ಕೊಳೆತ ಸ್ಥಿತಿಯಲ್ಲಿದ್ದು, ಪಾಲಕರು ಬಂದು ಮಗನನ್ನು ಗುರುತಿಸಿದರು.

ತಮ್ಮನ ಸಾವಿನ ಬಗ್ಗೆ ಕಣ್ಣಿಗೇರಿಯ ಚಿಪ್ಪನಗದ್ದೆಯಲ್ಲಿ ವಾಸವಾಗಿರುವ ಭಾರತಿ ಮರಾಠಿ ಅವರು ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ಬಾಗಿಲು ಹಾಕಿ ಬೀಗ ಹಾಕದ ರೈತ: ಅಡಿಕೆ ಫಸಲು ಕಾಣೆಯಾದಾಗ ಹೆಚ್ಚಿದ ಆತಂಕ!

Next Post

ಕಾಂಗ್ರೆಸ್ ಕಟ್ಟಾಳುವಿಗೆ ಲೈಂಗಿಕ ಕಿರುಕುಳದ ಬೆದರಿಕೆ | 15 ಲಕ್ಷ ರೂ ವಂಚನೆ: 25 ಲಕ್ಷ ರೂಪಾಯಿಗೆ ಬ್ಲಾಕ್‌ಮೇಲ್!

Next Post

ಕಾಂಗ್ರೆಸ್ ಕಟ್ಟಾಳುವಿಗೆ ಲೈಂಗಿಕ ಕಿರುಕುಳದ ಬೆದರಿಕೆ | 15 ಲಕ್ಷ ರೂ ವಂಚನೆ: 25 ಲಕ್ಷ ರೂಪಾಯಿಗೆ ಬ್ಲಾಕ್‌ಮೇಲ್!

ಅದೇ ಊರು.. ಅದೇ ದಾರಿ: ಮತ್ತೊಂದು ಅಪಘಾತ!

ಯಲ್ಲಾಪುರದ ಡಾನ್'ಗಾಗಿ ಪೊಲೀಸರ ಹುಡುಕಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.