6
  • Latest

ತಾಳಗುಪ್ಪಾ-ಶಿರಸಿ-ಹುಬ್ಬಳ್ಳಿ: ರೈಲ್ವೆ ವರದಿಗೆ ಖಾಸಗಿ ಕಂಪನಿಯ ಗುತ್ತಿಗೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ತಾಳಗುಪ್ಪಾ-ಶಿರಸಿ-ಹುಬ್ಬಳ್ಳಿ: ರೈಲ್ವೆ ವರದಿಗೆ ಖಾಸಗಿ ಕಂಪನಿಯ ಗುತ್ತಿಗೆ!

AchyutKumar by AchyutKumar
January 23, 2025
in ದೇಶ - ವಿದೇಶ
advt advt advt
ADVERTISEMENT

ತಾಳಗುಪ್ಪಾದಿಂದ ಶಿರಸಿ ಮಾರ್ಗವಾಗಿ ಹುಬ್ಬಳ್ಳಿಗೆ ರೈಲ್ವೆ ಸಂಪರ್ಕ ಕಲ್ಪಿಸುವ ಯೋಜನೆ ಕೇಂದ್ರ ಸರ್ಕಾರದ ಮುಂದಿದ್ದು, ಈ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಖಾಸಗಿ ಕಂಪನಿಗೆ ಸರ್ಕಾರ ಗುತ್ತಿಗೆವಹಿಸಿದೆ.

ತಾಳಗುಪ್ಪ ಶಿರಸಿ ಹುಬ್ಬಳ್ಳಿ ಯೋಜನೆಯ ಅಂತಿಮ ಸ್ಥಳ ಸಮೀಕ್ಷೆ ನಡೆಸುವಂತೆ ಗುತ್ತಿಗೆ ಒಪ್ಪಂದದಲ್ಲಿ ಸೂಚಿಸಲಾಗಿದೆ. ಈ ಬಗ್ಗೆ ವಿಸ್ತಾರವಾದ ವರದಿ ನೀಡಲು ನೈರುತ್ಯ ರೈಲ್ವೆ ಇಲಾಖೆ ಹೈದ್ರಾಬಾದ್ ಮೂಲದ ಕಂಪನಿಗೆ ಆದೇಶ ನೀಡಿದೆ. ಜನವರಿ 16ರಂದು ಈ ಗುತ್ತಿಗೆ AARVEE ASSOCIATES ARCHITECTS ENGINEERS AND CONSULTANTS PRIVATE LIMITED ಕಂಪನಿಗೆ ಸಿಕ್ಕಿದೆ. ಒಂದು ವರ್ಷದ ಒಳಗೆ ಕೇಂದ್ರ ರೈಲ್ವೆ ಸಚಿವಾಲಯಕ್ಕೆ ವರದಿ ಒಪ್ಪಿಸುವಂತೆ ಷರತ್ತು ವಿಧಿಸಲಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಈ ಯೋಜನೆಗಾಗಿ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಯತ್ನ ನಡೆಸುತ್ತಿದ್ದು, 2024ರ ಮಾರ್ಚ 14ರಂದು 3.95 ಕೋಟಿ ರೂ ಮಂಜೂರು ಮಾಡಿಸಿದ್ದರು. 2024ರ ಡಿಸೆಂಬರ್ 8ರಂದು ಸಹ ಹುಬ್ಬಳ್ಳಿಯ ನೈರುತ್ಯ ವಲಯ ರೈಲ್ವೇ ಭವನದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರನ್ನು ಈ ಬಗ್ಗೆ ಒತ್ತಾಯಿಸಿದ್ದರು.

Advertisement. Scroll to continue reading.

ಅಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾಡಿದ ಒತ್ತಾಯಕ್ಕೆ ಮಣಿದ ಸೋಮಣ್ಣ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿ, ಆ ಕೆಲಸವನ್ನು ಮುಂದುವರೆಸಿದ್ದಾರೆ.

ShareSendTweetShare
ADVERTISEMENT
Previous Post

ಸಾಲ ಕೊಡದ ಬ್ಯಾಂಕುಗಳಿಗೆ ತಪರಾಕಿ!

Next Post

ದಾತ್ರಿ ನಗರ | ನೀರು ಕೊಡಲು ಮತ್ತೆ ಸಮಯ ಕೇಳಿದ ಪ ಪಂ ಅಧಿಕಾರಿ!

Next Post

ದಾತ್ರಿ ನಗರ | ನೀರು ಕೊಡಲು ಮತ್ತೆ ಸಮಯ ಕೇಳಿದ ಪ ಪಂ ಅಧಿಕಾರಿ!

ಮಹಿಳೆಯನ್ನು ಬಲಿ ಪಡೆದ ಗಜನಿ ಭೂಮಿ!

A student died after being attacked by a warden!

ಮಾಟ ಮಂತ್ರದ ಕಾಟ: ಮದ್ಯರಾತ್ರಿ ಎದ್ದ ಮಹಿಳೆ ನೇಣಿಗೆ ಶರಣು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.