6
  • Latest

ಯಶೋಧರ ನಾಯ್ಕ ಟ್ರಸ್ಟ್ | ಇನ್ನೊಂದು ಹಣಕಾಸಿನ ಹಗರಣ ಬಯಲು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಶೋಧರ ನಾಯ್ಕ ಟ್ರಸ್ಟ್ | ಇನ್ನೊಂದು ಹಣಕಾಸಿನ ಹಗರಣ ಬಯಲು!

AchyutKumar by AchyutKumar
January 23, 2025
in ಸ್ಥಳೀಯ
advt advt advt
ADVERTISEMENT

ಶಿರಸಿಯ ವಾಣಿ ನಾಯ್ಕ ಅವರು ಬ್ಯಾಂಕಿಗೆ ಪಾವತಿಸಬೇಕಾದ 19 ಲಕ್ಷ ರೂಪಾಯಿಗಳನ್ನು ಸ್ವಂತ ಬಳಕೆಗೆ ಉಪಯೋಗಿಸಿ ವಂಚಿದ್ದಾರೆ.

ಯಶೋಧರ ಟ್ರಸ್ಟ್ ಮೂಲಕ ಕೆವಿಜಿ ಬ್ಯಾಂಕಿನಿoದ ಸ್ವ ಸಹಾಯ ಸಂಘದ ಸದಸ್ಯರಿಗೆ ಸಾಲ ನೀಡಲಾಗಿದ್ದು, ಆ ಸಾಲವನ್ನು ಶಿರಸಿ ಸಿದ್ದಾಪುರ ರಸ್ತೆಯ ನಿಲೇಕಣಿಯ ವಾಣಿ ರಾಘವೇಂದ್ರ ನಾಯ್ಕ (33) ವಸೂಲಿ ಮಾಡುತ್ತಿದ್ದರು. ಹೀಗೆ ವಸೂಲಿ ಮಾಡಿದ ಸಾಲವನ್ನು ಅವರು ಬ್ಯಾಂಕಿಗೆ ಮರು ಪಾವತಿ ಮಾಡದೇ ಸಿಕ್ಕಿ ಬಿದ್ದಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಲೆಕ್ಕಾಚಾರ ಮಾಡಿದಾಗ ವಾಣಿ ನಾಯ್ಕ ಅವರು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಒಟ್ಟು 1970763ರೂ ವಂಚಿಸಿರುವುದು ಗೊತ್ತಾಗಿದೆ. ಸಂಘದ ಸದಸ್ಯರ ಹಣ ಪಡೆದು ಅವರಿಗೂ ಅನ್ಯಾಯ ಮಾಡಿದಲ್ಲದೇ, ಟ್ರಸ್ಟ್ ಹಾಗೂ ಟ್ರಸ್ಟ್ ಅಡಿ ಬರುವ ಸಂಘಗಳಿಗೆ ನಂಬಿಕೆ ದ್ರೋಹ ಮಾಡಿದ ಬಗ್ಗೆ ಕುಮಟಾದ ನಾಗವೇಣಿ ಶೆಟ್ಟಿ ದೂರಿದ್ದಾರೆ.

ಇದನ್ನು ಓದಿ: 15 ಲಕ್ಷ ರೂ ವಂಚನೆ: 25 ಲಕ್ಷ ರೂಪಾಯಿಗೆ ಬ್ಲಾಕ್‌ಮೇಲ್!

Advertisement. Scroll to continue reading.

ನಾಗವೇಣಿ ಶೆಟ್ಟಿ ಅವರು ಯಶೋಧರ ನಾಯ್ಕ ಟ್ರಸ್ಟ್ ವ್ಯವಸ್ಥಾಪಕರಾಗಿದ್ದು, ವಂಚಕಿಯ ವಿರುದ್ಧ ಕುಮಟಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಶಿರಸಿ ಇಂದಿರಾ ನಗರದ ಮುಸ್ಕಾನ್ ಎಂಬ ಮಹಿಳೆ ಸಹ ಯಶೋಧರ ನಾಯ್ಕ ಟ್ರಸ್ಟಿನ 15 ಲಕ್ಷ ರೂ ವಂಚನೆ ಮಾಡಿದ ಬಗ್ಗೆಯೂ ಪೊಲೀಸ್ ದೂರು ದಾಖಲಾಗಿದೆ.

 

ShareSendTweetShare
ADVERTISEMENT
Previous Post

ಮಾಟ ಮಂತ್ರದ ಕಾಟ: ಮದ್ಯರಾತ್ರಿ ಎದ್ದ ಮಹಿಳೆ ನೇಣಿಗೆ ಶರಣು!

Next Post

ಕರು ಕೊಂದು ಹಸು ಭಕ್ಷಿಸಿದವರ ಬಂಧನ

Next Post

ಕರು ಕೊಂದು ಹಸು ಭಕ್ಷಿಸಿದವರ ಬಂಧನ

ಗ್ರಾಮೀಣ ಸಾರಿಗೆ: ನಗು ಮುಖದ ಸೇವೆಗೆ ಸಿಕ್ಕ ಗೌರವ!

ಹಸಿದ ಹೊಟ್ಟೆಗೆ ತಣ್ಣೀರ ಬಟ್ಟೆ: ಇಲ್ಲಿ ಊಟವೂ ಇಲ್ಲ.. ಉಪಹಾರವೂ ಸಿಗಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.