6
  • Latest

ಗುತ್ತಿಗೆದಾರರ ಎದೆಯಲ್ಲಿ ಡವ ಡವ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುತ್ತಿಗೆದಾರರ ಎದೆಯಲ್ಲಿ ಡವ ಡವ!

ಕೆಲಸ ಮುಗಿದರೆ ಮಾತ್ರ ಹಣ ಪಾವತಿ: ಎಡವಿದರೆ ಬ್ಲಾಕ್‌ಲೀಸ್ಟ್'ನಲ್ಲಿ ಹೆಸರು

AchyutKumar by AchyutKumar
June 19, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: `ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆವಹಿಸಿಕೊಂಡಿರುವ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ಸಮಯಕ್ಕೆ ಸರಿಯಾಗಿ ಕೆಲಸ ಮುಗಿಸಬೇಕು. ಯಾರಿಗೆ ಅವಧಿಯೊಳಗೆ ಕೆಲಸ ಮುಗಿಸುವ ಅರ್ಹತೆ ಇಲ್ಲವೋ ಅಂಥವರನ್ನು ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ” ಎಂದು ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಎಚ್ಚರಿಸಿದರು.
ತ್ರೆöÊ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ಕಾಮಗಾರಿ ಮುಕ್ತಾಯ ಮಾಡದೇ, ಅನಗತ್ಯ ಕಾಲಹರಣ ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
`ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 450 ಹಾಸಿಗೆಯ ಆಸ್ಪತ್ರೆಯ ಕಟ್ಟಡ ಕಾಮಗಾರಿಯು ನಿಗಧಿತ ಒಪ್ಪಂದದAತೆ ಮುಕ್ತಾಯಗೊಂಡು ಮಾರ್ಚ್ ತಿಂಗಳಲ್ಲಿ ಕಟ್ಟಡ ಹಸ್ತಾಂತರವಾಗಬೇಕಿತ್ತು. ಆದರೆ ಇಲ್ಲಿಯವರೆಗೆ ಹಸ್ತಾಂತರವಾಗದ ಹಿನ್ನಲೆಯಲ್ಲಿ ರೋಗಿಗಳಿಗೆ ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಇದರಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ಹಲವು ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಇತರೆ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ನಿಗಧಿತ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿದೇ ಇದ್ದಲ್ಲಿ ಅವರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮತ್ತು ಯಾವುದೇ ಕಾರಣಕ್ಕೂ ಟೆಂಡರ್ ಅವಧಿಯನ್ನು ವಿಸ್ತರಣೆ, ನವೀಕರಣ ಸೇರಿದಂತೆ ಬಿಲ್ಲು ಪಾವತಿಯನ್ನೂ ಸಹ ಮಾಡಬಾರದು’ ಎಂದು ಸೂಚಿಸಿದರು.

Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಸರ್ಕಾರಿ ಜಾಗ ಅತಿಕ್ರಮಣ: ರಸ್ತೆ ಬಂದ್ ಮಾಡಿದ ಕಂದಾಯ ಇಲಾಖೆ

Next Post

ಉತ್ತರ ಕನ್ನಡಕ್ಕೆ ಬರುವ ವೈದ್ಯರಿಗೆ ವಿಚಿತ್ರ ರೋಗ!

Next Post

ಉತ್ತರ ಕನ್ನಡಕ್ಕೆ ಬರುವ ವೈದ್ಯರಿಗೆ ವಿಚಿತ್ರ ರೋಗ!

ಮಗನಿಗೆ ಬೈಕ್ ಕೊಡಿಸಿ ಹಣ ಕಳೆದುಕೊಂಡ ತಾಯಿ!

ಸಂಪಿಗೆಯ ಕಂಪಿಗೆ ಮನಸೋತ ಜನ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.