6
  • Latest

ಗ್ರಾಮೀಣ ಸಾರಿಗೆ: ನಗು ಮುಖದ ಸೇವೆಗೆ ಸಿಕ್ಕ ಗೌರವ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗ್ರಾಮೀಣ ಸಾರಿಗೆ: ನಗು ಮುಖದ ಸೇವೆಗೆ ಸಿಕ್ಕ ಗೌರವ!

AchyutKumar by AchyutKumar
January 24, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ಪಟ್ಟಣದಿಂದ 28ಕಿಮೀ ದೂರವಿರುವ ಈರಾಪುರಕ್ಕೆ ನಿತ್ಯವೂ ಮೂರು ಬಾರಿ ಕೆಎಸ್‌ಆರ್‌ಟಿಸಿ ಬಸ್ ಸಂಪರ್ಕ ಕಲ್ಪಿಸಿದೆ. ಇದರಿಂದ ಶಾಲಾ ಮಕ್ಕಳು ಹಾಗೂ ಶಕ್ತಿ ಯೋಜನೆ ಫಲಾನುಭವಿಗಳಿಗೆ ಸಾಕಷ್ಟು ಅನುಕೂಲವಾಗಿದ್ದು, ನಿಗಮದ ಮೇಲಿನ ಅಭಿಮಾನದಿಂದಾಗಿ ಊರಿನವರು ಚಾಲಕ-ನಿರ್ವಾಹಕರಿಗೆ ಹೊಸ ಬಟ್ಟೆ ನೀಡಿ ಗೌರವಿಸಿದ್ದಾರೆ.

ಕಳೆದ 10 ವರ್ಷಗಳಿಂದ ಕೆಎಸ್‌ಆರ್‌ಟಿಸಿ ಈರಾಪುರ ಗ್ರಾಮಕ್ಕೆ ಬಸ್ ಸೇವೆ ಒದಗಿಸುತ್ತಿದೆ. ಸಾರಿಗೆ ಸಿಬ್ಬಂದಿ ಸಹ ಅತ್ಯಂತ ಸೌಜನ್ಯದಿಂದ ಜನರ ಜೊತೆ ಬೆರೆತಿದ್ದಾರೆ. ಈ ಹಿನ್ನಲೆ ಕಳೆದ ನಾಲ್ಕು ವರ್ಷಗಳಿಂದ ಚಾಲಕರ ದಿನದ ಅವಧಿಯಲ್ಲಿ ಊರಿನವರು ಚಾಲಕ ಹಾಗೂ ನಿರ್ವಾಹಕರಿಗೆ ಗೌರವಿಸುತ್ತ ಬಂದಿದ್ದಾರೆ. ಜನವರಿ 24ರ ಈ ದಿನ ನಿಗಮವೂ ಚಾಲಕರ ದಿನ ಆಚರಿಸುತ್ತಿದ್ದು, ಈ ಹಿನ್ನಲೆ ಈರಾಪುರದ ಜನ ನಿಗಮದ ಮೇಲಿನ ಅಭಿಮಾನದಿಂದ ಸಾರಿಗೆ ಸಿಬ್ಬಂದಿಯನ್ನು ಗೌರವಿಸಿದರು.

Advertisement. Scroll to continue reading.
ADVERTISEMENT
ADVERTISEMENT

`ಈರಾಪುರ ಗ್ರಾಮಕ್ಕೆ ಸರ್ಕಾರ ಬಸ್ ವ್ಯವಸ್ಥೆ ಕಲ್ಪಿಸಿದ್ದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ. ಗ್ರಾಮೀಣ ಸಾರಿಗೆ ವ್ಯವಸ್ಥೆಯಿಂದ ಪ್ರಯಾಣಿಕರ ಓಡಾಟದ ಜೊತೆ ಶೈಕ್ಷಣಿಕ ಅಭಿವೃದ್ಧಿ ಸಹ ಸಾಧ್ಯವಾಗಿದೆ’ ಎಂದು ಊರಿನ ಪ್ರಮುಖರಾದ ಪ್ರಸನ್ನ ಹೆಗಡೆ ಅಭಿಪ್ರಾಯಪಟ್ಟರು. `ರಾತ್ರಿ ವೇಳೆ ಈರಾಪುರದಲ್ಲಿ ತಂಗುವ ಬಸ್ಸು ಬೆಳಗ್ಗೆ ಪ್ರಯಾಣಿಕರನ್ನು ಪೇಟೆಗೆ ಕರೆದೊಯ್ಯುತ್ತದೆ. ಮಧ್ಯಾಹ್ನ ಮರಳಿ ಅವರನ್ನು ಸುರಕ್ಷಿತವಾಗಿ ಊರಿಗೆ ತಲುಪಿಸುತ್ತದೆ. ಗ್ರಾಮೀಣ ಅಭಿವೃದ್ಧಿಯಲ್ಲಿ ಸಾರಿಗೆ ಸಂಸ್ಥೆಯ ಕೊಡುಗೆ ಅಪಾರ’ ಎಂದು ಅಂಜಲಿ ದೇವಳಿ ಅನಿಸಿಕೆ ಹಂಚಿಕೊoಡರು.

Advertisement. Scroll to continue reading.

ಚಾಲಕ ಜಿ ಗಲಗಲಿ ಹಾಗೂ ನಿರ್ವಾಹಕ ಪಿ ಎಸ್ ಗೋರವನಕೊಳ್ಳ ಗ್ರಾಮಸ್ಥರ ಪ್ರೀತಿಗೆ ಶರಣಾದರು. ಪ್ರಮುಖರಾದ ಮಹಾಬಲೇಶ್ವರ ಭಟ್ಟ, ಗಜಾನನ ಭಟ್ಟ, ಶ್ರೀಕೃಷ್ಣ ಭಟ್ಟ, ಶ್ರೀಧರ ಭಟ್ಟ ಇತರರು ಹಾಜರಿದ್ದರು.

ShareSendTweetShare
ADVERTISEMENT
Previous Post

ಕರು ಕೊಂದು ಹಸು ಭಕ್ಷಿಸಿದವರ ಬಂಧನ

Next Post

ಹಸಿದ ಹೊಟ್ಟೆಗೆ ತಣ್ಣೀರ ಬಟ್ಟೆ: ಇಲ್ಲಿ ಊಟವೂ ಇಲ್ಲ.. ಉಪಹಾರವೂ ಸಿಗಲ್ಲ!

Next Post

ಹಸಿದ ಹೊಟ್ಟೆಗೆ ತಣ್ಣೀರ ಬಟ್ಟೆ: ಇಲ್ಲಿ ಊಟವೂ ಇಲ್ಲ.. ಉಪಹಾರವೂ ಸಿಗಲ್ಲ!

ಕಲಾ ಸಂಘಟನೆಗೆ 50 ವಸಂತ: ಮೂರು ದಿನ ಯಕ್ಷ ಹಬ್ಬ!

ಮಕ್ಕಳ ಅಸಹಜ ಸಾವಿನ ಪ್ರಕರಣ ಹೆಚ್ಚಳ: ಮಕ್ಕಳ ಆಯೋಗ ಕಳವಳ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.