6
  • Latest

ಸಪ್ತಪದಿ ಸಡಗರಕ್ಕೆ ಸಾಕ್ಷಿಯಾದ ಶ್ರೀಕ್ಷೇತ್ರದ ಸಮುದ್ರ: ವಿದೇಶಿ ಬೆಡಗಿಗೆ ಕರಗಿದ ಹಿಮಾಲಯದ ಹುಡುಗನ ಮನಸ್ಸು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಸಪ್ತಪದಿ ಸಡಗರಕ್ಕೆ ಸಾಕ್ಷಿಯಾದ ಶ್ರೀಕ್ಷೇತ್ರದ ಸಮುದ್ರ: ವಿದೇಶಿ ಬೆಡಗಿಗೆ ಕರಗಿದ ಹಿಮಾಲಯದ ಹುಡುಗನ ಮನಸ್ಸು!

AchyutKumar by AchyutKumar
in ದೇಶ - ವಿದೇಶ
advt advt advt
ADVERTISEMENT

ಗೋಕರ್ಣ ಮುಖ್ಯ ಕಡಲತೀರದ ರಾಮಾ-ಸೀತಾ-ಲಕ್ಷ್ಮಣ ಮಂದಿರದಲ್ಲಿ ವಿದೇಶಿ ಬೆಡಗಿ ಹಾಗೂ ಹಿಮಾಚಲ ಪ್ರದೇಶ ಹುಡುಗ ಅಗ್ನಿಸಾಕ್ಷಿಯಾಗಿ ಸಪ್ತಪದಿ ತುಳಿದಿದ್ದಾರೆ. ಜಾತಿ, ಧರ್ಮ, ಪ್ರದೇಶದ ಹಂಗಿಲ್ಲದೇ ಅವರಿಬ್ಬರು ಕೂಡಿ ಬಾಳುವ ಶಪಥ ಮಾಡಿದ್ದಾರೆ.

Advertisement. Scroll to continue reading.

ಹಿಮಾಚಲ ಪ್ರದೇಶದ ಸಂಜಾತ ಅವರು ಇಲ್ಲಿನ ರೆಸಾರ್ಟವೊಂದರಲ್ಲಿ ನೌಕರಿ ಮಾಡುತ್ತಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಕ್ಲಾರಿಷ್ ರಿಚ್ ಅವರು ಸಂಜಾತನನ್ನು ಹುಡುಕಿಕೊಂಡು ಫ್ರೇಂಚ್ ದೇಶದಿಂದ ಭಾರತಕ್ಕೆ ಬರುತ್ತಾರೆ. ಆತನ ಮೋಹದಲ್ಲಿ ಬಿದ್ದು, ಪ್ರೀತಿಯನ್ನು ಮನ್ನಿಸಿ ಅವರಿಬ್ಬರು ಹಿಂದೂ ಸಂಪ್ರದಾಯದ ಪ್ರಕಾರ ಮದುವೆಯಾಗಿದ್ದಾರೆ.

ADVERTISEMENT
ADVERTISEMENT

`ಭಾರತೀಯ ಸಂಸ್ಕೃತಿ ಪ್ರಕಾರ ಮದುವೆ ಆಗೋಣ’ ಎಂದು ಸಂಜಾತ ಹೇಳಿದಾಗ ಇಲ್ಲಿನ ಆಚಾರ-ವಿಚಾರಗಳ ಬಗ್ಗೆ ಅರಿತ ಕ್ಲಾರಿಷ್ ರಿಚ್ ಅದನ್ನು ಗೌರವಿಸಿ ಸಮ್ಮತಿ ನೀಡಿದ್ದಾರೆ. ಅದರ ಪ್ರಕಾರ ಮಂದಿರದ ಅರ್ಚಕ ಪ್ರಕಾಶ ಅಂಬೇಕರ ಹಾಗೂ ಸತ್ಯಾನಂದ ಅಂಬೇಕರ ಅವರಿಬ್ಬರಿಗೂ ವಿವಾಹ ಮಾಡಿಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಮಕ್ಕಳ ಅಸಹಜ ಸಾವಿನ ಪ್ರಕರಣ ಹೆಚ್ಚಳ: ಮಕ್ಕಳ ಆಯೋಗ ಕಳವಳ

Next Post

ಜನ ಮರಳು.. ಜಾತ್ರೆ ಮರಳು | ಕಾಟಾಚಾರಕ್ಕೆ ದಂಡ: ಅಕ್ರಮ ಮರಳುಗಾರಿಕೆಗೆ ಪ್ರಭಾವಿಗಳ ಬೆಂಬಲ!

Next Post
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಜನ ಮರಳು.. ಜಾತ್ರೆ ಮರಳು | ಕಾಟಾಚಾರಕ್ಕೆ ದಂಡ: ಅಕ್ರಮ ಮರಳುಗಾರಿಕೆಗೆ ಪ್ರಭಾವಿಗಳ ಬೆಂಬಲ!

ವಿದ್ಯುತ್ ತಯಾರಿಕೆಗೆ ವಿದ್ಯುತ್ ಬಳಕೆ: ಸರ್ಕಾರದ ಮುಂದಿದೆ 8 ಸಾವಿರ ಕೋಟಿ ಖರ್ಚು ಮಾಡಿ ಕಾಡು ನಾಶ ಮಾಡುವ ಯೋಜನೆ!

ಭಟ್ಟರ ತೋಟದಲ್ಲಿ ಅಡಗಿದ್ದ ದೇಗುಲ ದರೋಡೆಕೋರ: ಅಲ್ಲಿ ಕಳ್ಳ... ಇಲ್ಲಿ ಕೂಲಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.