6
  • Latest

ದೇಗುಲ ದಾರಿ ಸಮಾಚಾರ: ಎರಡುವರೆ ದಶಕದ ವಿವಾದ ಇದೀಗ ಅಂತ್ಯ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇಗುಲ ದಾರಿ ಸಮಾಚಾರ: ಎರಡುವರೆ ದಶಕದ ವಿವಾದ ಇದೀಗ ಅಂತ್ಯ!

AchyutKumar by AchyutKumar
in ಸ್ಥಳೀಯ

28 ವರ್ಷಗಳಿಂದ ಬಾಕಿಯಿದ್ದ ಭೂ ವಿವಾದವನ್ನು ಶಿರಸಿಯ ಉಪವಿಭಾಗಾಧಿಕಾರಿ ಕಾವ್ಯಾರಾಣಿ ಬಗೆಹರಿಸಿದ್ದಾರೆ.

ಶಿರಸಿ ತಾಲೂಕಿನ ಯಕ್ಕಂಬಿ ಗ್ರಾಮದ ಏಕಾಂಬಿಕ ಮಹಾಸತಿ ದೇವಸ್ಥಾನದ ಜಾಗ ಹಾಗೂ ದೇವಸ್ಥಾನಕ್ಕೆ ಸಂಬ0ಧಿಸಿದ ದಾರಿ ವಿಷಯವಾಗಿ 28 ವರ್ಷಗಳಿಂದ ಸರ್ಕಾರಕ್ಕೆ ಅರ್ಜಿಗಳ ಮೇಲೆ ಅರ್ಜಿ ಸಲ್ಲಿಕೆಯಾಗುತ್ತಿದ್ದವು. ದಾರಿ ವಿಷಯವಾಗಿ ತಕರಾರು-ಗಲಾಟೆ ಸಾಮಾನ್ಯವಾಗಿದ್ದವು. ಶುಕ್ರವಾರ ಕಾವ್ಯರಾಣಿ ಸ್ಥಳ ಪರಿಶೀಲನೆ ನಡೆಸಿ ಆ ವಿವಾದವನ್ನು ಅಂತ್ಯಗೊಳಿಸಿದ್ದಾರೆ.

ಯಕ್ಕAಬಿ ಗ್ರಾಮದ ಸರ್ವೆ ನಂಬರ್ 7ರಲ್ಲಿನ ಕುಟುಂಬಕ್ಕೆ 1.20 ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಹಂಗಾಮಿ ಲಾಗುಣಿ ಮೂಲಕ ನೀಡಿತ್ತು. ಆದರೆ ಆ ಕುಟುಂಬದವರು `ಅಲ್ಲಿನ ದೇವಾಲಯ ಸಹ ತಮ್ಮದು’ ಎಂದು ವಾದಿಸಿದ್ದರು. ದೇವಾಲಯಕ್ಕೆ ದಾರಿ ಬಿಟ್ಟಿರಲಿಲ್ಲ. ಧಾರ್ಮಿಕ ಕಾರ್ಯಕ್ರಮಗಳಿಗೂ ಅವಕಾಶ ಕೊಡುತ್ತಿರಲಿಲ್ಲ. ಹೀಗಾಗಿ ಗ್ರಾಮಸ್ಥರು ಹಾಗೂ ದೇವಸ್ಥಾನ ಮಂಡಳಿಯವರು 1996ರಿಂದ ಹೋರಾಡುತ್ತಿದ್ದರು. ಈಚೆಗೆ ಊರಿನ ಜನ ಪ್ರತಿಭಟಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಈ ಹಿನ್ನಲೆ ಸಹಾಯಕ ಆಯುಕ್ತರಾದ ಕಾವ್ಯರಾಣಿ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ತಕ್ಷಣ ಸರ್ವೇ ಮಾಡುವಂತೆ ಆದೇಶ ನೀಡಿದ್ದರು. ಶಿರಸಿ ಗ್ರಾಮೀಣ ಸಿಪಿಐ ಸೀತಾರಾಮ್ ನೇತೃತ್ವದಲ್ಲಿ 20ಕ್ಕೂ ಅಧಿಕ ಪೊಲೀಸರ ಬಿಗಿ ಭದ್ರತೆಯಲ್ಲಿ ಸರ್ವೇ ಕಾರ್ಯ ನಡೆಯಿತು. ಖಾಸಗಿ ವ್ಯಕ್ತಿಯ ಗಡಿ ಗುರುತಿಸಿ ಅವರು ಅತಿಕ್ರಮಣ ನಡೆಸದಂತೆ ಜೆಸಿಬಿ ಮೂಲಕ ಅಗಳ ತೋಡಲಾಯಿತು. ಅರಣ್ಯ ಇಲಾಖೆಯ ಬನವಾಸಿ ಆರ್‌ಎಫ್‌ಓ ಭವ್ಯ ನಾಯ್ಕ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಸ್ಥಳದಲ್ಲಿ ಹಾಜರಿದ್ದು ಬೇಲಿ ನಿರ್ಮಾಣಕ್ಕೆ ಸಾಕ್ಷಿಯಾದರು.

ಈ ಹಿನ್ನಲೆ 28 ವರ್ಷಗಳ ಹಳೆಯ ಪ್ರಕರಣ ಇದೀಗ ಬಗೆಹರಿದಿದೆ. ಜನವರಿ 28 ಹಾಗೂ 29ರಂದು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

ShareSendTweetShare
Previous Post

ಶಾಲೆಗೆ ಹೋದ ಬಾಲಕಿ ಕಾಣೆ: ಹರಸಾಹಸದಿಂದ ಹುಡುಕಿದ ಪೊಲೀಸ್ ಪಡೆ!

Next Post

ಉಳುವಿ ಜಾತ್ರೆಗೆ ಇನ್ನೂ ಕೆಲವೇ ದಿನ!

Next Post

ಉಳುವಿ ಜಾತ್ರೆಗೆ ಇನ್ನೂ ಕೆಲವೇ ದಿನ!

ಜಯ ರಾಜನಿಗೆ ಒಲಿದ ರಾಷ್ಟ್ರಪತಿ ಪದಕ

ಈತನೇ ಆ ಗೋಮುಖ ವ್ಯಾಘ್ರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.