6
  • Latest

ಉಳುವಿ ಜಾತ್ರೆಗೆ ಇನ್ನೂ ಕೆಲವೇ ದಿನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉಳುವಿ ಜಾತ್ರೆಗೆ ಇನ್ನೂ ಕೆಲವೇ ದಿನ!

AchyutKumar by AchyutKumar
in ರಾಜ್ಯ

ರಾಜ್ಯದ ಪ್ರಸಿದ್ಧ ಜಾತ್ರೆಗಳ ಪಟ್ಟಿಯಲ್ಲಿರುವ ಶ್ರೀಕ್ಷೇತ್ರ ಉಳವಿ ಚೆನ್ನಬಸವೇಶ್ವರ ಜಾತ್ರೆಯ ದಿನಾಂಕ ನಿಗದಿಯಾಗಿದೆ. ಉಳವಿ ಜಾತ್ರೆಯು ಫೆಬ್ರುವರಿ 4ರಂದು ಶುರುವಾಗಲಿದ್ದು, ಫೆ 13ರ ಸಂಜೆ ರಥೋತ್ಸವ ನಡೆಯಲಿದೆ.

ADVERTISEMENT

ಈ ಬಾರಿ ಎತ್ತಿನಗಾಡಿಗೆ ಮಾತ್ರ ಅವಕಾಶ!
ಚೆನ್ನ ಬಸವಣ್ಣನ ಸಭಾ ಭವನದಲ್ಲಿ ಜೊಯಿಡಾ ತಹಶೀಲ್ದಾರ್ ಮಂಜುನಾಥ ಮುನ್ನೊಳ್ಳಿ ಅಧ್ಯಕ್ಷತೆಯಲ್ಲಿ ನಡೆದ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಸಾಕಷ್ಟು ವಿಷಯಗಳ ಬಗ್ಗೆ ಚರ್ಚೆ ನಡೆಯಿತು. `ಈ ಬಾರಿ ಎತ್ತಿನಗಾಡಿಗಳಿಗೆ ಅಷ್ಟೇ ಅವಕಾಶ ನೀಡಲಾಗುತ್ತಿದ್ದು, ಬೇರೆ ಪ್ರಾಣಿಗಳನ್ನು ಬಳಸಿಕೊಂಡು ಚಕ್ಕಡಿ ಗಾಡಿ ಮಾಡುವಂತಿಲ್ಲ’ ಎಂದು ಮಂಜುನಾಥ ಮುನ್ನೊಳ್ಳಿ ಸೂಚಿಸಿದರು. `ಬೆಲೆ ಬಾಳುವ ಬಂಗಾರ ಸೇರಿ ದುಬಾರಿ ಮೌಲ್ಯದ ಯಾವುದೇ ವಸ್ತುಗಳನ್ನು ಭಕ್ತರು ಜಾತ್ರೆಗೆ ತರಬಾರದು’ ಎಂದು ಎಚ್ಚರಿಸಿದರು. `ಜಾತ್ರೆಗೆ ಬರುವ ಜನ-ಜಾನುವಾರುಗಳಿಗೆ ತೊಂದರೆಯಾಗದAತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

ರಸ್ತೆ ಸರಿಪಡಿಸಿ.. ಪುಣ್ಯ ಕಟ್ಟಿಕೊಳ್ಳಿ!
ಜಾತ್ರೆಗೆ ಲಕ್ಷಾಂತರ ಭಕ್ತರು ಬರುತ್ತಿದ್ದು, ಪೊಟೋಳಿ- ಗುಂದ- ಉಳವಿ ರಸ್ತೆ ಕೂಡಲೇ ಸರಿಪಡಿಸಿ ಎಂದು ಭಕ್ತರು ಸಲಹೆ ನೀಡಿದರು. ಕುಂಬಾರ ವಾಡಾ- ಉಳವಿ – ಶಿವಪುರ ರಸ್ತೆ ಪಡಿಸುವಂತೆಯೂ ಆಗ್ರಹಿಸಿದರು. ಕಿಂದ್ರಿ ತಿರುವು ಹಾಗೂ ವಡಕಲ್ ತಿರುವು ಸೇರಿದಂತೆ ಇನ್ನಿತರ ಹಲವು ತಿರುವುಗಳನ್ನು ಅಗಲೀಕರಣ ಮಾಡಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಕ್ರಮ ಜರುಗಿಸಲು ತಹಶೀಲ್ದಾರ್ ಲೋಕೋಪಯೋಗಿ ಅಧಿಕಾರಿಗಳಿಗೆ ಸೂಚಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ದೇಗುಲ ದಾರಿ ಸಮಾಚಾರ: ಎರಡುವರೆ ದಶಕದ ವಿವಾದ ಇದೀಗ ಅಂತ್ಯ!

Next Post

ಅಂದದ ಮನೆಗೆ ಚಂದದ ಅಲಂಕಾರ: ಅಚ್ಚುಕಟ್ಟಾದ ವಿನ್ಯಾಸ.. ಅತ್ಯಂತ ಆಪ್ತ ಆ ನಿವಾಸ!

Next Post
ಅಂದದ ಮನೆಗೆ ಚಂದದ ಅಲಂಕಾರ: ಅಚ್ಚುಕಟ್ಟಾದ ವಿನ್ಯಾಸ.. ಅತ್ಯಂತ ಆಪ್ತ ಆ ನಿವಾಸ!

ಅಂದದ ಮನೆಗೆ ಚಂದದ ಅಲಂಕಾರ: ಅಚ್ಚುಕಟ್ಟಾದ ವಿನ್ಯಾಸ.. ಅತ್ಯಂತ ಆಪ್ತ ಆ ನಿವಾಸ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ