6
  • Latest

ಜಯ ರಾಜನಿಗೆ ಒಲಿದ ರಾಷ್ಟ್ರಪತಿ ಪದಕ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಜಯ ರಾಜನಿಗೆ ಒಲಿದ ರಾಷ್ಟ್ರಪತಿ ಪದಕ

AchyutKumar by AchyutKumar
in ದೇಶ - ವಿದೇಶ

ಮುಖ್ಯಮಂತ್ರಿ, ರಾಷ್ಟ್ರಪತಿ ಸೇರಿ ಹಲವು ಗಣ್ಯರಿಗೆ ಭದ್ರತೆ ಒದಗಿಸುತ್ತಿದ್ದ ಸಿಪಿಐ ಜಯರಾಜ ಅವರು ಇದೀಗ ರಾಷ್ಟ್ರಪತಿ ಪದಕ ಪಡೆಯಲು ಸಜ್ಜಾಗಿದ್ದಾರೆ.  ಉತ್ತರ ಕನ್ನಡ ಜಿಲ್ಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿಭಾಯಿಸಿದ್ದ ಜಯರಾಜ್ ಅವರ ಸೇವೆ ಗುರುತಿಸಿ ಇದೀಗ ಅವರನ್ನು ರಾಷ್ಟ್ರಪತಿ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ADVERTISEMENT

ದಾವಣಗೆರೆ ಮೂಲದ ಜಯರಾಜ್ ಅವರು ಪ್ರಸ್ತುತ ಬೆಂಗಳೂರಿನ ಗೋವಿಂದಪುರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದಾರೆ. ದಶಕದ ಹಿಂದೆ ಯಲ್ಲಾಪುರ ಹಾಗೂ ಅಂಕೋಲಾ ಪಿಎಸ್‌ಐ ಆಗಿ ಜಯರಾಜ ಅವರು ಜನಮನ್ನಣೆ ಪಡೆದಿದ್ದರು. ಪಿಎಸ್‌ಐ ಜಯರಾಜ ಆಗಿದ್ದ ಅವರು ಅವರು 2009ರಲ್ಲಿ ಪದೋನ್ನತಿ ಪಡೆದು ಸಿಪಿಐ ಆದರು. ಪಿಎಸ್‌ಐ ಆಗಿದ್ದ ಅವಧಿಯಲ್ಲಿ ತಮ್ಮ ಕ್ಷೇತ್ರದ ಎಲ್ಲಡೆ ಬುಲೆಟ್ ಬೈಕಿನಲ್ಲಿ ಸಂಚರಿಸಿ ಪಡ್ಡೆ ಹುಡುಗರನ್ನು ನಡುಗಿಸುತ್ತಿದ್ದರು. ಜಯರಾಜ್ ಅವರ ಬೈಕಿನ ಸದ್ದು ಕೇಳಿದರೆ ಪುಂಡ-ಪೋಕರಿಗಳು ಅಡಗುತ್ತಿದ್ದರು.

ಅಪರಾಧ ತಡೆ ವಿಷಯವಾಗಿ ಅವರು ಅಪಾರ ಕಾಳಜಿಹೊಂದಿದ್ದರು. ಉತ್ತರ ಕನ್ನಡ ಜಿಲ್ಲೆಯಿಂದ ಶಿವಮೊಗ್ಗಕ್ಕೆ ವರ್ಗವಾದ ಅವರು ಅಲ್ಲಿನ ರೌಡಿಸಂ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಿದರು. ಈ ಹಿನ್ನಲೆ ರಾಜ್ಯ ಸರ್ಕಾರ 2005ರಲ್ಲಿ ಅವರಿಗೆ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಿತ್ತು. ಜಯರಾಜ ಅವರು ತಮ್ಮ ದಟ್ಟ ನಿಲುವುಗಳ ಜೊತೆ ಮಾನವೀಯ ನೆಲೆಯನ್ನು ಹೊಂದಿದ್ದರು. ಹೀಗಾಗಿ ಜನಸಾಮಾನ್ಯರ ಆಶಯಗಳಿಗೆ ಅವರು ತ್ವರಿತವಾಗಿ ಸ್ಪಂದಿಸುತ್ತಿದ್ದರು.

Advertisement. Scroll to continue reading.
Advertisement. Scroll to continue reading.
Previous Post

ಅಂದದ ಮನೆಗೆ ಚಂದದ ಅಲಂಕಾರ: ಅಚ್ಚುಕಟ್ಟಾದ ವಿನ್ಯಾಸ.. ಅತ್ಯಂತ ಆಪ್ತ ಆ ನಿವಾಸ!

Next Post

ಈತನೇ ಆ ಗೋಮುಖ ವ್ಯಾಘ್ರ!

Next Post

ಈತನೇ ಆ ಗೋಮುಖ ವ್ಯಾಘ್ರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ