6
  • Latest

ರಜೆ ದಿನವೂ ಕೆಲಸಕ್ಕೆ ಬಂದ ನೌಕರನಿಗೆ ಐಸ್ ಕ್ರೀಂ ಭಾಗ್ಯ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಜೆ ದಿನವೂ ಕೆಲಸಕ್ಕೆ ಬಂದ ನೌಕರನಿಗೆ ಐಸ್ ಕ್ರೀಂ ಭಾಗ್ಯ!

AchyutKumar by AchyutKumar
in ಸ್ಥಳೀಯ

ಸರ್ಕಾರಿ ರಜಾ ದಿನವೂ ಕೆಲಸಕ್ಕೆ ಹಾಜರಾಗಿ ಗಣರಾಜ್ಯೋತ್ಸವ ಸಿದ್ಧತೆ ನಡೆಸುತ್ತಿದ್ದ ಹೊರಗುತ್ತಿಗೆ ನೌಕರರಿಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ಐಸ್ ಕ್ರೀಂ ವಿತರಿಸಿ ಅವರ ದಾಹ ನೀಗಿಸಿದ್ದಾರೆ. `ಸರ್ಕಾರಿ ರಜಾ ದಿನಗಳಲ್ಲಿಯೂ ದುಡಿಯುವ ಶ್ರಮಿಕ ವರ್ಗದವರ ನೌಕರಿ ಖಾಯಂ ಮಾಡಬೇಕು’ ಎಂದು ಈ ವೇಳೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಆಗ್ರಹಿಸಿದರು.

ADVERTISEMENT

4ನೇ ಶನಿವಾರದ ಹಿನ್ನಲೆ ಸರ್ಕಾರಿ ಕಚೇರಿಗಳಿಗೆ ರಜೆಯಿದ್ದರೂ ಕುಮಟಾದ ತಹಶೀಲ್ದಾರ್ ಕಚೇರಿಗೆ ಹೊರಗುತ್ತಿಗೆ ನೌಕರ ರಿಯಾಜ್ ಆಗಮಿಸಿದ್ದರು. ಅಧಿಕಾರಿಯೊಬ್ಬರು ಅವರಿಂದ ಕೆಲಸ ಪಡೆಯುತ್ತಿದ್ದರು.

ಬಿಸಿಲಿನಲ್ಲಿ ಧ್ವಜದ ಕಟ್ಟೆ ಸ್ವಚ್ಛಗೊಳಿಸುವಿಕೆ ಸೇರಿ ವಿವಿಧ ಕೆಲಸ ಮಾಡಿದ್ದರಿಂದ ರಿಯಾಜ್ ಸುಸ್ತಾಗಿದ್ದರು. ಇದನ್ನು ಗಮನಿಸಿದ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಅವರಿಗೆ ಐಸ್ ಕ್ರೀಂ ನೀಡಿ ಉಪಚರಿಸಿದರು.

Advertisement. Scroll to continue reading.

 

Advertisement. Scroll to continue reading.
Previous Post

ಈತನೇ ಆ ಗೋಮುಖ ವ್ಯಾಘ್ರ!

Next Post

ಅರಣ್ಯ ಹಕ್ಕು | ಮಲ್ಲಾಪುರದಲ್ಲಿ ನಡೆದ ಅತಿಕ್ರಮಣದಾರರ ಸಭೆ

Next Post

ಅರಣ್ಯ ಹಕ್ಕು | ಮಲ್ಲಾಪುರದಲ್ಲಿ ನಡೆದ ಅತಿಕ್ರಮಣದಾರರ ಸಭೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ