6
  • Latest

ಅರಣ್ಯ ಹಕ್ಕು | ಮಲ್ಲಾಪುರದಲ್ಲಿ ನಡೆದ ಅತಿಕ್ರಮಣದಾರರ ಸಭೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯ ಹಕ್ಕು | ಮಲ್ಲಾಪುರದಲ್ಲಿ ನಡೆದ ಅತಿಕ್ರಮಣದಾರರ ಸಭೆ

AchyutKumar by AchyutKumar
in ಸ್ಥಳೀಯ

`ಅರಣ್ಯ ಹಕ್ಕು ಕಾನೂನು ಅರಣ್ಯ ಅತಿಕ್ರಮಣದಾರರ ಪರವಾಗಿದ್ದರೂ ಇಚ್ಚಾಶಕ್ತಿ ಕೊರತೆಯಿಂದ ಅತಿಕ್ರಮಣದಾರರಿಗೆ ಸಮಸ್ಯೆಯಾಗುತ್ತಿದೆ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

ADVERTISEMENT

ಕಾರವಾರದ ಮಲ್ಲಾಪುರದಲ್ಲಿ ಅತಿಕ್ರಮಣದಾರರ ಸಭೆಯಲ್ಲಿ ಮಾತನಾಡಿದ ಅವರು `ಹಕ್ಕಿಗಾಗಿ ಹೋರಾಟ ಮಾಡುವದು ಸಂವಿಧಾನಬದ್ಧ ಹಕ್ಕು. ಈ ವೇಳೆ ಸರ್ಕಾರ ಮತ್ತು ಆಡಳಿತ ವ್ಯವಸ್ಥೆ ಪೂರ್ಣಪ್ರಮಾಣದ ಇಚ್ಚಾಶಕ್ತಿ ಪ್ರದರ್ಶಿಸುವುದು ಅಗತ್ಯ’ ಎಂದರು.

`ಅರಣ್ಯ ಭೂಮಿ ಹಕ್ಕಿಗೆ ನಿರಂತರ 33 ವರ್ಷದ ಹೋರಾಟ ಇತಿಹಾಸವಿದೆ. ಅನಸ್ಥರಸ್ಥ ಗುಡ್ಡಗಾಡು ಅರಣ್ಯ ಮತ್ತು ಗ್ರಾಮೀಣ ಭಾಗದ ಅರಣ್ಯವಾಸಿಗಳಲ್ಲಿ ಸಾಮಾಜಿಕ ಮತ್ತು ಕಾನೂನಾತ್ಮಕ ಜ್ಞಾನ ಅರಣ್ಯವಾಸಿಗಳಿಗೆ ನೀಡುವದರಿಂದ ಹೋರಾಟ ಶಕ್ತಿಯುತವಾಗಿ ಬೆಳೆದಿದೆ’ ಎಂದವರು ಹೇಳಿದರು.

Advertisement. Scroll to continue reading.

ಈ ಸಭೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಉದಯ ಬಾಂದೆಕರ್, ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷೆ ತನುಜಾ, ಪ್ರಮುಖರಾದ ಪೆಂಚಲಯ್ಯ ಕೊಸಿನಾಪೊಗು, ಅಮೋಜ್ ಏದಾ, ರಾಜೇಶ ಗೌಡ, ನೀಲಮ್ಮ, ಶ್ರೀನಿವಾಸ ಕೊಸಿನಾಪೊಗು, ಮಾಬ್ಲೆಶ್ವರ ಕುಣಬಿ, ಶಿವಾನಂದ ಕುಣಬಿ, ವಿಘ್ನೇಶ್ವರ ಬೆಳ್ಳಾ ಕುಣಬಿ ಇದ್ದರು.

Advertisement. Scroll to continue reading.
Previous Post

ರಜೆ ದಿನವೂ ಕೆಲಸಕ್ಕೆ ಬಂದ ನೌಕರನಿಗೆ ಐಸ್ ಕ್ರೀಂ ಭಾಗ್ಯ!

Next Post

ಗ್ರಾಮ ಆಡಳಿತಾಧಿಕಾರಿಗಳಿಗೆ ಕಿವಿಮಾತು: ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಲು ಡೀಸಿ ಕರೆ

Next Post
DC interested in empowering Anganwadis: Nutritional treatment for malnourished children!

ಗ್ರಾಮ ಆಡಳಿತಾಧಿಕಾರಿಗಳಿಗೆ ಕಿವಿಮಾತು: ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಲು ಡೀಸಿ ಕರೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ