6
  • Latest
DC interested in empowering Anganwadis: Nutritional treatment for malnourished children!

ಗ್ರಾಮ ಆಡಳಿತಾಧಿಕಾರಿಗಳಿಗೆ ಕಿವಿಮಾತು: ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಲು ಡೀಸಿ ಕರೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗ್ರಾಮ ಆಡಳಿತಾಧಿಕಾರಿಗಳಿಗೆ ಕಿವಿಮಾತು: ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಲು ಡೀಸಿ ಕರೆ

AchyutKumar by AchyutKumar
January 25, 2025
in ಸ್ಥಳೀಯ
DC interested in empowering Anganwadis: Nutritional treatment for malnourished children!
advt advt advt
ADVERTISEMENT

`ಸರ್ಕಾರ ಹಾಗೂ ಸಾರ್ವಜನಿಕರ ನಡುವೆ ಸಂಪರ್ಕ ಸೇತುವೆಯಂತೆ ಕಾರ್ಯನಿರ್ವಹಿಸುವ ಗ್ರಾಮ ಆಡಳಿತಾಧಿಕಾರಿಗಳು ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೇಳಿದ್ದಾರೆ. `ಪರಸ್ಪರ ಸಹಕಾರ ಮನೋಭಾವನೆಯಿಂದ ಮಾತ್ರ ಉತ್ತಮ ಆಡಳಿತ ಸಾಧ್ಯ’ ಎಂದವರು ಪ್ರತಿಪಾದಿಸಿದ್ದಾರೆ.

ಕರ್ನಾಟಕ ರಾಜ್ಯ ಗ್ರಾಮಡಳಿತ ಅಧಿಕಾರಿಗಳ ಕೇಂದ್ರ ಸಂಘದ ಜಿಲ್ಲಾ ಘಟಕ ಉತ್ತರ ಕನ್ನಡ ಹಾಗೂ ತಾಲೂಕು ಘಟಕಗಳ ಸಹಯೋಗದೊಂದಿಗೆ ನಡೆದ 2025ನೇ ಸಾಲಿನ ದಿನಚರಿ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿದ ಅವರು `ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಒಂದೇ ಕುಟುಂಬದವರAತೆ ಇದ್ದಾರೆ. ಗ್ರಾಮ ಆಡಳಿತ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲರೂ ತಮ್ಮ ಕೆಲಸವನ್ನು ಪ್ರಮಾಣಿಕವಾಗಿ ನಿರ್ವಹಿಸಿದರೆ ಸಾರ್ವಜನಿಕರಿಂದಲೂ ಗೌರವ ಸಿಗುತ್ತದೆ. ಯಾವುದೇ ಫಲಾಪೇಕ್ಷೆಯಿಲ್ಲದೇ ಎಲ್ಲರೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವನೆಯನ್ನು ನೌಕರರು ಬೆಳಸಿಕೊಳ್ಳಬೇಕು’ ಎಂದು ಕರೆ ನೀಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಸರ್ಕಾರ ನಮಗೆ ಸಾರ್ವಜನಿಕರು ಕೆಲಸ ಮಾಡಲು ಅವಕಾಶ ನೀಡಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯ ನಿರ್ವಹಿಸಲು ಏನೇ ಸಮಸ್ಯೆಗಳಿದ್ದರೂ ಮೇಲಧಿಕಾರಿಗಳ ಗಮನಕ್ಕೆ ತರಬೇಕು’ ಎಂದರು. ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಮಾತನಾಡಿ `ಗ್ರಾಮ ಆಡಳಿತಾಧಿಕಾರಿಗಳು ಶ್ರದ್ದೆ, ನಿಷ್ಠೆ ಪ್ರಾಮಾಣಿಕತೆಯೊಂದಿಗೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುವ ಪ್ರವೃತ್ತಿಯನ್ನ ಬೆಳಸಿಕೊಂಡು ಸಮಸ್ಯಗಳಿಗೆ ಸೂಕ್ತವಾದ ಪರಿಹಾರವನ್ನು ಕೊಡುವಂತಾಗಬೇಕು’ ಎಂದರು.

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜು ಕುಮಾರ ನಾಯ್ಕ, ತಹಶೀಲ್ದಾರ ನಿಶ್ಚಲ್ ನೊರೊನ್ಹಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಂಜುನಾಥ್ ರೇವಣ್ಕರ್, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಚಾಂದ ಬಾಷಾ ಮುಲ್ಲಾ, ಗ್ರಾಮಡಳಿತ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ShareSendTweetShare
ADVERTISEMENT
Previous Post

ಅರಣ್ಯ ಹಕ್ಕು | ಮಲ್ಲಾಪುರದಲ್ಲಿ ನಡೆದ ಅತಿಕ್ರಮಣದಾರರ ಸಭೆ

Next Post

ಮಹಿಳೆ ಜೊತೆ ಅನುಚಿತ ವರ್ತನೆ: ಆಸ್ಪತ್ರೆ ಆವರಣದಲ್ಲಿಯೇ ಹೊಡೆದಾಟ!

Next Post

ಮಹಿಳೆ ಜೊತೆ ಅನುಚಿತ ವರ್ತನೆ: ಆಸ್ಪತ್ರೆ ಆವರಣದಲ್ಲಿಯೇ ಹೊಡೆದಾಟ!

ಅಪರೂಪದ ಆಲೆಮನೆ | ಮಿರ್ಜಿ ಮಂಡಕ್ಕಿ ಜೊತೆ ಕಬ್ಬಿನ ಹಾಲಿನ ಸವಿ!

ವೃದ್ಧನ ಪಾಲಿಗೆ ಯಮನ ರೀತಿ ಬಂದ ಪೆಪರ್ ತುಂಬಿದ ಲಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.