6
  • Latest

ಅಪರೂಪದ ಆಲೆಮನೆ | ಮಿರ್ಜಿ ಮಂಡಕ್ಕಿ ಜೊತೆ ಕಬ್ಬಿನ ಹಾಲಿನ ಸವಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪರೂಪದ ಆಲೆಮನೆ | ಮಿರ್ಜಿ ಮಂಡಕ್ಕಿ ಜೊತೆ ಕಬ್ಬಿನ ಹಾಲಿನ ಸವಿ!

AchyutKumar by AchyutKumar
in ಸ್ಥಳೀಯ

ಅಂಕೋಲಾ-ಯಲ್ಲಾಪುರ ಗಡಿ ಗ್ರಾಮವಾದ ಹಳವಳ್ಳಿಯಲ್ಲಿ ಊರಿನವರೆಲ್ಲ ಒಟ್ಟಾಗಿ ಜನವರಿ 26ರಂದು `ಆಲೆಮನೆ ಉತ್ಸವ’ ಆಯೋಜಿಸುತ್ತಿದ್ದಾರೆ. ಸಂಜೆ 6 ಗಂಟೆಯಿoದ ರಾತ್ರಿ 10ಗಂಟೆಯವರೆಗೆ ಈ ಉತ್ಸವ ನಡೆಯಲಿದೆ.

ADVERTISEMENT

ಕಳೆದ ವರ್ಷವೂ ಇಲ್ಲಿ ಆಲೆಮನೆ ಉತ್ಸವವನ್ನು ಆಯೋಜಿಸಲಾಗಿತ್ತು. ಅದು ಯಶಸ್ವಿಯಾದ ಹಿನ್ನಲೆ ಇದೀಗ 2ನೇ ಬಾರಿ ಹಬ್ಬ ಆಚರಿಸಲಾಗುತ್ತಿದೆ. ಸುತ್ತಲಿನ ಹಲವು ಪ್ರದೇಶದವರನ್ನು ಸೇರಿ ಜನವರಿ 26ರ ಸಂಜೆ ಈ ಕಾರ್ಯಕ್ರಮಕ್ಕೆ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆಯಿದೆ.

ಹಳ್ಳವಳಿಯ ಸಿದ್ದಿ ವಿನಾಯಕ ಹವ್ಯಕ ಟ್ರಸ್ಟ್, ಕಿರಣ ಯುವಕ ಮಂಡಳ ಹಾಗೂ ಆಶಾ ಯುವತಿ ಮಂಡಳದವರು ಒಟ್ಟಾಗಿ ಈ ಆಲೆಮನೆ ಹಬ್ಬವನ್ನು ಸಂಯೋಜಿಸಿದ್ದಾರೆ. ಊರಿನ ಯುವಕ-ಯುವತಿಯರೆಲ್ಲರೂ ಸೇರಿ ಸಾಧನಾ ರೈತ ಸಭಾ ಭವನದಲ್ಲಿ ಕಬ್ಬಿನ ಸ್ವಾದ ಉಣಬಡಿಸುತ್ತಿದ್ದಾರೆ. ಕಬ್ಬಿನ ಹಾಲಿನ ಜೊತೆ ಮಿರ್ಚಿ-ಮಂಡಕ್ಕಿಯAಥ ತಿನಿಸುಗಳನ್ನು ಬಡಿಸಲಾಗುತ್ತದೆ. ಕಬ್ಬಿನ ಹಾಲು ಮಾರಾಟಕ್ಕೆ ಸಹ ಸಿಗುತ್ತದೆ.

Advertisement. Scroll to continue reading.

ವಾಹನ ಹೊಂದಿದವರು ಹುಬ್ಬಳ್ಳಿ ಅಂಕೋಲಾ ಹೆದ್ದಾರಿಯ ರಾಮನಗುಳಿ ಹೈವೆಯಿಂದ 10 ನಿಮಿಷದ ದಾರಿಯಲ್ಲಿ ಕ್ರಮಿಸಿ ಸಾಧನಾ ಸಭಾ ಭವನ ತಲುಪಬಹುದಾಗಿದ್ದು, ರಸ್ತೆ ಸಂಪರ್ಕ ಮೊದಲಿಗಿಂತಲೂ ಸಾಕಷ್ಟು ಸುಧಾರಿಸಿದೆ. `ರೈತರಿಗೆ ಪ್ರೋತ್ಸಾಹ, ಊರಿನಲ್ಲಿ ಸೌಹಾರ್ದತೆ ಕಾಪಾಡಿಕೊಳ್ಳುವಿಕೆ ಜೊತೆ ಬಂಧು-ಬಳಗದವರ ಜೊತೆ ಹಬ್ಬದ ವಾತಾವರಣ ಅನುಭವಿಸಲು ಆಲೆಮನೆ ಹಬ್ಬ ಸಂಘಟಿಸಲಾಗಿದೆ’ ಎಂದು ಸಂಘಟಕ ನಾರಾಯಣ ಹೆಬ್ಬಾರ್ ಹೇಳಿದರು.

Advertisement. Scroll to continue reading.
Previous Post

ಮಹಿಳೆ ಜೊತೆ ಅನುಚಿತ ವರ್ತನೆ: ಆಸ್ಪತ್ರೆ ಆವರಣದಲ್ಲಿಯೇ ಹೊಡೆದಾಟ!

Next Post

ವೃದ್ಧನ ಪಾಲಿಗೆ ಯಮನ ರೀತಿ ಬಂದ ಪೆಪರ್ ತುಂಬಿದ ಲಾರಿ!

Next Post

ವೃದ್ಧನ ಪಾಲಿಗೆ ಯಮನ ರೀತಿ ಬಂದ ಪೆಪರ್ ತುಂಬಿದ ಲಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ