6
  • Latest

ಮಟ್ಕಾ ಆಟ | ಚಾಲಕ ಹಾಗೂ ಪಾನ್ ಅಂಗಡಿ ಮಾಲಕನ ವಿರುದ್ಧ ಕ್ರಮ!

ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ನಿಷೇಧ!

ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ನಿಷೇಧ!

ಹಾವೇರಿಗೆ ADGP ಹಿತೇಂದ್ರ ಭೇಟಿ

ಹಾವೇರಿಗೆ ADGP ಹಿತೇಂದ್ರ ಭೇಟಿ

ಡಿಕೆಶಿ ಮತ್ತೆ ಮುಂದಿನ ಬಾರಿಯೂ ಸಿಎಂ ಆಗಲಿದ್ದಾರೆ: ನೆಹರು ಓಲೆಕಾರ್

ಡಿಕೆಶಿ ಮತ್ತೆ ಮುಂದಿನ ಬಾರಿಯೂ ಸಿಎಂ ಆಗಲಿದ್ದಾರೆ: ನೆಹರು ಓಲೆಕಾರ್

ADVERTISEMENT
  • Home
Friday, September 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಮಟ್ಕಾ ಆಟ | ಚಾಲಕ ಹಾಗೂ ಪಾನ್ ಅಂಗಡಿ ಮಾಲಕನ ವಿರುದ್ಧ ಕ್ರಮ!

AchyutKumar by AchyutKumar
January 25, 2025
in ಸ್ಥಳೀಯ
advt advt advt
ADVERTISEMENT

ಮಟ್ಕಾ ಆಟದಲ್ಲಿ ತೊಡಗಿದ್ದ ಪಾನ್ ಅಂಗಡಿ ಮಾಲಕರಿಬ್ಬರ ವಿರುದ್ಧ ಮುಂಡಗೋಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಿದ್ದಾಪುರ ಪೊಲೀಸರು ಚಾಲಕನೊಬ್ಬ ಮಟ್ಕಾ ಆಡಿಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ.

ADVERTISEMENT

ಮುಂಡಗೋಡಿನ ಬಂಕಾಪುರ ರಸ್ತೆಯ ಅಣ್ತಮ್ಮ ಹೊಟೇಲ್ ಬಳಿ ಪಾನ್ ಅಂಗಡಿ ನಡೆಸುವ ಮಾರಿಕಾಂಬಾ ನಗರದ ಶಂಕರ ಸಾಳುಂಕೆ ಹಾಗೂ ಸುಭಾಷ ನಗರದ ಆನಂದ ಲಮಾಣಿ ಮಟ್ಕಾ ಆಟ ನಡೆಸುತ್ತಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಜನವರಿ 24ರಂದು ಅವರು ಕಾನೂನುಬಾಹಿರ ಆಟದಲ್ಲಿದ್ದಾಗ ಮುಂಡಗೋಡ ಸಿಪಿಐ ರಂಗನಾಥ ನೀಲಮ್ಮನವರ ದಾಳಿ ಮಾಡಿದರು. ಆ ವೇಳೆ ಅವರಿಬ್ಬರ ಬಳಿ ಜನರಿಂದ ಸಂಗ್ರಹಿಸಿದ್ದ 2220ರೂ ಹಣ ಸಿಕ್ಕಿದೆ. ಆಮೀಷ ಒಡ್ಡಿ ಹಣ ಪಡೆದ ಕಾರಣ ಪೊಲೀಸರು ಕ್ರಮ ಜರುಗಿಸಿದ್ದಾರೆ.

Advertisement. Scroll to continue reading.

ಸಿದ್ದಾಪುರ ಪೊಲೀಸರು ಮಟ್ಕಾ ಆಟದಲ್ಲಿ ನಿರತರಾಗಿದ್ದ ಮಂಜುನಾಥ ಗೊಂಡ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಂಡ್ಲಿಕೊಪ್ಪ ನೀಡಗೋಡದ ಮಂಜುನಾಥ ಗೊಂಡ ಚಾಲಕರಾಗಿದ್ದು, ಮಾಸ್ತೋಕಾಂಬಾ ದೇವಾಲಯ ಬಳಿ ಮಟ್ಕಾ ಆಡಿಸುತ್ತಿದ್ದರು. ಜನವರಿ 24ರಂದು ಅವರ ಮೇಲೆ ದಾಳಿ ನಡೆಸಿದ ಪೊಲೀಸರಿಗೆ 650 ರೂ ಹಣದ ಜೊತೆ ಮಟ್ಕಾ ಪರಿಕರಗಳು ಸಿಕ್ಕಿವೆ. ಪಿಎಸ್‌ಐ ಅನೀಲ ಬಿ ಎಂ ಈ ದಾಳಿ ನಡೆಸಿದ್ದಾರೆ.

ShareSendTweetShare
ADVERTISEMENT
Previous Post

ಜಡೆ ಜಗಳ | ಬೈಗುಳ ತಪ್ಪಿಸಲು ಬಂದ ಅತ್ತೆಗೆ ಬಡಿಗೆ ಏಟು!

Next Post

ಹಸು ತುಂಡು ಮಾಡಿದವನಿಗೆ ಗುಂಡು!

Next Post

ಹಸು ತುಂಡು ಮಾಡಿದವನಿಗೆ ಗುಂಡು!

ಯಕ್ಷಗಾನದ ಹಿಂದೆ ಗುಡುಗುಡಿ ಮಂಡಲ: ಪೊಲೀಸರನ್ನು ಕಂಡು ದಿಕ್ಕಾಪಾಲಾಗಿ ಓಡಿದ ಜನ!

Similar rage for 19th year: Cow eater who shot four policemen!

19ನೇ ವರ್ಷಕ್ಕೆ ಅದೇಂಥಹ ಆವೇಶ: ನಾಲ್ವರು ಪೊಲೀಸರಿಗೆ ಹೊಡೆದುರುಳಿಸಿದ ಗೋ ಭಕ್ಷಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.