6
  • Latest
Similar rage for 19th year: Cow eater who shot four policemen!

19ನೇ ವರ್ಷಕ್ಕೆ ಅದೇಂಥಹ ಆವೇಶ: ನಾಲ್ವರು ಪೊಲೀಸರಿಗೆ ಹೊಡೆದುರುಳಿಸಿದ ಗೋ ಭಕ್ಷಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

19ನೇ ವರ್ಷಕ್ಕೆ ಅದೇಂಥಹ ಆವೇಶ: ನಾಲ್ವರು ಪೊಲೀಸರಿಗೆ ಹೊಡೆದುರುಳಿಸಿದ ಗೋ ಭಕ್ಷಕ!

AchyutKumar by AchyutKumar
January 26, 2025
in ವಿಡಿಯೋ
Similar rage for 19th year: Cow eater who shot four policemen!
advt advt advt
ADVERTISEMENT

ಗೋ ಪ್ರೇಮಿ ಪೊಲೀಸರು ಹಾಗೂ ಗೊ ಭಕ್ಷಕ ಫೈಜಾನ್ ನಡುವೆ ನಡೆದ ಕಾಳಗದಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಫೈಜಾನ್ ಕಾಲಿಗೆ ಪೆಟ್ಟಾಗಿದ್ದು, ಆತನಿಗೆ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಹೊನ್ನಾವರ ತಾಲೂಕಿನ ಸಾಲ್ಕೊಡು ಕೊಂಡಾಕುಳಿ ಬಳಿ ಹಸು ಕೊಂದು ಅದರ ಹೊಟ್ಟೆಯಲ್ಲಿದ್ದ ಕರುವನ್ನು ಬಿಸಾಡಿದ ಪ್ರಕರಣ ವಿಷಯವಾಗಿ ಪೊಲೀಸರು ಮೊದಲು ತೌಫಿಕ್ ಎಂಬಾತನನ್ನು ಬಂಧಿಸಿದ್ದರು. ಆತ ನೀಡಿದ ಮಾಹಿತಿ ಪ್ರಕಾರ ಗೋ ವಧೆ ನಡೆಸಿದ್ದ ಹೊನ್ನಾವರ ಕಾಸರಕೋಡಿನ ಫೈಜಾನನನ್ನು ವಶಕ್ಕೆ ಪಡೆದಿದ್ದರು. 19 ವರ್ಷದ ಫೈಜಾನ್ ಪೊಲೀಸರ ಮೇಲೆ ಸಿಟ್ಟಾಗಿದ್ದ. ಈ ಹಿನ್ನಲೆ ಜನವರಿ 25ರ ಸಂಜೆ ಆಯುಧ ಜಪ್ತಿ ವೇಳೆ ತೆರಳಿದಾಗ ಅದೇ ಬಗೆಯ ಆಯುಧದಿಂದ ಪೊಲೀಸರ ಮೇಲೆ ದಾಳಿ ನಡೆಸಿದ್ದ. ಇದರಿಂದ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ದುಗ್ಗುರು ರಸ್ತೆ ಹತ್ತಿರ ಪೈಜಾನ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ. ಹೊನ್ನಾವರ ಪಿಐ ಸಿದ್ಧರಾಮೇಶ್ವರ, ಪಿಎಸ್‌ಐ ರಾಜಶೇಖರ ವಂದಲಿ, ಪೊಲೀಸ್ ಸಿಬ್ಬಂದಿ ಗಜಾನನ ನಾಯ್ಕ ಹಾಗೂ ಗಣೇಶ ಬಡ್ನಿ ಮೇಲೆ ಆತ ಮಾರಕಾಸ್ತç ಬೀಸಿದ್ದು, ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದರು. ಈ ದಾಳಿಯಲ್ಲಿ ಸಿದ್ಧರಾಮೇಶ್ವರ ಅವರಿಗೆ ಮೈ-ಕೈಗೆ ಪೆಟ್ಟಾಗಿದೆ. ರಾಜಶೇಖರ ವಂದಿ ಅವರಿಗೆ ಕೆನ್ನೆ, ಕೈ ಹಾಗೂ ಕಾಲಿಗೆ ಗಾಯವಾಗಿದೆ. ಗಜಾನನ ನಾಯ್ಕ ಹಾಗೂ ಗಣೇಶ ಬಡ್ನಿ ಅವರ ಕೈಯಿಂದ ರಕ್ತ ಸುರಿದಿದೆ. ಫೈಜಾನನ ಕಾಲಿನೊಳಗೆ ಗುಂಡೇಟು ಬಿದ್ದ ನಂತರ ಆತ ಪೊಲೀಸರಿಗೆ ಶರಣಾಗಿದ್ದು, ವೈದ್ಯರು ಆತನ ಕಾಲಿನ ಗುಂಡು ತೆಗೆದಿದ್ದಾರೆ. ಪೊಲೀಸರು ಸಹ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

Advertisement. Scroll to continue reading.

ಗುಂಡೇಟಿನಿoದ ಗಾಯಗೊಂಡ ಗೋ ಭಕ್ಷಕನನ್ನು ಆಸ್ಪತ್ರೆಗೆ ಕರೆದೊಯ್ದ ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

ಯಕ್ಷಗಾನದ ಹಿಂದೆ ಗುಡುಗುಡಿ ಮಂಡಲ: ಪೊಲೀಸರನ್ನು ಕಂಡು ದಿಕ್ಕಾಪಾಲಾಗಿ ಓಡಿದ ಜನ!

Next Post

ರಾಷ್ಟ್ರೀಯ ಹೆದ್ದಾರಿ | ಅಪಘಾತ ತಡೆಗೆ ಜಯ ಕರ್ನಾಟಕ ಜನಪರ ವೇದಿಕೆ ಹಕ್ಕೊತ್ತಾಯ!

Next Post

ರಾಷ್ಟ್ರೀಯ ಹೆದ್ದಾರಿ | ಅಪಘಾತ ತಡೆಗೆ ಜಯ ಕರ್ನಾಟಕ ಜನಪರ ವೇದಿಕೆ ಹಕ್ಕೊತ್ತಾಯ!

ಶಿಕ್ಷಕರ ಸೇವೆಗೆ ಸಿಕ್ಕ ಸನ್ಮಾನ.. ವಿದ್ಯಾರ್ಥಿನಿಯ ಸಾಧನೆಗೆ ದೊರೆತ ಸನ್ಮಾನ!

ಜನ ಗಣ ಮನ ಅಧಿನಾಯಕ ಜಯ ಹೇ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.