6
  • Latest

ಶಿಕ್ಷಕರ ಸೇವೆಗೆ ಸಿಕ್ಕ ಸನ್ಮಾನ.. ವಿದ್ಯಾರ್ಥಿನಿಯ ಸಾಧನೆಗೆ ದೊರೆತ ಸನ್ಮಾನ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿಕ್ಷಕರ ಸೇವೆಗೆ ಸಿಕ್ಕ ಸನ್ಮಾನ.. ವಿದ್ಯಾರ್ಥಿನಿಯ ಸಾಧನೆಗೆ ದೊರೆತ ಸನ್ಮಾನ!

AchyutKumar by AchyutKumar
in ಸ್ಥಳೀಯ

ಸರ್ಕಾರಿ ಶಾಲೆಗೆ ಸ್ವಂತ ವೆಚ್ಚದಲ್ಲಿ ಸಭಾ ಭವನ ನಿರ್ಮಿಸಿಕೊಟ್ಟ ಶಿಕ್ಷಕ ರಾಮಚಂದ್ರ ನಾಯ್ಕ ಹಾಗೂ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಹತ್ವದ ಸಾಧನೆ ಮಾಡಿದ ಸೆಜಲ್ ನಾಯ್ಕ ಯಲ್ಲಾಪುರದ ಕಾಳಮ್ಮನಗರದಲ್ಲಿ ನಡೆದ ಗಣರಾಜ್ಯೋತ್ಸವ ವೇದಿಕೆಯಲ್ಲಿ ಸನ್ಮಾನ ಸ್ವೀಕರಿಸಿದರು. ಶಾಸಕ ಶಿವರಾಮ ಹೆಬ್ಬಾರ್ ಸಾಧಕರನ್ನು ಗೌರವಿಸಿದರು.

ADVERTISEMENT

ಗಣಪತಿ ಗಲ್ಲಿಯ ಶಿಕ್ಷಕರಾಗಿರುವ ರಾಮಚಂದ್ರ ನಾಯ್ಕ ಅವರು ತಮ್ಮ ಶಾಲೆಗೆ 3 ಲಕ್ಷ ರೂ ವೆಚ್ಚ ಮಾಡಿ ಸ್ವಂತ ವೆಚ್ಚದಲ್ಲಿ ಸಭಾ ಭವನವನ್ನು ನಿರ್ಮಿಸಿಕೊಟ್ಟಿದ್ದಾರೆ. ಕಾಳಮ್ಮ ನಗರದ ಮೈದಾನದ ಸುತ್ತಲಿನ ಗಿಡಗಳು ಬಿಸಿಲಿಗೆ ಬಾಡುತ್ತಿರುವುದನ್ನು ಗಮನಿಸಿ ಅವರು ಟ್ಯಾಂಕರ್ ಮೂಲಕ ನೀರುಣಿಸಿದ್ದಾರೆ. ಇದರೊಂದಿಗೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಈ ಸೇವೆಯನ್ನು ಗುರುತಿಸಿ ಈ ದಿನ ಗೌರವಿಸಲಾಗಿದೆ.

ಇನ್ನೂ ಯಲ್ಲಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ವೈಟಿಎಸ್‌ಎಸ್ ಪ ಪೂ ಕಾಲೇಜಿನ ವಿದ್ಯಾರ್ಥಿನಿ ಸೆಜಲ್ ಸತೀಶ ನಾಯ್ಕ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಒಂದೇ ವರ್ಷದಲ್ಲಿ ರೊಲರ್ ಸ್ಕೇಟಿಂಗ್ ಡರ್ಬಿ ಸಿನಿಯರ್ ವಿಭಾಗದಲ್ಲಿ ಎರಡು ರಜತ ಪದಕವನ್ನು ಅವರು ಪಡೆದಿದ್ದಾರೆ. ಅವರ ಈ ಸಾಧನೆಯನ್ನು ಗುರುತಿಸಿ ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಸನ್ಮಾನಿಸಿದರು.

Advertisement. Scroll to continue reading.

ಈ ವೇಳೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ರಂಗದಲ್ಲಿ ಸೇವೆ ಸಲ್ಲಿಸಿದ ಹಾಗೂ ಸಾಧನೆ ಮಾಡಿದವರನ್ನು ಗೌರವಿಸಲಾಯಿತು. ತಹಶೀಲ್ದಾರ್ ಯಲ್ಲಪ್ಪಾ ಗೋಣೆನವರ್, ಪ.ಪಂ ಅಧ್ಯಕ್ಷೆ ನರ್ಮದಾ ನಾಯ್ಕ, ಉಪಾಧ್ಯಕ್ಷ ಅಮಿತ ಅಂಗಡಿ, ಸುನಂದಾ ದಾಸ್, ನೌಕರರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ ಇನ್ನಿತರರು ವೇದಿಕೆಯಲ್ಲಿದ್ದರು. ರಾಮಚಂದ್ರ ನಾಯ್ಕ ಹಾಗೂ ಸೆಜಲ್ ಸತೀಶ ನಾಯ್ಕ ಅವರಿಗೆ ಗಣರಾಜ್ಯೋತ್ಸವ ವೇದಿಕೆಯಲ್ಲಿ ಗೌರವ ಸಿಕ್ಕಿರುವುದಕ್ಕಾಗಿ ಸಮಗ್ರ ನಾಮಧಾರಿ ಅಭಿವೃದ್ಧಿ ಸಂಘದ ಅಧ್ಯಕ್ಷ ನರಸಿಂಹ ನಾಯ್ಕ, ಉಪಾಧ್ಯಕ್ಷ ನವೀನ ಜಿ ನಾಯ್ಕ, ಮಾಜಿ ಅಧ್ಯಕ್ಷ ಬಾಲಕೃಷ್ಣ ಎಸ್ ನಾಯ್ಕ ಸಂತಸ ವ್ಯಕ್ತಪಡಿಸಿದರು.

Advertisement. Scroll to continue reading.
Previous Post

ರಾಷ್ಟ್ರೀಯ ಹೆದ್ದಾರಿ | ಅಪಘಾತ ತಡೆಗೆ ಜಯ ಕರ್ನಾಟಕ ಜನಪರ ವೇದಿಕೆ ಹಕ್ಕೊತ್ತಾಯ!

Next Post

ಜನ ಗಣ ಮನ ಅಧಿನಾಯಕ ಜಯ ಹೇ!

Next Post

ಜನ ಗಣ ಮನ ಅಧಿನಾಯಕ ಜಯ ಹೇ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ