6
  • Latest

ಕಪ್ಪು ಕೋಟಿನ ಅಧಿಕಾರಿಗೆ ಕಪ್ಪು ಡೈರಿ ಕಂಡರೆ ಅಲರ್ಜಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಪ್ಪು ಕೋಟಿನ ಅಧಿಕಾರಿಗೆ ಕಪ್ಪು ಡೈರಿ ಕಂಡರೆ ಅಲರ್ಜಿ!

AchyutKumar by AchyutKumar
January 26, 2025
in ಸ್ಥಳೀಯ
advt advt advt
ADVERTISEMENT

ಕಪ್ಪು ಬಣ್ಣದ ಕೋಟು ಧರಿಸಿ ಕ್ಯಾಲೇಂಡರ್ ಹಾಗೂ ಡೈರಿ ಬಿಡುಗಡೆಗೆ ಆಗಮಿಸಿದ್ದ ಕಾರವಾರ ಉಪವಿಭಾಗಾಧಿಕಾರಿ ಕನಿಷ್ಕ ಶರ್ಮ ಡೈರಿಯ ಬಣ್ಣ ಕಪ್ಪಾಗಿರುವ ಕಾರಣ ಸಿಡಿಮಿಡಿಗೊಂಡರು!

ಗ್ರಾಮ ಲೆಕ್ಕಾಧಿಕಾರಿ ಸಂಘದವರು ಹೊಸ ವರ್ಷದ ಕ್ಯಾಲೆಂಡರ್ ಹಾಗೂ ಡೈರಿ ಸಿದ್ದಪಡಿಸಿದ್ದು, ಶನಿವಾರ ಅದನ್ನು ಬಿಡುಗಡೆ ಮಾಡಿದರು. ಸಭಾ ಕಾರ್ಯಕ್ರಮ ಮುಗಿದ ನಂತರ ಡೈರಿಯ ಪುಟ ಹಾಗೂ ಬಣ್ಣದ ಬಗ್ಗೆ ಕನಿಷ್ಕ ಶರ್ಮ ಅಸಮಧಾನ ವ್ಯಕ್ತಪಡಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಸಭೆ ಮುಗಿದ ನಂತರ ಕಾರವಾರ ತಾಲೂಕು ತಹಶೀಲ್ದಾರ್ ನೊರೊನ್ಹಾ ಹಾಗೂ ಉಪವಿಭಾಗದ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಹಾಯಕ ಆಯುಕ್ತರು ಹತ್ತಿರ ಕರೆದರು. `ಡೈರಿ ಹಾಗೂ ಕ್ಯಾಲೆಂಡರ್ ಬಿಡುಗಡೆಯಂಥ ಉತ್ತಮ ಕೆಲಸ ಮಾಡಿದ್ದೀರಿ. ಆದರೆ, ಡೈರಿಯ ಬಣ್ಣವನ್ನು ಯಾಕೆ ಕಪ್ಪಾಗಿಸಿದ್ದೀರಿ?’ ಎಂದು ಪ್ರಶ್ನಿಸಿದರು.

Advertisement. Scroll to continue reading.

`ಡೈರಿಗೆ ಕಪ್ಪು ಬಣ್ಣದ ರಕ್ಷಾ ಕವಚ ಬಳಸುವ ಬದಲು ಬೇರೆ ಬಣ್ಣ ಬಳಸಲು ಸಾಧ್ಯವಾಗಿಲ್ಲವೇ?’ ಎನ್ನುತ್ತ ತಮ್ಮ ಅಸಮಧಾನ ಹೊರಹಾಕಿದರು. `ಒಳ್ಳೆಯ ಕೆಲಸವನ್ನು ಕಪ್ಪು ಬಣ್ಣದಿಂದ ಆರಂಭಿಸಿರುವುದು ಸೂಕ್ತವೇ? ಎಂದು ಮತ್ತೆ ಪ್ರಶ್ನಿಸಿದರು. ಅಲ್ಲಿದ್ದ ಅಧಿಕಾರಿಗಳು ಮೇಲಧಿಕಾರಿಗಳಿಗೆ ಸಮಜಾಯಿಶಿಕೊಡುವ ಸಾಹಸಕ್ಕೆ ಮುಂದಾಗದೇ ಮೌನವಾದರು.

ShareSendTweetShare
ADVERTISEMENT
Previous Post

ಜನ ಗಣ ಮನ ಅಧಿನಾಯಕ ಜಯ ಹೇ!

Next Post

ಮದುವೆ ಊಟಕ್ಕೆ ಗರ್ಭಿಣಿ ಹಸು ಮಾಂಸ!

Next Post

ಮದುವೆ ಊಟಕ್ಕೆ ಗರ್ಭಿಣಿ ಹಸು ಮಾಂಸ!

This farmer's house is also a museum of antiques!

ಪುರಾತನ ಸಾಮಗ್ರಿಗಳ ಸಂಗ್ರಹಾಲಯವೂ ಹೌದು ಈ ಕೃಷಿಕನ ಮನೆ!

ಪ್ರಪಂಚ ಪರ್ಯಟನೆಗೆ ಹೊರಟ ಕಡಲಾಮೆಗಳ ಸಾಲು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.