6
  • Latest

ಮದುವೆ ಊಟಕ್ಕೆ ಗರ್ಭಿಣಿ ಹಸು ಮಾಂಸ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮದುವೆ ಊಟಕ್ಕೆ ಗರ್ಭಿಣಿ ಹಸು ಮಾಂಸ!

ದುಷ್ಟರನ್ನು ಹುಡುಕಿದವರಿಗೆ 50 ಸಾವಿರ ಬಹುಮಾನ!

AchyutKumar by AchyutKumar
in ರಾಜ್ಯ

ಮೇವಿಗೆ ತೆರಳಿದ್ದ ಹಸುವನ್ನು ತುಂಡರಿಸಿದ ದುಷ್ಟರು ಅದರ ಮಾಂಸವನ್ನು ಮದುವೆ ಕಾರ್ಯಕ್ರಮಕ್ಕೆ ಸರಬರಾಜು ಮಾಡಿದ್ದ ವಿಷಯ ಇದೀಗ ಹೊರ ಬಿದ್ದಿದೆ. ಗೋ ಕಳ್ಳತನ – ಗೋ ವಧೆ ಪ್ರಕರಣ ಭೇದಿಸಲು ಪೊಲೀಸರು ಆರು ತಂಡಗಳನ್ನು ರಚಿಸಿದ್ದು, ತನಿಖೆಯ ಆಳ-ಅಗಲ ಹೆಚ್ಚಾದಂತೆ ಇನ್ನಷ್ಟು ಸತ್ಯಗಳು ಹೊರ ಬರುತ್ತಿವೆ.

ತನಿಖಾ ತಂಡದ ಸದಸ್ಯರು ಈವರೆಗೆ 400ಕ್ಕೂ ಅಧಿಕ ಜನರ ವಿಚಾರಣೆ ನಡೆಸಿದ್ದಾರೆ. ಅವರು ನೀಡಿದ ಮಾಹಿತಿ ಆಧರಿಸಿ ಹೊನ್ನಾವರದ ಸಾಲ್ಕೊಡದಲ್ಲಿ ಮೇವಿಗೆ ತೆರಳಿದ್ದ ಗರ್ಭಿಣಿ ಗೋವು ಕೊಂದ ತೌಫಿಕ್ ಹಾಗೂ ಫೈಜಾನ್ ಎಂಬಾತರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾದ ವಾಸೀಂ ಹಾಗೂ ಮುಜಾಮಿಲ್ ಎಂಬಾತರ ಹುಡುಕಾಟ ಮುಂದುವರೆದಿದೆ. ವಾಸೀಂ ಹಾಗೂ ಮುಜಾಮಿಲ್ ತಲೆಮರೆಸಿಕೊಂಡಿದ್ದಾರೆ. ಹೀಗಾಗಿ ಅವರ ಸುಳಿವು ನೀಡಿದವರಿಗೆ ಪೊಲೀಸರು 50 ಸಾವಿರ ರೂ ಬಹುಮಾನ ಘೋಷಿಸಿದ್ದಾರೆ!

ಈ ನಾಲ್ವರು ಸೇರಿ ಭಟ್ಕಳದ ಮದುವೆಗೆ ಹಸುವಿನ ಮಾಂಸ ಪೂರೈಸುವ ಗುತ್ತಿಗೆ ಪಡೆದಿದ್ದರು. ಅದಕ್ಕಾಗಿ 7500ರೂ ಹಣವನ್ನು ಮುಂಗಡವಾಗಿ ಪಡೆದಿದ್ದರು. ಮೇವಿಗೆ ತೆರಳಿದ್ದ ಗೋವನ್ನು ಅಪಹರಿಸಿ ತಲೆ ತುಂಡರಿಸಿದ್ದರು. ಗೋವಿನ ಗರ್ಭದಲ್ಲಿದ್ದ ಕರುವನ್ನು ಸಹ ಕಾಡಿನಲ್ಲಿ ಬಿಸಾಡಿ ಮಾಂಸ ಅಪಹರಿಸಿದ್ದರು. ಅಲ್ಪ ಪ್ರಮಾಣದ ಮಾಂಸವನ್ನು ಫೈಯಾಜ್ ಪಾರ್ಟಿ ಮಾಡುವುದಕ್ಕಾಗಿ ಬೇರೆಡೆ ಎತ್ತಿಟ್ಟುಕೊಂಡಿದ್ದು, ಸಾವನಪ್ಪಿದ ಹಸುವಿನಿಂದ ಬಿದ್ದ ರಕ್ತದ ಕಲೆ ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ಆರೋಪಿಗಳಿಬ್ಬರು ಸಿಕ್ಕಿ ಬಿದ್ದಿದ್ದಾರೆ.

ಈ ಎಲ್ಲಾ ವಿಷಯಗಳ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಮಾಹಿತಿ ನೀಡಿದ್ದಾರೆ. ದುಷ್ಟರ ಬಗ್ಗೆ ಮಾಹಿತಿಯಿದ್ದವರು ಇಲ್ಲಿ ಫೋನ್ ಮಾಡಿ: 9480805200

 

ShareSendTweetShare
Previous Post

ಕಪ್ಪು ಕೋಟಿನ ಅಧಿಕಾರಿಗೆ ಕಪ್ಪು ಡೈರಿ ಕಂಡರೆ ಅಲರ್ಜಿ!

Next Post

ಪುರಾತನ ಸಾಮಗ್ರಿಗಳ ಸಂಗ್ರಹಾಲಯವೂ ಹೌದು ಈ ಕೃಷಿಕನ ಮನೆ!

Next Post
This farmer's house is also a museum of antiques!

ಪುರಾತನ ಸಾಮಗ್ರಿಗಳ ಸಂಗ್ರಹಾಲಯವೂ ಹೌದು ಈ ಕೃಷಿಕನ ಮನೆ!

ಪ್ರಪಂಚ ಪರ್ಯಟನೆಗೆ ಹೊರಟ ಕಡಲಾಮೆಗಳ ಸಾಲು!

ಕಳ್ಳಭಟ್ಟಿ ಸಂಗೀತಾ ವಿರುದ್ಧ ಕಠಿಣ ಕ್ರಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.