6
  • Latest

ಪ್ರಪಂಚ ಪರ್ಯಟನೆಗೆ ಹೊರಟ ಕಡಲಾಮೆಗಳ ಸಾಲು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಪ್ರಪಂಚ ಪರ್ಯಟನೆಗೆ ಹೊರಟ ಕಡಲಾಮೆಗಳ ಸಾಲು!

AchyutKumar by AchyutKumar
January 26, 2025
in ದೇಶ - ವಿದೇಶ
advt advt advt
ADVERTISEMENT

45 ದಿನಗಳ ಕಾಲ ಗೂಡಿನಲ್ಲಿ ಬೆಚ್ಚಗಿದ್ದ ಆಮೆ ಮರಿಗಳು ವಿಶಾಲವಾದ ಪ್ರಪಂಚ ನೋಡಲು ಭಾನುವಾರ ಸಮುದ್ರಕ್ಕಿಳಿದಿವೆ. ಕುಮಟಾ ಗಂಗೆಕೊಳ್ಳದ ಕಡಲತೀರದಲ್ಲಿ ಶಾಲಾ ಮಕ್ಕಳು ಆಮೆಗಳನ್ನು ಹಿಡಿದು ನೀರಿಗೆ ಬಿಟ್ಟರು.

ಡಿಸೆಂಬರಿನಿoದ ಮಾರ್ಚ ಅವಧಿ ಕಡಲ ಆಮೆಗಳ ಪಾಲಿಗೆ ಸಂತಾನೋತ್ಪತ್ತಿ ಕಾಲ. ಈ ಅವಧಿಯಲ್ಲಿ ಕಡಲ ತೀರಕ್ಕೆ ಬರುವ ಆಮೆಗಳು ಅಲ್ಲಿ ಮೊಟ್ಟೆಯಿಟ್ಟು ಮರಿ ಸಂರಕ್ಷಿಸುವ ಪ್ರಯತ್ನ ನಡೆಸುತ್ತದೆ. ಆದರೆ, ನಾಯಿ ಹಾಗೂ ಮನುಷ್ಯರ ಅತಿ ಆಸೆಗೆ ಈ ಮೊಟ್ಟೆ ಹಾಳಾಗುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನಲೆ ಅರಣ್ಯ ಇಲಾಖೆ ಆಮೆ ಮೊಟ್ಟೆ ರಕ್ಷಣೆಗೆ ವಿಶೇಷ ಪ್ರಯತ್ನ ನಡೆಸುತ್ತಿದೆ.

Advertisement. Scroll to continue reading.
ADVERTISEMENT
ADVERTISEMENT

ಆಮೆ ಮೊಟ್ಟೆಯಿಟ್ಟಿರುವ ಸುದ್ದಿ ಗೊತ್ತಾದಲ್ಲಿ ಅರಣ್ಯ ಸಿಬ್ಬಂದಿ ಅದನ್ನು ರಕ್ಷಿಸುತ್ತಾರೆ. 45 ದಿನಗಳ ಕಾಲ ಜೋಪಾನ ಮಾಡಿ ಮೊಟ್ಟೆಯಿಂದ ಮರಿ ಹೊರ ಬಂದ ನಂತರ ಅದನ್ನು ಕಡಲಿಗೆ ಬಿಡುತ್ತಾರೆ. ಈ ವರ್ಷ ಕುಮಟಾ ಭಾಗದಲ್ಲಿ 50 ಗೂಡು ದೊರೆತಿದ್ದು, ಅಲ್ಲಿದ್ದ 4756 ಮೊಟ್ಟೆಗಳನ್ನು ಸಂರಕ್ಷಿಸಲಾಗಿದೆ.

Advertisement. Scroll to continue reading.

ಭಾನುವಾರ ಆ ಪೈಕಿ 80 ಆಮೆಗಳು ಮೊಟ್ಟೆಯಿಂದ ಹೊರ ಬಂದಿವೆ. ಗಂಗೆಕೊಳ್ಳದ ಕಡಲತೀರದಲ್ಲಿ ಶಾಲಾ ಮಕ್ಕಳು ಆ ಮರಿಗಳನ್ನು ಸಮುದ್ರಕ್ಕೆ ಬಿಟ್ಟು ಖುಷಿಪಟ್ಟರು.

ShareSendTweetShare
ADVERTISEMENT
Previous Post

ಪುರಾತನ ಸಾಮಗ್ರಿಗಳ ಸಂಗ್ರಹಾಲಯವೂ ಹೌದು ಈ ಕೃಷಿಕನ ಮನೆ!

Next Post

ಕಳ್ಳಭಟ್ಟಿ ಸಂಗೀತಾ ವಿರುದ್ಧ ಕಠಿಣ ಕ್ರಮ!

Next Post

ಕಳ್ಳಭಟ್ಟಿ ಸಂಗೀತಾ ವಿರುದ್ಧ ಕಠಿಣ ಕ್ರಮ!

ಸಮಸ್ಯೆ ಆಲಿಸಿದ ಸಂಸದ: 12ಮೀಟರಿನ ರಸ್ತೆಗೆ ಏಳು ಮೀಟರ್ ಸೇತುವೆ!

ಆಶಾನಿಕೇತನ | ಕಿವುಡ ಮತ್ತು ಮೂಗ ಮಕ್ಕಳ ಸಾಧನೆಗೆ ಬಹುಮಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.