6
  • Latest

ಕಳ್ಳಭಟ್ಟಿ ಸಂಗೀತಾ ವಿರುದ್ಧ ಕಠಿಣ ಕ್ರಮ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಳ್ಳಭಟ್ಟಿ ಸಂಗೀತಾ ವಿರುದ್ಧ ಕಠಿಣ ಕ್ರಮ!

AchyutKumar by AchyutKumar
in ಸ್ಥಳೀಯ

ಮಾನವನ ಸಾವಿಗೆ ಕಾರಣವಾಗಬಲ್ಲ ಕಳ್ಳಭಟ್ಟಿ ಸರಾಯಿ ತಯಾರಿಸುತ್ತಿದ್ದ ಸಂಗೀತಾ ಕಂಜರಬಾಟ ಎಂಬಾಕೆಯ ಮನೆ ಮುಂದೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ರಸ್ತೆ ಬೀದಿಯಲ್ಲಿ ನಿಂತು ಪಾನಕ ಹಂಚಿದAತೆ ಕಳ್ಳಭಟ್ಟಿ ಸರಾಯಿ ಮಾರಾಟ ಮಾಡುತ್ತಿದ್ದ ಆಕೆಯ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಿದ್ದಾರೆ.

ದಾಂಡೇಲಿಯ ಗಾಂಧೀನಗರದಲ್ಲಿ ವಾಸಿಸುವ ಸಂಗೀತಾ ಕಂಜರಬಾಟ ಕೂಲಿ ಕೆಲಸದ ಜೊತೆ ಕಳ್ಳಭಟ್ಟಿ ಸರಾಯಿಯನ್ನು ತಯಾರಿಸುತ್ತಿದ್ದರು. ಅನುದಿನವೂ ಅದನ್ನು ಮಾರಾಟ ಮಾಡಿ ಕಾಸು ಸಂಪಾದಿಸುತ್ತಿದ್ದರು. ಕಳ್ಳಭಟ್ಟಿ ಸರಾಯಿ ಕುಡಿದರೆ ಜನ ಸಾವನಪ್ಪುತ್ತಾರೆ ಎನ್ನುವ ಬಗ್ಗೆ ಅರಿವಿದ್ದರೂ `ಏನೂ ಆಗುವುದಿಲ್ಲ’ ಎಂದು ನಂಬಿಸಿ ಮಾರಾಟ ಮಾಡುತ್ತಿದ್ದರು. ಅವರ ಮನೆ ಬಳಿ ಹಾದು ಹೋಗುವವರನ್ನು ಕರೆದು ಲೋಟದಲ್ಲಿ ಬಡಿಸಿ ಕಳ್ಳಭಟ್ಟಿ ಸರಾಯಿ ಕುಡಿಸುತ್ತಿದ್ದರು.

ಜನವರಿ 25ರಂದು ಸಂಗೀತ ಬಿಳಿ ಬಣ್ಣದ ಕ್ಯಾನಿನಲ್ಲಿ 3 ಲೀಟರ್ ಬಳಿ ಬಣ್ಣದ ಕಳ್ಳಭಟ್ಟಿ ಸರಾಯಿ ಹಿಡಿದಿದ್ದರು. ಎರಡು ಲೋಟಗಳ ಮೂಲಕ ಅದನ್ನು ಹಲವರಿಗೆ ಹಂಚಿ ಕಾಸು ಪಡೆಯುತ್ತಿದ್ದರು. ಪಿಎಸ್‌ಐ ಕಿರಣ ಪಾಟೀಲ ಇದನ್ನು ನೋಡಿ ಪ್ರಶ್ನಿಸಿದರು. ಸರಿಯಾಗಿ ಉತ್ತರ ದೊರೆಯದಿದ್ದಾಗ ದಾಳಿ ನಡೆಸಿ ಕಳ್ಳಭಟ್ಟಿ ವಿಷಯವನ್ನು ಬಯಲಿಗೆಳೆದರು. ಈ ದಿನ ಕಳ್ಳಭಟ್ಟಿ ವ್ಯಾಪಾರದಿಂದ ಸಂಗೀತಾ ಸಂಗ್ರಹಿಸಿದ್ದ 360ರೂ ಹಣವನ್ನು ಅವರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದರು.

ShareSendTweetShare
Previous Post

ಪ್ರಪಂಚ ಪರ್ಯಟನೆಗೆ ಹೊರಟ ಕಡಲಾಮೆಗಳ ಸಾಲು!

Next Post

ಸಮಸ್ಯೆ ಆಲಿಸಿದ ಸಂಸದ: 12ಮೀಟರಿನ ರಸ್ತೆಗೆ ಏಳು ಮೀಟರ್ ಸೇತುವೆ!

Next Post

ಸಮಸ್ಯೆ ಆಲಿಸಿದ ಸಂಸದ: 12ಮೀಟರಿನ ರಸ್ತೆಗೆ ಏಳು ಮೀಟರ್ ಸೇತುವೆ!

ಆಶಾನಿಕೇತನ | ಕಿವುಡ ಮತ್ತು ಮೂಗ ಮಕ್ಕಳ ಸಾಧನೆಗೆ ಬಹುಮಾನ!

ಸ್ವದೇಶಕ್ಕೆ ಬಂದು ಜೀವಬಿಟ್ಟ ವಿದೇಶಿ ಕಾರ್ಮಿಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.