6
  • Latest

ಆಶಾನಿಕೇತನ | ಕಿವುಡ ಮತ್ತು ಮೂಗ ಮಕ್ಕಳ ಸಾಧನೆಗೆ ಬಹುಮಾನ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಶಾನಿಕೇತನ | ಕಿವುಡ ಮತ್ತು ಮೂಗ ಮಕ್ಕಳ ಸಾಧನೆಗೆ ಬಹುಮಾನ!

AchyutKumar by AchyutKumar
January 26, 2025
in ಸ್ಥಳೀಯ
advt advt advt
ADVERTISEMENT

ವಿಶೇಷ ಚೇತನರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕಾರವಾರದ ಆಶಾನಿಕೇತನ ಕಿವುಡ ಹಾಗೂ ಮೂಗ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಗಣರಾಜ್ಯೋತ್ಸವದ ದಿನದಂದು ಸಾಧಕ ಮಕ್ಕಳಿಗೆ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಪ್ರಮಾಣ ಪತ್ರ ವಿತರಿಸಿದರು.

ರಾಜ್ಯ ಮಟ್ಟದ ಜಾವೆಲಿನ್ ಹಾಗೂ ಶಾರ್ಟ್ ಪುಟ್ ಎಸೆತದಲ್ಲಿ ಸ್ನೇಹಬಾಬು ನೆಲಬಾಯಿ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಜಾವೆಲಿನ್ ಹಾಗೂ ಓಟದಲ್ಲಿ ವೈಷ್ಣವಿ ಕೋಲಾಕರ್ ದ್ವಿತೀಯ ಬಹುಮಾನ ಪಡೆದಿದ್ದಾರೆ. ಶಾರ್ಟ್ ಪುಟ್ ಮತ್ತು ಓಟದಲ್ಲಿ ಒಲಿವಿಯಾ ಕ್ರಿಸ್ತಾ ಹಾಗೂ ಜೋಯ್ಸಿ ಜೇಮ್ಸ್ ಸಮಾಧಾನಕರ ಬಹುಮಾನ ಪಡೆದಿದ್ದಾರೆ. ಈ ಎಲ್ಲಾ ಮಕ್ಕಳ ಸಾಧನೆಗೆ ಮಾಧವ ನಾಯಕ ಅವರು ಮೆಚ್ಚುಗೆವ್ಯಕ್ತಪಡಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಗಣರಾಜ್ಯೋತ್ಸವದ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮಾಧವ ನಾಯಕ ಅವರು `ಭಾರತದ ಸಂವಿಧಾನವನ್ನು ಸ್ವೀಕರಿಸಿ, ಶಾಸನವನ್ನಾಗಿ ವಿಧಿಸಿಕೊಂಡ ಈ ದಿನವನ್ನು ನಾವೆಲ್ಲ ಸಂಭ್ರಮದಿoದ ಆಚರಿಸುತ್ತಿದ್ದೇವೆ. ವಿಶೇಷ ಚೇತನ ಮಕ್ಕಳಲ್ಲಿ ಅಂಗಗಳ ನ್ಯೂನ್ಯತೆಯಿದ್ದರೂ ಇತರರಿಗಿಂತಲೂ ವಿಶೇಷ ಶಕ್ತಿ ಅಡಗಿದೆ’ ಎಂದರು.

Advertisement. Scroll to continue reading.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟೆರ್ ಲಿನೆಟ್, ಶಿಕ್ಷಕರಾದ ವಿನಯಪ್ರಭಾ, ಸುಗಂಧ, ಆಶಾ ಹೆಗಡೆ, ಸಿಸ್ಟೆರ್ ಪೂಜಾ, ಸಿಸ್ಟೆರ್ ಶಿಲ್ಪ ಗುನಗಿ, ಸಿಸ್ಟೆರ್ ಜಾನಕಿ ಬಾಡ್ಕರ್ ಇದ್ದರು.

ShareSendTweetShare
ADVERTISEMENT
Previous Post

ಸಮಸ್ಯೆ ಆಲಿಸಿದ ಸಂಸದ: 12ಮೀಟರಿನ ರಸ್ತೆಗೆ ಏಳು ಮೀಟರ್ ಸೇತುವೆ!

Next Post

ಸ್ವದೇಶಕ್ಕೆ ಬಂದು ಜೀವಬಿಟ್ಟ ವಿದೇಶಿ ಕಾರ್ಮಿಕ!

Next Post

ಸ್ವದೇಶಕ್ಕೆ ಬಂದು ಜೀವಬಿಟ್ಟ ವಿದೇಶಿ ಕಾರ್ಮಿಕ!

ಶಾಲಾ ಕಟ್ಟಡಕ್ಕೆ ಪಾಲಕರ ದೇಣಿಗೆ

ಎದೆನೋವು: ಕಬ್ಬು ಕಡಿಯಲು ಬಂದಿದ್ದ ಕಾರ್ಮಿಕ ಸಾವು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.