6
  • Latest

ಸ್ವದೇಶಕ್ಕೆ ಬಂದು ಜೀವಬಿಟ್ಟ ವಿದೇಶಿ ಕಾರ್ಮಿಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ವದೇಶಕ್ಕೆ ಬಂದು ಜೀವಬಿಟ್ಟ ವಿದೇಶಿ ಕಾರ್ಮಿಕ!

AchyutKumar by AchyutKumar
January 26, 2025
in ಸ್ಥಳೀಯ
advt advt advt
ADVERTISEMENT

ಅಣ್ಣನ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ವಿದೇಶಿ ಉದ್ಯೋಗಿ ಬೈಕಿನಿಂದ ಬಿದ್ದು ಸಾವನಪ್ಪಿದ್ದಾರೆ.

ಹೊನ್ನಾವರದ ಸಂಶಿಯ ಜೀವನ್ ಮಿರಾಂಡ (27) ಅವರು ಜನವರಿ 22ರಂದು ಸಹೋದರ ಪ್ರೀತಂ ಮಿರಾಂಡ (26) ಜೊತೆ ಬೈಕಿನಲ್ಲಿ ಸಂಚರಿಸುತ್ತಿದ್ದರು. ಪ್ರೀತಂ ಮಿರಾಂಡ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಊರಿಗೆ ಬಂದ ಕಾರಣ ಊರುರು ತಿರುಗಾಡುತ್ತಿದ್ದರು. ಗೇರುಸೊಪ್ಪ ಕಡೆಯಿಂದ ಹೊನ್ನಾವರ ಕಡೆಗೆ ಬೈಕ್ ಚಲಿಸುತ್ತಿದ್ದಾಗ ಎಸ್ ಡಿ ಎಂ ಕಾಲೇಜು ತಿರುವಿನ ಬಳಿ ಬೈಕು ನೆಲಕ್ಕೆ ಅಪ್ಪಳಿಸಿತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪರಿಣಾಮ ಬೈಕಿನ ಮೇಲಿದ್ದ ಇಬ್ಬರು ನೆಲಕ್ಕೆ ಬಿದ್ದು ಗಾಯಗೊಂಡರು. ಇದರಲ್ಲಿ ಬೈಕಿನ ಹಿಂಬದಿ ಸವಾರ ಪ್ರೀತಂ ಮಿರಾಂಡ ಗಂಭೀರ ಪ್ರಮಾಣದಲ್ಲಿ ಪೆಟ್ಟು ಮಾಡಿಕೊಂಡಿದ್ದರು. ಅವರನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆ ಕೊಡಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಕಾರಣ ಅವರನ್ನು ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಯಿತು.

ನಾಲ್ಕು ದಿನಗಳ ಕಾಲ ಆಸ್ಪತ್ರೆಯಲ್ಲಿ ನರಳಾಟ ನಡೆಸಿದ ಪ್ರೀತಂ ಮಿರಾಂಡ ಜನವರಿ 26ರಂದು ಸಾವನಪ್ಪಿದರು. ಆಸ್ಪತ್ರೆಯವರು ಈ ಬಗ್ಗೆ ಇಮೇಲ್ ಮೂಲಕ ಹೊನ್ನಾವರ ಪೊಲೀಸರಿಗೆ ಮಾಹಿತಿ ನೀಡಿದರು. ಹೊನ್ನಾವರ ಸಾಲ್ಕೋಡ ದರ್ಬೆಜಡ್ಡಿಯ ಗಣೇಶ ನಾಯ್ಕ ಅವರು ನೀಡಿದ ದೂರಿನ ಪ್ರಕಾರ ಈ ಹಿಂದೆ ಅಪಘಾತದ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಬೈಕ್ ಸವಾರನ ವಿರುದ್ಧ ಹೆಚ್ಚುವರಿ ಪ್ರಕರಣಗಳನ್ನು ಸೇರಿಸಿದರು.

ShareSendTweetShare
ADVERTISEMENT
Previous Post

ಆಶಾನಿಕೇತನ | ಕಿವುಡ ಮತ್ತು ಮೂಗ ಮಕ್ಕಳ ಸಾಧನೆಗೆ ಬಹುಮಾನ!

Next Post

ಶಾಲಾ ಕಟ್ಟಡಕ್ಕೆ ಪಾಲಕರ ದೇಣಿಗೆ

Next Post

ಶಾಲಾ ಕಟ್ಟಡಕ್ಕೆ ಪಾಲಕರ ದೇಣಿಗೆ

ಎದೆನೋವು: ಕಬ್ಬು ಕಡಿಯಲು ಬಂದಿದ್ದ ಕಾರ್ಮಿಕ ಸಾವು

ತದಡಿ ಸಹಕಾರಿ | ಮೀನುಗಾರ ಮುಖಂಡನಿಗೆ ಸಿಕ್ಕಿಲ್ಲ ನಿವೃತ್ತಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.