6
  • Latest

ಎದೆನೋವು: ಕಬ್ಬು ಕಡಿಯಲು ಬಂದಿದ್ದ ಕಾರ್ಮಿಕ ಸಾವು

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎದೆನೋವು: ಕಬ್ಬು ಕಡಿಯಲು ಬಂದಿದ್ದ ಕಾರ್ಮಿಕ ಸಾವು

AchyutKumar by AchyutKumar
in ಸ್ಥಳೀಯ

ಕಬ್ಬು ಕಡಿಯುವ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರೊಬ್ಬರು ಎದೆನೋವಿನಿಂದ ಸಾವನಪ್ಪಿದ್ದಾರೆ.

ADVERTISEMENT

ಗದ್ದೆಯಲ್ಲಿ ಬೆಳೆದಿದ್ದ ಕಬ್ಬನ್ನು ಕಡಿದು ಕಾರ್ಖಾನೆಗೆ ಸಾಗಿಸುವುದಕ್ಕಾಗಿ ಬಿಹಾರದ ಸುಕಾರಿ ರಾಮದಾರಿ (23) ಹಾಗೂ ಅವರ ಅಣ್ಣ ಮಹೇಂದ್ರ ರಾಮಾದಾರಿ ಹಳಿಯಾಳಕ್ಕೆ ಬಂದಿದ್ದರು. ನಿತ್ಯ ಬೆಳಗ್ಗೆ 6 ಗಂಟೆಗೆ ಎದ್ದು ಅವರು ಕೆಲಸಕ್ಕೆ ಹೋಗುತ್ತಿದ್ದರು.

ಜನವರಿ 26ರಂದು ಸಹ ಬಾಣಸಗೇರಿ-ಹಳಿಯಾಳ ರಸ್ತೆಯಲ್ಲಿ ಸಾಗುವಾಗ ಸುಕಾರಿ ರಾಮದಾರಿ ಎದೆನೋವು ಬರುವುದಾಗಿ ಹೇಳಿದರು. ಅದಾದ ನಂತರ ಅಲ್ಲಿಯೇ ಮೂರ್ಚೆ ಹೋದರು. ತಕ್ಷಣ ಅವರ ಅಣ್ಣ ಮಹೇಂದ್ರ ರಾಮಾದಾರಿ ಸುಕಾರಿ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರು.

Advertisement. Scroll to continue reading.

ಆದರೆ, ಆಸ್ಪತ್ರೆಗೆ ಸೇರಿಸುವ ಮೊದಲೇ ಸುಕಾರಿ ರಾಮಚಾರಿ ಕೊನೆ ಉಸಿರೆಳೆದರು. ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಸುಕಾರಿ ಅವರ ಶವವಿದ್ದು, ಪೊಲೀಸ್ ಪ್ರಕರಣ ದಾಖಲಿಸಿ ಅವರ ಅಣ್ಣ ಅದನ್ನು ಬಿಡಿಸಿಕೊಂಡರು.

Advertisement. Scroll to continue reading.
Previous Post

ಶಾಲಾ ಕಟ್ಟಡಕ್ಕೆ ಪಾಲಕರ ದೇಣಿಗೆ

Next Post

ತದಡಿ ಸಹಕಾರಿ | ಮೀನುಗಾರ ಮುಖಂಡನಿಗೆ ಸಿಕ್ಕಿಲ್ಲ ನಿವೃತ್ತಿ!

Next Post

ತದಡಿ ಸಹಕಾರಿ | ಮೀನುಗಾರ ಮುಖಂಡನಿಗೆ ಸಿಕ್ಕಿಲ್ಲ ನಿವೃತ್ತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ