6
  • Latest

ಎದೆನೋವು: ಕಬ್ಬು ಕಡಿಯಲು ಬಂದಿದ್ದ ಕಾರ್ಮಿಕ ಸಾವು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎದೆನೋವು: ಕಬ್ಬು ಕಡಿಯಲು ಬಂದಿದ್ದ ಕಾರ್ಮಿಕ ಸಾವು

AchyutKumar by AchyutKumar
in ಸ್ಥಳೀಯ

ಕಬ್ಬು ಕಡಿಯುವ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರೊಬ್ಬರು ಎದೆನೋವಿನಿಂದ ಸಾವನಪ್ಪಿದ್ದಾರೆ.

ಗದ್ದೆಯಲ್ಲಿ ಬೆಳೆದಿದ್ದ ಕಬ್ಬನ್ನು ಕಡಿದು ಕಾರ್ಖಾನೆಗೆ ಸಾಗಿಸುವುದಕ್ಕಾಗಿ ಬಿಹಾರದ ಸುಕಾರಿ ರಾಮದಾರಿ (23) ಹಾಗೂ ಅವರ ಅಣ್ಣ ಮಹೇಂದ್ರ ರಾಮಾದಾರಿ ಹಳಿಯಾಳಕ್ಕೆ ಬಂದಿದ್ದರು. ನಿತ್ಯ ಬೆಳಗ್ಗೆ 6 ಗಂಟೆಗೆ ಎದ್ದು ಅವರು ಕೆಲಸಕ್ಕೆ ಹೋಗುತ್ತಿದ್ದರು.

ಜನವರಿ 26ರಂದು ಸಹ ಬಾಣಸಗೇರಿ-ಹಳಿಯಾಳ ರಸ್ತೆಯಲ್ಲಿ ಸಾಗುವಾಗ ಸುಕಾರಿ ರಾಮದಾರಿ ಎದೆನೋವು ಬರುವುದಾಗಿ ಹೇಳಿದರು. ಅದಾದ ನಂತರ ಅಲ್ಲಿಯೇ ಮೂರ್ಚೆ ಹೋದರು. ತಕ್ಷಣ ಅವರ ಅಣ್ಣ ಮಹೇಂದ್ರ ರಾಮಾದಾರಿ ಸುಕಾರಿ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರು.

ಆದರೆ, ಆಸ್ಪತ್ರೆಗೆ ಸೇರಿಸುವ ಮೊದಲೇ ಸುಕಾರಿ ರಾಮಚಾರಿ ಕೊನೆ ಉಸಿರೆಳೆದರು. ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಸುಕಾರಿ ಅವರ ಶವವಿದ್ದು, ಪೊಲೀಸ್ ಪ್ರಕರಣ ದಾಖಲಿಸಿ ಅವರ ಅಣ್ಣ ಅದನ್ನು ಬಿಡಿಸಿಕೊಂಡರು.

ShareSendTweetShare
Previous Post

ಶಾಲಾ ಕಟ್ಟಡಕ್ಕೆ ಪಾಲಕರ ದೇಣಿಗೆ

Next Post

ತದಡಿ ಸಹಕಾರಿ | ಮೀನುಗಾರ ಮುಖಂಡನಿಗೆ ಸಿಕ್ಕಿಲ್ಲ ನಿವೃತ್ತಿ!

Next Post

ತದಡಿ ಸಹಕಾರಿ | ಮೀನುಗಾರ ಮುಖಂಡನಿಗೆ ಸಿಕ್ಕಿಲ್ಲ ನಿವೃತ್ತಿ!

ಸರಕು ವಾಹನದಲ್ಲಿ ಪ್ರಯಾಣಿಕರ ಸಾಗಾಟ: ಕಟ್ಟುನಿಟ್ಟಿನ ಕ್ರಮಕ್ಕೆ ಜನಸಾಮಾನ್ಯರ ಆಗ್ರಹ

ಶಿರಸಿ-ಕುಮಟಾ ರಸ್ತೆ: ಉಪಯೋಗವಿಲ್ಲದ ಯಂತ್ರಕ್ಕೆ ಕಾಸು ಕೊಟ್ಟ ಗುತ್ತಿಗೆದಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.