6
  • Latest

ಸರಕು ವಾಹನದಲ್ಲಿ ಪ್ರಯಾಣಿಕರ ಸಾಗಾಟ: ಕಟ್ಟುನಿಟ್ಟಿನ ಕ್ರಮಕ್ಕೆ ಜನಸಾಮಾನ್ಯರ ಆಗ್ರಹ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರಕು ವಾಹನದಲ್ಲಿ ಪ್ರಯಾಣಿಕರ ಸಾಗಾಟ: ಕಟ್ಟುನಿಟ್ಟಿನ ಕ್ರಮಕ್ಕೆ ಜನಸಾಮಾನ್ಯರ ಆಗ್ರಹ

AchyutKumar by AchyutKumar
in ಸ್ಥಳೀಯ

`ಸರಕು ಸಾಮಗ್ರಿ ಸಾಗಿಸುವ ವಾಹನದಲ್ಲಿ ಪ್ರಯಾಣಿಕರ ಸಾಗಾಟ ನಡೆಯುತ್ತಿದ್ದು, ಇದನ್ನು ಕಡ್ಡಾಯವಾಗಿ ತಡೆಯಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ ಆಗ್ರಹಿಸಿದೆ. ಈ ಬಗ್ಗೆ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.

ADVERTISEMENT

`ರಾಜ್ಯದ ಹಲವು ಕಡೆ ಸರಕು ಸಾಗಿಸುವ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ. ಈಚೆಗೆ ಯಲ್ಲಾಪುರದ ಅರಬೈಲ್ ಘಟ್ಟದಲ್ಲಿ ಸಹ ತರಕಾರಿ ವಾಹನ ಪಲ್ಟಿಯಾಗಿದ್ದು, ಆ ಲಾರಿಯಲ್ಲಿದ್ದ 10 ಜನ ಸಾವನಪ್ಪಿದ್ದಾರೆ. 30ಕ್ಕೂ ಅಧಿಕ ಪ್ರಯಾಣಿಕರನ್ನು ಸರಕು ಸಾಗಿಸುವ ವಾಹನದಲ್ಲಿ ಕರೆದೊಯ್ಯುತ್ತಿರುವುದು ದೊಡ್ಡ ಅಪರಾಧ’ ಎಂದವರು ಪತ್ರದಲ್ಲಿ ವಿವರಿಸಿದ್ದಾರೆ.

`ಅತಿಯಾದ ವೇಗದ ಚಾಲನೆ, ಮದ್ಯಪಾನ ಮಾಡಿ ವಾಹನ ಓಡಿಸುವಿಕೆ, ನಿಗಧಿತ ಪ್ರಮಾಣಕ್ಕಿಂತಲೂ ಹೆಚ್ಚಿನ ಬಾರದೊಂದಿಗೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ರಿಕ್ಷಾಗಳಲ್ಲಿ ಸಹ ಶಾಲಾ ಮಕ್ಕಳನ್ನು ಅತ್ಯಂತ ಅಪಾಯಕಾರಿ ಪರಿಸ್ಥಿತಿಯಲ್ಲಿ ಕರೆದೊಯ್ಯುತ್ತಿದ್ದು, ಅದನ್ನು ತಡೆಯಬೇಕು. ಪ್ರಯಾಣಿಕರನ್ನು ಕರೆದೊಯ್ಯುವ ಸರಕು ವಾಹನಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಈ ಬಗ್ಗೆ ರಾಜ್ಯದ ಎಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಬೇಕು’ ಎಂದವರು ಆಗ್ರಹಿಸಿದ್ದಾರೆ.

Advertisement. Scroll to continue reading.

ಜನಸಾಮಾನ್ಯ ಸಮಾಜ ಕಲ್ಯಾಣ ಕೇಂದ್ರದವರು ಕುಮಟಾ ಪೊಲೀಸ್ ಠಾಣೆಯ ಎಎಸ್‌ಐ ಮಾರುತಿ ಅವರ ಮೂಲಕ ಸರ್ಕಾರಕ್ಕೆ ಈ ಮನವಿ ರವಾನಿಸಿದರು. ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ, ನಿವೃತ್ತ ಅಧಿಕಾರಿ ನಾಗೇಶ್ ಹುಲಸ್ವಾರ, ಪ್ರಮುಖರಾದ ರತ್ನಾಕರ ವಿ ಭಟ್ ಹಾಗೂ ಇಮಾಮ್ ಸಾಬ್ ಇದ್ದರು.

Advertisement. Scroll to continue reading.
Previous Post

ತದಡಿ ಸಹಕಾರಿ | ಮೀನುಗಾರ ಮುಖಂಡನಿಗೆ ಸಿಕ್ಕಿಲ್ಲ ನಿವೃತ್ತಿ!

Next Post

ಶಿರಸಿ-ಕುಮಟಾ ರಸ್ತೆ: ಉಪಯೋಗವಿಲ್ಲದ ಯಂತ್ರಕ್ಕೆ ಕಾಸು ಕೊಟ್ಟ ಗುತ್ತಿಗೆದಾರ!

Next Post

ಶಿರಸಿ-ಕುಮಟಾ ರಸ್ತೆ: ಉಪಯೋಗವಿಲ್ಲದ ಯಂತ್ರಕ್ಕೆ ಕಾಸು ಕೊಟ್ಟ ಗುತ್ತಿಗೆದಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ