6
  • Latest

ಶಿರಸಿ-ಕುಮಟಾ ರಸ್ತೆ: ಉಪಯೋಗವಿಲ್ಲದ ಯಂತ್ರಕ್ಕೆ ಕಾಸು ಕೊಟ್ಟ ಗುತ್ತಿಗೆದಾರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಶಿರಸಿ-ಕುಮಟಾ ರಸ್ತೆ: ಉಪಯೋಗವಿಲ್ಲದ ಯಂತ್ರಕ್ಕೆ ಕಾಸು ಕೊಟ್ಟ ಗುತ್ತಿಗೆದಾರ!

AchyutKumar by AchyutKumar
in ದೇಶ - ವಿದೇಶ, ವಿಡಿಯೋ

ಉತ್ತರ ಕನ್ನಡ ಜಿಲ್ಲಾಡಳಿತ ಸೂಚಿಸಿದ ದಿನದ ಒಳಗೆ ಶಿರಸಿ-ಕುಮಟಾ ಹೆದ್ದಾರಿ ಪೂರ್ಣವಾಗುವ ಲಕ್ಷಣ ಕಾಣುತ್ತಿಲ್ಲ. ಕಾರಣ ಈ ರಸ್ತೆ ಅಭಿವೃದ್ಧಿ ಕೆಲಸಕ್ಕಾಗಿ ತರಲಾಗಿದ್ದ ದೊಡ್ಡ ಯಂತ್ರ ಕಳೆದ ಒಂದು ತಿಂಗಳಿನಿoದ ಯಾವ ಕೆಲಸವನ್ನು ಮಾಡಿಲ್ಲ!

ಹಾಳಾದ ಯಂತ್ರವನ್ನು ಸರಿಪಡಿಸಲು ನಾನಾ ಭಾಗದಿಂದ ತಂತ್ರಜ್ಞರು ಬಂದು ಹೋಗಿದ್ದಾರೆ. ಆದರೆ, ಅದನ್ನು ಸರಿಪಡಿಸಲು ಯಾರಿಂದಲೂ ಸಾಧ್ಯವಾಗಿಲ್ಲ. ಯೋಗ್ಯರನ್ನು ಹುಡುಕಿ ಯಂತ್ರ ಸರಿಪಡಿಸುವ ಸಾಹಸಕ್ಕೂ ಗುತ್ತಿಗೆ ಕಂಪನಿ ಆಸಕ್ತಿವಹಿಸಿಲ್ಲ. ಗುತ್ತಿಗೆಪಡೆದ ಕಂಪನಿ ಬಳಿ ಅಗತ್ಯ ಕೆಲಸಗಾರರಿಲ್ಲ. ನುರಿತ ತಜ್ಞರಿಲ್ಲ. ಜೊತೆಗೆ ಬೇಕಾಗಿರುವಷ್ಟು ಪ್ರಮಾಣದಲ್ಲಿ ಯಂತ್ರೋಪಕರಣಗಳು ಸಹ ಇಲ್ಲ. ಹೀಗಾಗಿ ಅಭಿವೃದ್ಧಿಯ ವೇಗ ನಿರಿಕ್ಷಿತ ಪ್ರಮಾಣದಲ್ಲಿ ಸಾಗುತ್ತಿಲ್ಲ.

ಆರಂಭದಲ್ಲಿಯೇ ಮಳೆಗಾಲದ ಕಾರಣದಿಂದ ಶಿರಸಿ-ಕುಮಟಾ ರಸ್ತೆ ಅಭಿವೃದ್ಧಿ ಒಂದು ತಿಂಗಳ ಕಾಲ ತಡವಾಯಿತು. ಅದಾದ ನಂತರ ಕೆಲಸಕ್ಕೆ ಅನುಕೂಲವಾಗುವಂತೆ ಭಾರೀ ಪ್ರಮಾಣದ ವಾಹನ ಓಡಾಟ ನಿಷೇಧಿಸಲಾಯಿತು. ರಸ್ತೆ ಅಭಿವೃದ್ಧಿ ಕೆಲಸ ಶುರುವಾದರೂ ಕಾರ್ಮಿಕರ ಕೊರತೆ, ಯಂತ್ರೋಪಕರಣಗಳ ದುರಸ್ತಿ ಸೇರಿ ನಾನಾ ಕಾರಣಗಳಿಂದ ಹೆದ್ದಾರಿ ಅಭಿವೃದ್ಧಿ ತುರುಸಿನಿಂದ ನಡೆಯುತ್ತಿಲ್ಲ.

ಪ್ರಸ್ತುತ ಶಿರಸಿ ಕುಮಟಾ ರಸ್ತೆ ಅಭಿವೃದ್ಧಿ ಕಾಮಗಾರಿ ಭಾಗವಾಗಿ ಭಾಗಶಃ ಸಂಚಾರಕ್ಕೆ ತಡೆ ಒಡ್ಡಲಾಗಿದೆ. ಆದರೆ, ಸರ್ಕಾರದಿಂದ ಎಲ್ಲಾ ಅನುಕೂಲ ಮಾಡಿಕೊಟ್ಟರೂ ಗುತ್ತಿಗೆ ಕಂಪನಿ ಕೆಲಸದ ವೇಗ ಹೆಚ್ಚಿಸಿಲ್ಲ. ಇಷ್ಟು ಮಂದಗತಿಯಲ್ಲಿ ಕೆಲಸ ಮಾಡುವುದಾದರೆ ಹೆದ್ದಾರಿ ಸಂಚಾರ ನಿಷೇಧ ಮಾಡಿಯೂ ಪ್ರಯೋಜನವಿರಲಿಲ್ಲ.
ಶಿರಸಿ-ಕುಮಟಾ ರಸ್ತೆ ಕಾಮಗಾರಿಯ ದೃಶ್ಯಾವಳಿಗಳನ್ನು ಇಲ್ಲಿ ನೋಡಿ..

ShareSendTweetShare
Previous Post

ಸರಕು ವಾಹನದಲ್ಲಿ ಪ್ರಯಾಣಿಕರ ಸಾಗಾಟ: ಕಟ್ಟುನಿಟ್ಟಿನ ಕ್ರಮಕ್ಕೆ ಜನಸಾಮಾನ್ಯರ ಆಗ್ರಹ

Next Post

ಮಹಿಳಾ ಅಧಿಕಾರಿಯನ್ನು ನಾಯಿಗೆ ಹೋಲಿಸಿದ ನ್ಯಾಯವಾದಿ!

Next Post

ಮಹಿಳಾ ಅಧಿಕಾರಿಯನ್ನು ನಾಯಿಗೆ ಹೋಲಿಸಿದ ನ್ಯಾಯವಾದಿ!

ಸಾಧಕರಿಗೆ ಸನ್ಮಾನ.. ಬಂಧು ಮಿತ್ರರ ಜೊತೆ ವನ ಭೋಜನ: ಸರ್ಕಾರಿ ಶಾಲೆಯಲ್ಲಿ ಬಗೆ ಬಗೆಯ ಕಾರ್ಯಕ್ರಮ!

ಕೆಲಸಕ್ಕೆ ಬಂದ ಕೂಲಿ ಲಾರಿ ಕದ್ದ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.